Saturday, 27th July 2024

ಯಾವ ಪ್ರಧಾನಿ ತನ್ನ ದೇಶವಾಸಿಗಳಿಗೆ ಈ ಮಾತುಗಳನ್ನು ಹೇಳಿದ್ದಾನೆ?

ಇಡೀ ಸಿಂಗಾಪುರಕ್ಕೆ ಪ್ರತಿದಿನ ಎಂಟು ನೂರು ಒಲಿಂಪಿಕ್ ಗಾತ್ರದ ಈಜುಗೊಳದಷ್ಟು ನೀರು ಬೇಕಂತೆ. ಅದರ ನಾಲ್ಕು ಪಟ್ಟು ಕುಡಿಯುವ ನೀರನ್ನು ಅದು ಬೇರೆ ಬೇರೆ ದೇಶಗಳಿಗೆ ರಫ್ತು ಮಾಡುತ್ತದೆ. ಎಲ್ಲ ವಸ್ತುಗಳನ್ನೂ ಬೇರೆ ದೇಶಗಳಿಂದ ತರಿಸಿಕೊಳ್ಳುವ ಸಿಂಗಾಪುರ, ಪ್ರಾಯಶಃ ಕುಡಿಯುವ ನೀರೊಂದನ್ನೇ ರಫ್ತು ಮಾಡುತ್ತದೆ. ಕುಡಿಯುವ ನೀರಿನ ನಿರ್ವಹಣೆ ಮತ್ತು ವ್ಯವಸ್ಥೆಯಲ್ಲಿ ಇಂದು ಆ ದೇಶ ಜಗತ್ತಿಗೆ ಪಾಠ ಮಾಡುತ್ತದೆ.  ನಾನು ಯಾವುದೇ ದೇಶಕ್ಕೆ ಹೋಗಿ ಬಂದ ನಂತರ, ಸಾಮಾನ್ಯವಾಗಿ ಆ ದೇಶದ ಬಗ್ಗೆ ಪುಂಖಾನುಪುಂಖವಾಗಿ ಬರೆಯುವುದಿಲ್ಲ. ಯಾವ […]

ಮುಂದೆ ಓದಿ

ಕುಟುಂಬ ಸಮೇತ ಕಾಂತಾರ ಸಿನಿಮಾ ವೀಕ್ಷಿಸಿದ ಡಾ.ಡಿ.ವೀರೇಂದ್ರ ಹೆಗ್ಗಡೆ

ಮಂಗಳೂರು: ಧರ್ಮಸ್ಥಳ ‌ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರು ಮಂಗಳೂರಿನಲ್ಲಿ ಕುಟುಂಬ ಸಮೇತರಾಗಿ ಕಾಂತಾರ ಸಿನಿಮಾವನ್ನು ವೀಕ್ಷಿಸಿದರು. ಚಿತ್ರ ವಿಭಿನ್ನವಾಗಿ ಮೂಡಿ‌ ಬಂದಿದೆ ಎಂದು ಹರ್ಷ ವ್ಯಕ್ತಪಡಿಸಿ ದರು....

ಮುಂದೆ ಓದಿ

ಎಲ್ಲೂ ಇಲ್ಲದ ಕನ್ನಡ – ಸಂಸ್ಕೃತ ಹಗೆತನ ನಮ್ಮಲ್ಲೇಕೆ ?

ವಿಶ್ವವಾಣಿ ಕ್ಲಬ್‌ಹೌಸ್‌ ಸಂವಾದ 205 ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಮಲ್ಲೇಪುರಂ ಜಿ. ವೆಂಕಟೇಶ್ ಬೇಸರ ಭಾಷಾ ಹಗೆತನ ವಿಚಾರದ ಕುರಿತು ವಿಶ್ವವಾಣಿ ಕ್ಲಬ್‌ಹೌಸ್‌ನಲ್ಲಿ ನಡೆಸಲು...

ಮುಂದೆ ಓದಿ

error: Content is protected !!