ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರ ಯಾವಾಗ ತೆರೆಗೆ ಬರಲಿದೆ ಎಂದು ಸಿನಿ ಪ್ರಿಯರು ಕಾಯುತ್ತಿದ್ದಾರೆ. ಚಿತ್ರೀಕರಣ ಪೂರ್ಣ ಗೊಳಿಸಿರುವ ಚಿತ್ರತಂಡ, ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿದೆ. ಆದರೆ ಚಿತ್ರ ರಿಲೀಸ್ ಯಾವಾಗ ಎಂಬುದನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿಲ್ಲ. ಹಾಗಾಗಿ ಚಿತ್ರತಂಡದಿಂದ ಹೊಸ ಅಪ್ಡೇಟ್ ಏನಾದರು ಸಿಗಬಹುದೇ ಎಂದು ಪ್ರೇಕ್ಷಕರು ಕಾದುಕುಳಿತ್ತಿದ್ದಾರೆ. ಈ ನಡುವೆಯೇ ಚಿತ್ರದ ರಿಲೀಸ್ ಕುರಿತು ನಿರ್ಮಾಪಕ ಜಾಕ್ ಮಂಜುನಾಥ್ ಸುಳಿವು ನೀಡಿದ್ದಾರೆ. ಸದ್ಯ ಕೋವಿಡ್ ಮೂರನೆಯ ಅಲೆಯ ಆತಂಕವಿದ್ದು, ಚಿತ್ರಮಂದಿರದಲ್ಲಿ […]
ಬೆಂಗಳೂರು: ಆರೋಗ್ಯ ಸಮಸ್ಯೆಯಿಂದ ನನಗೆ ಬಿಗ್ಬಾಸ್ ಸೀಸನ್ 6ಕ್ಕೆ ಆಹ್ವಾನ ಕೊಟ್ಟಿದ್ದರೂ ಹೋಗಲು ಆಗಿರಲಿಲ್ಲ ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಸೋಮವಾರ ಹೇಳಿದ್ದಾರೆ. ಈಗ ಕೆಲವು ಸ್ನೇಹಿತರು...
ಬೆಂಗಳೂರು : ಶಿವಮೊಗ್ಗದ ಹುಣಸೋಡು ಗಣಿ ಪ್ರದೇಶದಲ್ಲಿ ಜಿಲಿಟಿನ್ ಸ್ಪೋಟಗೊಂಡು ಮೃತಪಟ್ಟ ಕಾರ್ಮಿಕರ ಕುಟುಂಬ ಗಳಿಗೆ ನಟ ಕಿಚ್ಚ ಸುದೀಪ್ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್...
ಕನ್ನಡ ಚಿತ್ರರಂಗದ ಖ್ಯಾತ ನಟ ರಮೇಶ್ ಅರವಿಂದ್ ಪುತ್ರಿ ನಿಹಾರಿಕಾ ತಮ್ಮ ಬಹುಕಾಲದ ಗೆಳೆಯ ಅಕ್ಷಯ್ ಅವರೊಂದಿಗೆ ಡಿಸೆಂಬರ್ ತಿಂಗಳಿನಲ್ಲಿ ಸಪ್ತಪದಿ ತುಳಿದರು. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ...
ಪಣಜಿ: ಇಂದಿನಿಂದ ಆರಂಭಗೊಳ್ಳುತ್ತಿರುವ 51ನೇ ಭಾರತೀಯ ಅಂತಾ ರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸ್ಯಾಂಡಲ್ ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು, ಕಾರ್ಯಕ್ರ ಮಕ್ಕೆ...
ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಸಂಕ್ರಾಂತಿಯ ದಿನವೇ ಭರ್ಜರಿ ಉಡುಗೊರೆ ಸಿಕ್ಕಿದೆ. ಸೂಪರ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸುತ್ತಿರುವ, ‘ಕಬ್ಜ’ ಸಿನಿಮಾದಲ್ಲಿ ಸುದೀಪ್ ಕೂಡ ಬಹುಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ....