ಆಧುನಿಕ ತಂತ್ರಜ್ಞಾನ ಮತ್ತು ಜಾಗತಿಕ ಗುಣಮಟ್ಟದ ನಿರ್ವಹಣಾ ಪದ್ಧತಿ ದೇಶದಲ್ಲೇ ಮಾದರಿ ಆಗುವಂತಹ ವ್ಯವಸ್ಥೆ ಜಾರಿ ಆರ್ಥಿಕವಾಗಿ, ತಾಂತ್ರಿಕವಾಗಿ ಸಶಕ್ತವಾದ ಕಂಪನಿಗಳಿಂದ ಮಾತ್ರವೇ ಬಿಡ್ ಕರೆ/ ಸಂದೇಶ ನೀಡಿದ ಕೆಲವೇ ನಿಮಿಷಗಳಲ್ಲಿ ಅಂಬ್ಯುಲೆನ್ಸ್ ಸೇವೆ ವೆಚ್ಚ ಮಾಡುವ ಪ್ರತಿ ಪೈಸೆಯ ಪ್ರಯೋಜನ ರೋಗಿಗಳಿಗೆ ಸಿಗಬೇಕು ಬೆಂಗಳೂರು: ಗುಣಮಟ್ಟದ ಆಂಬ್ಯುಲೆನ್ಸ್ ಸೇವೆ ಒದಗಿಸುವ ನಿಟ್ಟಿನಲ್ಲಿ ಜಾರಿಯಲ್ಲಿರುವ ವ್ಯವಸ್ಥೆಯಲ್ಲಿ ಆಮೂಲಾಗ್ರ ಬದಲಾವಣೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸೂಚನೆ ನೀಡಿದ್ದಾರೆ. ತುರ್ತು ಆರೋಗ್ಯ ಸೇವೆ ನೀಡುವ ಆಂಬ್ಯುಲೆನ್ಸ್ […]
ಚಿಕ್ಕಮಗಳೂರು: ಮತಾಂತರ ನಿಷೇಧ ಕಾನೂನು ಜಾರಿಗೆ ತರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಶನಿವಾರ ಹೇಳಿದರು. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಯು.ಟಿ ಖಾದರ್ ಬಳಿ...
ಬೆಂಗಳೂರು: ಕೋವಿಡ್-19 ಸೋಂಕಿಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಸಚಿವ ಎಸ್.ಸುರೇಶ್ ಕುಮಾರ್ ಗುಣಮುಖ ರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಚಿವ ಸುರೇಶ್ ಅವರಿಗೆ ಅಕ್ಟೋಬರ್ 5ರಂದು ಕೋವಿಡ್ ಪಾಸಿಟಿವ್...
ಬೆಂಗಳೂರು : ಪ್ರತಿಬಾರಿ ಸಿಬಿಐ ದಾಳಿ ನಡೆದಾಗ ಅದು ರಾಜಕೀಯ ಪ್ರೇರಿತ ಎಂದು ಆರೋಪ ಮಾಡುವ ಕಾಂಗ್ರೆಸ್ ನಾಯಕ ರಿಗೆ ಅಮಿತ್ ಶಾ ಅವರಿಗೆ 2 ವರ್ಷ...
ಕಾರವಾರ: ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯದಿಂದ ಸಾವಿಗೀಡಾದ ಮೃತ ಬಾಣಂತಿ ಕುಟುಂಬಸ್ಥರಿಗೆ ನ್ಯಾಯ ಕೊಡಿಸುವುದಾಗಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಭರವಸೆ ನೀಡಿದ್ದಾರೆ. ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಸಚಿವರು, ಯಾರೇ...