Wednesday, 24th April 2024

ಪರಿಷತ್ ಚುನಾವಣೆ: ನಾಗರಾಜ್ ಯಾದವ್, ಅಬ್ದುಲ್ ಜಬ್ಬಾರ್ ಗೆ ಕೈ ಟಿಕೆಟ್‌

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಟಿಕೆಟ್ ಫೈನಲ್ ಆಗಿದೆ. ನಾಗರಾಜ್ ಯಾದವ್ ಮತ್ತು ಅಬ್ದುಲ್ ಜಬ್ಬಾರ್ ಗೆ ಸ್ಥಾನ ನೀಡುವ ಮೂಲಕ ‘ಕೈ’ ಪಕ್ಷ ಅಚ್ಚರಿ ಮೂಡಿಸಿದೆ. ಅಭ್ಯರ್ಥಿಗಳು ಮಂಗಳವಾರ ವಿಧಾನ ಪರಿಷತ್ ಸ್ಥಾನಕ್ಕೆ ನಾಮ ಪತ್ರ ಸಲ್ಲಿಸಲಿದ್ದಾರೆ. ದಾವಣಗೆರೆ ಮೂಲದ ಅಬ್ದುಲ್ ಜಬ್ಬಾರ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯಾ ಧ್ಯಕ್ಷ. ಈ ಹಿಂದೆ ಪರಿಷತ್ ಸದಸ್ಯರಾಗಿದ್ದರು. ನಾಗರಾಜ್ ಯಾದವ್ ಅವರು ಕೆಪಿಸಿಸಿ ವಕ್ತಾರರಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೂಚಿಸಿದ್ದ […]

ಮುಂದೆ ಓದಿ

error: Content is protected !!