Tuesday, 23rd April 2024

ಮೋದಿ ಕಾರ್ಯಕ್ರಮಕ್ಕೆ ೧ ಲಕ್ಷ ಜನ ನಿರೀಕ್ಷೆ: ಸಚಿವ ಸುನಿಲ್ ಕುಮಾರ್ ನೇತೃತ್ವದಲ್ಲಿ ಸಿದ್ಧತೆ

ಮೋದಿಗೆ ಪರಶುರಾಮ ಪುತ್ಥಳಿ ಉಡುಗೊರೆ ಬೆಂಗಳೂರು : ಪ್ರಧಾನಿ ನರೇಂದ್ರ‌ ಮೋದಿ ಆಗಮನ ಹಿನ್ನೆಲೆಯಲ್ಲಿ ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ಆಯೋಜಿಸಿರುವ ಸಮಾವೇಶದ ಯಶಸ್ಸಿಗೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್  ನೇತೃತ್ವದಲ್ಲಿ ಭರದ ಸಿದ್ಧತೆ ನಡೆಯುತ್ತಿದ್ದು ೧ ಲಕ್ಷಕ್ಕೂ ಮೇಲ್ಪಟ್ಟು ಜನರು ಸೇರುವ ನಿರೀಕ್ಷೆ ಇದೆ. ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಯ ಬಳಿಕ ಈ ಸಮಾವೇಶ ನಡೆಯಲಿದೆ. ರಾಜಕೀಯವಾಗಿಯೂ ಇದು ಮಹತ್ವ ಪಡೆದಿರುವುದರಿಂದ ಸಣ್ಣಪುಟ್ಟ ಸಂಗತಿಗಳಿಗೂ ಬಿಜೆಪಿ ವಿಶೇಷ ಲಕ್ಷ್ಯ ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ […]

ಮುಂದೆ ಓದಿ

ಅಕ್ಟೋಬರ್ 6ರಿಂದ ರಾಷ್ಟ್ರಪತಿ ಕೋವಿಂದ್ ಕರ್ನಾಟಕ ಪ್ರವಾಸ

ಮಂಗಳೂರು: ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಅಕ್ಟೋಬರ್ 6ರಿಂದ ಅ.9ರವರೆಗೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಂದರ್ಭ  ಬೆಂಗಳೂರು, ಮೈಸೂರು, ಚಾಮರಾಜನಗರ, ಶೃಂಗೇರಿ ಹಾಗೂ ಮಂಗಳೂರಿಗೆ ಭೇಟಿ...

ಮುಂದೆ ಓದಿ

error: Content is protected !!