Saturday, 20th April 2024

ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಸಾವು ಪ್ರಕರಣ: ಸಿಐಡಿ ತನಿಖೆಗೆ ಆದೇಶ

ಬೆಂಗಳೂರು: ಪೊಲೀಸ್ ವಶದಲ್ಲಿದ್ದ ಆಫ್ರಿಕಾ ಪ್ರಜೆ ಮೃತಪಟ್ಟ ಘಟನೆ ಖಂಡಿಸಿ ಜೆ.ಸಿ.ನಗರ ಠಾಣೆ ಎದುರು ಕೆಲ ಆಫ್ರಿಕಾ ಪ್ರಜೆಗಳು ಸೋಮವಾರ ಸಂಜೆ ಪ್ರತಿಭಟನೆ ನಡೆಸಿದರು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸಿ ಬೆಂಗಳೂರು ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಜೆಸಿ ನಗರ ಠಾಣೆಗೆ ಸಿಐಡಿ ತಂಡ ಆಗಮಿಸಿ ಪರಿಶೀಲನೆ ನಡೆಸಿದೆ. ಆಫ್ರಿಕನ್ ಪ್ರಜೆಗಳಿಗೆ ಸ್ಥಳೀಯ ಯುವತಿ ಪ್ರಚೋದನೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಆಕೆ ಆಫ್ರಿಕನ್ ಪ್ರಜೆಗಳ ಪರ ಬ್ಯಾಟಿಂಗ್ ಮಾಡಿ, ಪೊಲೀಸರನ್ನು ಬೈಯ್ಯುತ್ತಿರುವುದು ಕಂಡು ಬಂದಿದೆ. […]

ಮುಂದೆ ಓದಿ

error: Content is protected !!