Monday, 13th May 2024

ಬಸವಕಲ್ಯಾಣದಲ್ಲಿ ಗೆಲ್ಲದಿದ್ದರೆ ಬಿಜೆಪಿ ಬಿದ್ದು ಹೋಗಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ

ಕೊಪ್ಪಳ: ಬಸವಕಲ್ಯಾಣದಲ್ಲಿ ಗೆಲ್ಲದಿದ್ರೆ ಬಿಜೆಪಿ ಬಿದ್ದು ಹೋಗಲ್ಲ. ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕದ ಜನರು ಬಿಜೆಪಿ ಗೆಲ್ಲಿಸುತ್ತಾರೆ ಎಂದು ಕೃಷಿ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಹೇಳಿದರು. ಕೊಪ್ಪಳದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಓಲೈಕೆಗಾಗಿ ವಿವಿಧ ಸಮುದಾಯಗಳ ಪ್ರಾಧಿಕಾರ ಘೋಷಣೆ ಮಾಡಿಲ್ಲ. ಆಯಾ ಸಮುದಾಯಗಳ ಬೇಡಿಕೆಗೆ ಅನುಗುಣವಾಗಿ ಪ್ರಾಧಿಕಾರ ರಚಿಸಲಾಗ್ತಾ ಬಂದಿದೆ. ಮರಾಠಾ ಅಭಿವೃದ್ಧಿ ಪ್ರಾಧಿಕಾರದಿಂದ ಮರಾಠವನ್ನು ಉದ್ಧಾರ ಮಾಡೋದಲ್ಲ, ಮರಾಠಿ ಕನ್ನಡಿಗರ ಪ್ರಗತಿಗಾಗಿ ಪ್ರಾಧಿಕಾರ ರಚಿಸಲಾಗಿದೆ ಎಂದರು. ಶಿರಾ, ಆರ್‌ಆರ್ […]

ಮುಂದೆ ಓದಿ

ಮಳೆಹಾನಿ ಕುರಿತು ಸಿಎಂಗೆ ಸಮಗ್ರ ವರದಿ ಸಲ್ಲಿಕೆ: ಕೃಷಿ ಸಚಿವ ಬಿ.ಸಿ.ಪಾಟೀಲ್

ಕೃಷಿ ಸಚಿವರಿಂದ ಕೋಳೂರು ಬ್ರಿಡ್ಜ್ ವೀಕ್ಷಣೆ ಕೊಪ್ಪಳ: ಜಿಲ್ಲೆಯಲ್ಲಿ ಭಾರಿ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾದ ಬೆಳೆ ಮತ್ತು ಮನೆಗಳ ವೀಕ್ಷಣೆ ಯ ನಂತರ ಸಮಗ್ರ ವರದಿಯನ್ನು ಮುಖ್ಯಮಂತ್ರಿಗಳಿಗೆ...

ಮುಂದೆ ಓದಿ

error: Content is protected !!