ಬೈಜೂಸ್ ಯಂಗ್ ಜೀನಿಯಸ್ ಸೀಸನ್-2 ಕಾರ್ಯಕ್ರಮದಲ್ಲಿ ಬೆಂಗಳೂರಿನ ಹುಡುಗ ರಾಹುಲ್ ವೆಲ್ಲಾಲ್” ಬಾಲಕಿ ಸಿರಿ ಗಿರೀಸ್” ಬೆಂಗಳೂರು: ಸಣ್ಣವಯಸ್ಸಿನಲ್ಲೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಪ್ರಶಂಸಿಸುವ “ಬೈಜೂಸ್ ಯಂಗ್ ಜೀನಿಯಸ್ ಸೀಸನ್-2” ಈ ವಾರದ ಎಪಿಸೋಡ್ನಲ್ಲಿ ಬೆಂಗಳೂರು ಮೂಲದ ರಾಹುಲ್ ವೆಲ್ಲಾಲ್ ಹಾಗೂ ಸಿರಿ ಗಿರೀಶ್ ಭಾಗವಹಿಸಿದ್ದರು. ನ್ಯೂಸ್-18 ನೆಟ್ವರ್ಕ್ನಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುವ ಈ ಕಾರ್ಯಕ್ರಮ ದೇಶಾ ದ್ಯಂತ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ವೇದಿಕೆ ಕಲ್ಪಿಸಿಕೊಡುತ್ತಾ ಬಂದಿದೆ. ಸೀಸನ್-2ರ ಎರಡನೇ […]
ನವದೆಹಲಿ : ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (NDRF) ಅಧಿಕೃತ ಟ್ವಿಟರ್ ಹ್ಯಾಂಡಲ್ ಶನಿವಾರ ತಡರಾತ್ರಿ ಹ್ಯಾಕಿಂಗ್ ದಾಳಿಗೆ ಬಲಿಯಾಗಿದೆ. ತಾಂತ್ರಿಕ ತಜ್ಞರು ಪರಿಶೀಲಿಸುತ್ತಿದ್ದು, ಶೀಘ್ರದಲ್ಲೇ ಹ್ಯಾಂಡಲ್...
ಉತ್ತರಖಂಡ: ತಪೋವನ ಏರಿಯಾದಲ್ಲಿ ಕುಸಿದ ಹಿಮಪರ್ವತಕ್ಕೆ ಸುಮಾರು ಎಂಟು ಮಂದಿ ಬಲಿಯಾಗಿದ್ದು, 160ಕ್ಕೂ ಹೆಚ್ಚು ಮಂದಿ ಹಿಮಪಾತದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಉತ್ತರಖಂಡದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎನ್ಡಿಆರ್ಎಫ್,...
ಧಾರವಾಡ: ಆಕಸ್ಮಿಕವಾಗಿ ಸಂಭವಿಸುವ ಘಟನೆಗಳಲ್ಲಿ ನೆರೆಹೊರೆಯವರು ಸೇರಿದಂತೆ ಸಾರ್ವಜನಿಕರು ತತ್ಕ್ಷಣ ಸ್ಪಂದಿಸುವು ದರಿಂದ ಮತ್ತು ಎನ್ಡಿಆರ್ಎಫ್ ಅಂತಹ ರಕ್ಷಣಾ ತಂಡಗಳು ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡಾಗ ಸಾರ್ವಜನಿಕರಿಗೆ...
ಕಲಬುರಗಿ: ಜಿಲ್ಲೆಯ ಭೀಮಾನದಿಯಲ್ಲಿ ಉಂಟಾಗುವ ಪ್ರವಾಹ ಪರಿಸ್ಥಿತಿ ಎದುರಿಸುವ ನಿಟ್ಟಿನಲ್ಲಿ ತೊಂದರೆಗೊಳಗಾಗುವ ಗ್ರಾಮಗಳಿಗೆ ಜಿಲ್ಲಾಡಳಿತ ಅಧಿಕಾರಿಗಳನ್ನು ನಿಯೋಜಿಸಿ, ಸ್ಥಳಕ್ಕೆ ಕಳುಹಿಸಿದೆ. ಪ್ರವಾಹ ಹಿನ್ನೆಲೆಯಲ್ಲಿ ಗುರುವಾರ ಮಧ್ಯರಾತ್ರಿ ತಮ್ಮ...