ನವದೆಹಲಿ: ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ನ ಹಜಾರಿಬಾಗ್ ನಲ್ಲಿ ಪತ್ರಕರ್ತನನ್ನು ಸಿಬಿಐ ಶನಿವಾರ ಬಂಧಿಸಿದೆ. ಹಿಂದಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿರುವ ಜಮಾಲುದ್ದೀನ್ ಎಂಬ ಪತ್ರಕರ್ತನನ್ನು ಒಯಾಸಿಸ್ ಶಾಲೆಯ ಪ್ರಾಂಶುಪಾಲರು ಮತ್ತು ಉಪ ಪ್ರಾಂಶುಪಾಲರಿಗೆ ಸಹಾಯ ಮಾಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಗುಜರಾತ್ ನ ಗೋಧ್ರಾ, ಖೇಡಾ, ಅಹಮದಾಬಾದ್ ಮತ್ತು ಆನಂದ್ ನ 7 ಸ್ಥಳಗಳಲ್ಲಿ ಸಿಬಿಐ ತಂಡಗಳು ಕೆಲವು ಶಂಕಿತರ ಮೇಲೆ ಶೋಧ ನಡೆಸುತ್ತಿವೆ. ಇದು ಈ ಹಿಂದೆ ಗೋಧ್ರಾ ಪೊಲೀಸರು […]
ಪಾಟ್ನಾ: NEET-UG ಪರೀಕ್ಷೆಯ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳ (CBI) ಬಿಹಾರದ ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದೆ. ಬಂಧಿತರನ್ನು ಮನೀಶ್ ಕುಮಾರ್ ಮತ್ತು ಅಶುತೋಷ್...
ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಕಾರಣ ನೀಟ್-ಯುಜಿ 2024 ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ. ಈ ವಿಷಯಕ್ಕೆ ಸಂಬಂಧಿಸಿ...
ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ, ಎನ್ ಟಿಎ ನೀಟ್ ಯುಜಿ (NEET UG) 2022 ರ ಫಲಿತಾಂಶ ಬಿಡುಗಡೆ ಮಾಡುವ ಕುರಿತು ದಿನಾಂಕವನ್ನು ಬಿಡುಗಡೆ ಮಾಡಿದೆ....