ನವದೆಹಲಿ: ಆಯಾ ರಾಜ್ಯಗಳಿಗೆ ತಮ್ಮದೇ ಆದ ಒಬಿಸಿ ಪಟ್ಟಿಗಳನ್ನು ಮಾಡುವ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಸೋಮವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ಡಾ.ವೀರೇಂದ್ರ ಕುಮಾರ್, ಸಂವಿಧಾನ (ನೂರ ಇಪ್ಪತ್ತೇಳನೇ ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮಧ್ಯೆ ವಿರೋಧ ಪಕ್ಷಗಳು ಪೆಗಾಸಸ್ ಗೂಢಚರ್ಯೆ ವಿವಾದ, ಕೃಷಿ ಕಾನೂನುಗಳು ಮತ್ತು ಇತರ ವಿಷಯಗಳ ಮೇಲೆ ಪ್ರತಿಭಟನೆ ಮುಂದು ವರಿಸಿದ್ದಾರೆ. ಈ ತಿದ್ದುಪಡಿಯಿಂದ ರಾಜ್ಯಳಿಗೆ ಸಾಮಾಜಿಕ- ಆರ್ಥಿಕವಾಗಿ […]
ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ...