ನವದೆಹಲಿ: ಆಮ್ಲಜನಕ ಸಾಂದ್ರತೆಯ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ನವನೀತ್ ಕಾಲ್ರಾಗೆ ದಿಲ್ಲಿ ನ್ಯಾಯಾಲಯ ಶನಿವಾರ ಜಾಮೀನು ನೀಡಿದೆ. ಆಮ್ಲಜನಕ ಸಾಂದ್ರತೆಯ ಕಾಳಸಂತೆ ಪ್ರಕರಣದ ಪ್ರಮುಖ ಆರೋಪಿ ಕಾಲ್ರಾ ಕಳೆದ ಬುಧವಾರ ನಗರದ ಸಾಕೇತ್ ನ್ಯಾಯಾಲಯ ದಲ್ಲಿ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಕಾಲ್ರಾ ಜಾಮೀನು ಅರ್ಜಿಯನ್ನು ತಿರಸ್ಕರಿಸಬೇಕು ಎಂದು ದಿಲ್ಲಿ ಪೊಲೀಸರು ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅರುಣ್ ಕುಮಾರ್ ಗರ್ಗ್ ಅವರ ಮುಂದೆ ಮನವಿ ಸಲ್ಲಿಸಿದರು. ಆದರೆ, ನ್ಯಾಯಾಲಯ ತಲಾ ಒಂದು ಲಕ್ಷ ರೂ. ಎರಡು […]
ಪಣಂಬೂರು: 272.820 ಮೆಟ್ರಿಕ್ ಟನ್ ಆಮ್ಲಜನಕವನ್ನು ಹೊತ್ತ ಹಡಗು ಕುವೈಟ್ ಮತ್ತು ಯುಎಇ ರಾಷ್ಟ್ರಗಳಿಂದ ನವಮಂಗಳೂರು ಬಂದರಿಗೆ ಮಂಗಳವಾರ ಬಂದಿದೆ. ನೌಕಾಪಡೆಯ ಹಡಗು ಐಎನ್ಎಸ್ ‘ಶಾರ್ದೂಲ್’ ನವಮಂಗಳೂರು...
ಬೆಂಗಳೂರು: ಪ್ರಸ್ತುತ ಕೋವಿಡ್-19 ರ ಉಲ್ಬಣದ ವಿರುದ್ಧದ ಹೋರಾಟವನ್ನು ಬೆಂಬಲಿಸುವ ಸ್ಯಾಮ್ಸಂಗ್ ಇಂಡಿಯಾ 14,000 ವೈದ್ಯಕೀಯ ಕಿಟ್ಗಳು, 24 ಆಕ್ಸಿಜನ್ ಕಾನ್ಸೆಂಟ್ರೇಟರ್ಸ್ ಮತ್ತು 150 ಆಕ್ಸಿಜನ್ ಸಿಲಿಂಡರ್ಗಳನ್ನು...