ಬೆಳಗಾವಿ: ಫೆ.28 ರಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ 238 ಕಿ.ಮೀ ದೂರದ 23,972 ಕೋಟಿ ರೂ.ಗಳ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ಬೆಳಗಾವಿ ಸಂಸದೆ ಮಂಗಳಾ ಅಂಗಡಿ ಅವರು, ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪೈಕಿ 40.07 ಕಿ.ಮೀ ಉದ್ದದ ಆರು ಪಥಗಳ ಬೆಳಗಾವಿ-ಸಂಕೇಶ್ವರ ರಸ್ತೆಯನ್ನು ಗಡ್ಕರಿ ಉದ್ಘಾಟಿಸಲಿದ್ದಾರೆ. 69.17 ಕಿ.ಮೀ ಉದ್ದದ ಸಂಕೇಶ್ವರ […]
ಮುಂಬೈ: ರಸ್ತೆಗಳಂತಹ ಮೂಲಸೌಕರ್ಯ ಯೋಜನೆಗಳ ನಿರ್ಮಾಣಕ್ಕೆ ವಿದೇಶಿ ಹೂಡಿಕೆದಾರರಿಂದ ಹಣ ಪಡೆಯದೆ, ಸಣ್ಣ ಹೂಡಿಕೆದಾರರಿಂದ ಮಾತ್ರ ಹಣವನ್ನು ಸಂಗ್ರಹಿಸಲಿದೆ ಎಂದು ಕೇಂದ್ರ ರಸ್ತೆ ಮತ್ತು ಸಾರಿಗೆ ಸಚಿವ ನಿತಿನ್...
ಬೆಂಗಳೂರು: ಶಿರಾಡಿ ಘಾಟ್ ರಸ್ತೆಯನ್ನು ಚತುಷ್ಪಥ ರಸ್ತೆಯನ್ನಾಗಿ 1200 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲು ಕೇಂದ್ರ ರಾಷ್ಟ್ರೀಯ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ...
ನವದೆಹಲಿ: ವಾಹನಗಳಲ್ಲಿ ಇನ್ನು ಮುಂದೆ ಸಂಗೀತಮಯ ಹಾರನ್ (ಶಬ್ದ) ಅಳವಡಿಸಲು ಅಗತ್ಯ ಕಾನೂನು ತಿದ್ದುಪಡಿ ತರುವುದಾಗಿ ಕೇಂದ್ರ ಸಾರಿಗೆ ಸಚಿವ ನಿತೀನ್ ಗಡ್ಕರಿ ತಿಳಿಸಿದ್ದಾರೆ. ಆಂಬ್ಯುಲೆನ್ಸ್ ಮತ್ತು...
ನವದೆಹಲಿ: ಪೈಲಟ್ಗಳ ಮಾದರಿಯಲ್ಲಿ ವಾಣಿಜ್ಯ ಟ್ರಕ್ಗಳ ಚಾಲಕರಿಗೂ ಚಾಲನಾ ಸಮಯ ವನ್ನು ನಿಗದಿಗೊಳಿಸಬೇಕು ಹಾಗೂ ಟ್ರಕ್ಗಳಲ್ಲಿ ನಿದ್ದೆ ಪತ್ತೆ ಹಚ್ಚುವ ಸಂವೇದಕಗಳನ್ನು ಅಳವಡಿಸ ಬೇಕು. ಇದು ರಸ್ತೆ...