ನವದೆಹಲಿ: ದೆಹಲಿಯಲ್ಲಿನ ತಾಪಮಾನ ಶುಕ್ರವಾರ 1 ಡಿಗ್ರಿಗಿಂತಲೂ ಕಡಿಮೆಯಾದ್ದರಿಂದ ಕೊರೆಯುವ ಚಳಿಯಲ್ಲಿ ಪ್ರತಿಭಟನಾ ನಿರತ ರೈತರು ತಮ್ಮ ಟೆಂಟ್ ಗಳ ಒಳಗೆ ಕುಳಿತುಕೊಳ್ಳುವಂತಾಯಿತು. ಬೆಲೆ ಏರಿಕೆ ಮತ್ತು ಕೋಲು ಸುಡುವಿಕೆ ಮೇಲೆ ದಂಡ ಹೇರುವ ನಿರ್ಧಾರದಿಂದ ಹಿಂದೆ ಸರಿಯುವುದಾಗಿ ಕೇಂದ್ರ ಸರ್ಕಾರ ರೈತರಿಗೆ ಆಶ್ವಾಸನೆ ನೀಡಿದೆ. ಆದರೆ ಕೃಷಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತ್ರಿ ನೀಡುವ ಮುಖ್ಯ ಬೇಡಿಕೆಗಳಿಗೆ ಸಹಮತಕ್ಕೆ ಬಾರದಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಮುಂದುವರಿದಿದೆ. ಕಳೆದ ಬುಧವಾರ ನಡೆಸಿದ ಮಾತುಕತೆ […]
ನವದೆಹಲಿ: ಹೊಸ ವರ್ಷದ ಆಚರಣೆ ನಿರ್ಬಂಧಿಸಲು ದೆಹಲಿ ಸರ್ಕಾರ ರಾತ್ರಿ ಕರ್ಫ್ಯೂ ಘೋಷಿಸಿರುವುದರಿಂದ ದೆಹಲಿಯಲ್ಲಿ ಗುರುವಾರ ರಾತ್ರಿ ಮತ್ತು ನಾಳೆ ರಾತ್ರಿ 11 ರಿಂದ ಬೆಳಿಗ್ಗೆ 6 ರವರೆಗೆ...
ನವದೆಹಲಿ : ರಾಜಧಾನಿ ದೆಹಲಿಯಲ್ಲಿ ಬೆಳಗ್ಗೆ ಲಘು ಭೂಕಂಪನ ಸಂಭವಿಸಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದು ಬಂದಿದೆ. ನಂಗೋಲಿ ಭಾಗದಲ್ಲಿ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 2.3ರಷ್ಟು...
ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ...
ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ. ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್...
ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...