Tuesday, 23rd April 2024

ಭೀಮಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ: 150 ಹಳ್ಳಿಗಳಿಗೆ ನೋಡಲ್ ಅಧಿಕಾರಿಗಳ ನೇಮಕ

ಕಲಬುರಗಿ: ಜಿಲ್ಲೆಯ ಭೀಮಾನದಿಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ತೊಂದರೆಗೊಳಗಾಗುವ ಗ್ರಾಮಗಳಿಗೆ ಜಿಲ್ಲಾಡಳಿತ ಅಧಿಕಾರಿಗಳನ್ನು ನಿಯೋಜಿಸಿ, ಸ್ಥಳಕ್ಕೆ ಕಳುಹಿಸಿದೆ. ಪ್ರವಾಹ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿ ತಮ್ಮ ಕಾರ್ಯಾಲಯದಲ್ಲಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳಾದ ವಿ.ವಿ. ಜೋತ್ಸ್ನಾ ಅವರು, ಆಯಾ ಹಳ್ಳಿಗಳ ವ್ಯಾಪ್ತಿಯಲ್ಲಿ ಬರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಿಗರು ಮುಂತಾ ದವರ ಮೂಲಕ ಗ್ರಾಮಗಳ ಜನರ ತುರ್ತು ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. ಪ್ರವಾಹಕ್ಕಿಡಾಗುವ ಸಂಭವವಿರುವ ಜೇವರ್ಗಿ, ಚಿತ್ತಾಪುರ, ಅಫಜಲಪುರ,ಕಲಬುರಗಿ, ಶಹಬಾದ್ ಹಾಗೂ ಕಾಳಗಿ ತಾಲೂಕುಗಳಿಗೆ […]

ಮುಂದೆ ಓದಿ

error: Content is protected !!