Friday, 19th April 2024

91ನೇ ವಸಂತಕ್ಕೆ ಕಾಲಿಟ್ಟ ಎಂ.ವಿ.ರಾಜಶೇಖರನ್

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಜೀವನದ ಮೌಲ್ಯಗಳನ್ನು ಇಂದಿಗೂ ಪಾಲಿಸಿಕೊಂಡು ಬರುತ್ತಿಿರುವ ಕೇಂದ್ರ ಮಾಜಿ ಸಚಿವ ಎಂ.ವಿ. ರಾಜಶೇಖರನ್ ಅವರು ಸೆ. 12ರಂದು (91 ವರ್ಷ) ಜನ್ಮಶತಮಾನೋತ್ಸವ. 12-09-1928ರಲ್ಲಿ ಬೆಂಗಳೂರು ಗ್ರಾಾಮಾಂತರ ಜಿಲ್ಲೆ ಕನಕಪುರ ತಾಲೂಕಿನ ಮರಳವಾಡಿಯಲ್ಲಿ ಜನಿಸಿರುವ ಎಂ.ವಿ. ರಾಜಶೇಖರನ್ ಅವರು ಕರ್ನಾಟಕದ ಸಜ್ಜನ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದಾರೆ. 1947-48ರ ಮೈಸೂರು ಚಲೋ ಚಳವಳಿಯಲ್ಲಿ ಸಕ್ರಿಿಯವಾಗಿ ಪಾಲ್ಗೊೊಂಡಿದ್ದ ಎಂ.ವಿ. ರಾಜಶೇಖರನ್ ಅವರು, ಅಪ್ಪರ್ (ಮಾಧ್ಯಮಿಕ ಶಾಲೆಯಲ್ಲಿ) ವ್ಯಾಾಸಂಗ ಮಾಡುತ್ತಿಿದ್ದಾಗಲೇ ಭಾರತದ ಸ್ವಾಾತಂತ್ರ್ಯ ಹೋರಾಟದ ಮೌಲ್ಯಗಳಿಗೆ ತಮ್ಮನ್ನ ತೆತ್ತುಕೊಂಡಿದ್ದಾರೆ. […]

ಮುಂದೆ ಓದಿ

error: Content is protected !!