Tuesday, 23rd April 2024

ಜನಸೇವಕ ಸಮಾವೇಶದ ಎರಡನೇ ದಿನ: ಪುಷ್ಪಾರ್ಚನೆ ಮುಖೇನ ಚಾಲನೆ

ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಶ್ರೀ ಲಕ್ಷ್ಮಣ ಸವದಿ ಅವರು ಜನಸೇವಕ ಸಮಾವೇಶ ಎರಡನೇ ದಿನದ ಮೂರನೇ ಕಾರ್ಯಕ್ರಮದಲ್ಲಿ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖೇನ ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ಸಚಿವರಾದ ಬಸವರಾಜ್ ಬೊಮ್ಮಾಯಿ, ಬಿ. ಶ್ರೀರಾಮುಲು, ಸಂಸದರಾದ ಶಿವಕುಮಾರ್ ಉದಾಸಿ, ಶಾಸಕರಾದ ತಿಪ್ಪಾರೆಡ್ಡಿ, ಎಂ ಚಂದ್ರಪ್ಪ, ಗೂಳಿಹಟ್ಟಿ ಶೇಖರ್, ಪೂರ್ಣಿಮಾ ಶ್ರೀನಿವಾಸ್, ಮಹಿಳಾ ಮೋರ್ಚಾ ರಾಜ್ಯ ರ ಅಧ್ಯಕ್ಷರಾದ ಗೀತಾ ವಿವೇಕಾನಂದ, ಮುಖಂಡರಾದ ಲಿಂಗಮೂರ್ತಿ, ಸುರೇಶ್, ಕೆ. ಎಸ್ ನವೀನ್, ಸಿದ್ದೇಶ್ ಯಾದವ್, […]

ಮುಂದೆ ಓದಿ

ನಾಳೆಯಿಂದ ಮೂರು ದಿನ ರಾಜ್ಯಾದ್ಯಂತ ಬಿಜೆಪಿಯಿಂದ ಜನಸೇವಕ್ ಸಮಾವೇಶ

ಬೆಂಗಳೂರು: ಗ್ರಾಮಪಂಚಾಯಿತಿ ಚುನಾವಣೆಯಲ್ಲಿ ಗೆದ್ದಿರುವ ಸದಸ್ಯರಿಗೆ ಅಭಿನಂದನೆ ಹಾಗೂ ಮತದಾರರಿಗೆ ಕೃತಜ್ಞತೆ ಸಲ್ಲಿಸಲು ಬಿಜೆಪಿ ಇದೇ 11ರಿಂದ 13ರವರೆಗೆ ವಿವಿಧ ಜಿಲ್ಲೆಗಳಲ್ಲಿ ಜನಸೇವಕ್ ಸಮಾವೇಶವನ್ನು ಹಮ್ಮಿಕೊಂಡಿದೆ. ಒಟ್ಟು...

ಮುಂದೆ ಓದಿ

error: Content is protected !!