ಬೆಂಗಳೂರು: ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಆದರೆ ಶಾಸಕರ ಪರ ವಕೀಲರ ಮನವಿ ಹಿನ್ನಲೆಯಲ್ಲಿ 30 ದಿನಗಳ ಕಾಲ ಆದೇಶಕ್ಕೆ ತಡೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಗುರುವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ. ಶಾಸಕ ಡಿ. ಸಿ. ಗೌರಿ ಶಂಕರ್ ಆಯ್ಕೆ ಅಸಿಂಧುಗೊಳಿಸುವಂತೆ […]
ತುಮಕೂರು: ಮುಂದಿನ ಇಪ್ಪತ್ತೈದು ವರ್ಷಗಳ ಕಾಲ ಗ್ರಾಮಾಂತರ ಕ್ಷೇತ್ರ ಜೆಡಿಎಸ್ ಭದ್ರಕೋಟೆ ಎನ್ನುವುದನ್ನು ಜೆಡಿಎಸ್ ಕಾರ್ಯಕರ್ತರು ಅರಿತುಕೊಳ್ಳಬೇಕು, ಚುನಾವಣೆ ನಡೆಸುವುದು ಹೇಗೆ ಎನ್ನುವುದು ನನಗೆ ಗೊತ್ತಿದೆ, ಹೆದರದೇ...
ತುಮಕೂರು: ಪ್ರತಿ ವರ್ಷ ಗ್ರಾಮಾಂತರ ಕ್ಷೇತ್ರದ 40 ಸಾವಿರ ಮಹಿಳೆಯರಿಗೆ ಗೌರಿ-ಗಣೇಶ ಮತ್ತು ದೀಪಾವಳಿ ಹಬ್ಬದ ಉಡುಗೊರೆಯಾಗಿ ಸೀರೆಯನ್ನು ಕೊಡುವ ಸಂಪ್ರದಾಯವನ್ನು ಪಾಲಿಸುತ್ತಿದ್ದು, ಶಾಸಕನಾಗಿ ಇರಲಿ ಬಿಡಲಿ,...
ತುಮಕೂರು: ದೇಶದಲ್ಲಿ ವಿಫಲವಾಗಿರುವ ಏತ ನೀರಾವರಿ ಯೋಜನೆಯನ್ನು ತಂದು, ಕ್ಷೇತ್ರದ ಆ ಕೆರೆ, ಈ ಕೆರೆ ತುಂಬಿಸಲಿಲ್ಲ ಎಂದು ಹೇಳುವವರಿಗೆ ಈ ಯೋಜನೆಯ ಸಫಲತೆಯ ಬಗ್ಗೆ ಅರಿವು...