Thursday, 28th March 2024

ಆಲಿಯಾ ಜಾಹೀರಾತಿಗೆ ಕಿಡಿಕಾರಿದ ಕಂಗನಾ

ಬೆಂಗಳೂರು: ಬಾಲಿವುಡ್ ನಟಿ ಆಲಿಯಾ ಭಟ್ ಕಾಣಿಸಿಕೊಂಡಿರುವ ಜಾಹೀರಾತೊಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಹುಟ್ಟು ಹಾಕಿದೆ. ‘ಕನ್ಯಾದಾನ’ದ ವಿಷಯವನ್ನು ಆಧಾರವಾಗಿಟ್ಟುಕೊಂಡು ಜಾಹೀರಾತನ್ನು ನಿರ್ಮಿಸಲಾಗಿದ್ದು, ವಧುವನ್ನು ದಾನ ಮಾಡಲು ವಸ್ತುವೇ? ಎಂಬ ಪ್ರಶ್ನೆಯನ್ನು ಜಾಹೀರಾತು ಎತ್ತುತ್ತದೆ. ಜಾಹಿರಾತಿನ ಕುರಿತು ಕೂ ವೇದಿಕೆಯಲ್ಲಿ ಬರೆದುಕೊಂಡಿರುವ ಕಂಗನಾ, ‘ನಮ್ಮ ಮೌಲ್ಯಗಳನ್ನು ಅಣಕಿಸಬೇಡಿ’ ಎಂದು ಆಲಿಯಾ ಅವರನ್ನು ನೇರವಾಗಿಯೇ ಉಲ್ಲೇಖಿಸಿದ್ದಾರೆ. ಜೊತೆಗೆ ಕನ್ಯಾದಾನದ ಕುರಿತು ವಿವರಿಸಿದ್ದಾರೆ. ‘ಎಲ್ಲಾ ಬ್ರಾಂಡ್‌ಗಳಿಗೆ ವಿನಮ್ರ ವಿನಂತಿ … ನಿಮ್ಮ ವಸ್ತುಗಳನ್ನು ಮಾರಾಟ ಮಾಡಲು ಧರ್ಮವನ್ನು ಬಳಸುವು ದನ್ನು […]

ಮುಂದೆ ಓದಿ

error: Content is protected !!