ಚಿಕ್ಕಬಳ್ಳಾಪುರ: ಸಮಾಜದ ಮುಖ್ಯವಾಹಿನಿಯಿಂದ ಯಾರೂ ಕೂಡ ಹೊರಗೆ ಉಳಿಯಬಾರದು. ವಿಶೇಷ ಚೇತನ ಸಮುದಾ ಯದ ಮೇಲೆ ಕರುಣೆ ತೋರುವ ಬದಲು ಸಮಾನವಾಗಿ ಅವಕಾಶಗಳನ್ನು ಕಲ್ಪಿಸಿದರೆ ಎಲ್ಲರಂತೆ ಅವರೂ ಕೂಡ ಸಮಾಜದ ಮುಖ್ಯವಾಹಿನಿಯಲ್ಲಿ ಬೆರೆತು ಬದುಕು ಕಟ್ಟಿಕೊಳ್ಳಲು ನೆರವಾಗಲಿದೆ ಎಂದು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಹಿಮವರ್ಧನ್ ನಾಯ್ಡು ಅಭಿಪ್ರಾಯಪಟ್ಟರು. ನಗರದ ಸರಕಾರಿ ಕೇಂದ್ರ ಬಸ್ನಿಲ್ದಾಣದಲ್ಲಿ ಕೆಎಸ್ಆರ್ಟಿಸಿ ಚಿಕ್ಕಬಳ್ಳಾಪುರ ವಿಭಾಗದ ವತಿಯಿಂದ ಏರ್ಪಡಿಸಿದ್ದ ವಿಶ್ವ ವಿಶೇಷ ಚೇತನ ದಿನಾಚರಣೆ ಅಂಗವಾಗಿ ವೃದ್ದರಿಗೆ, ವಿಶೇಷ ಚೇತನರಿಗೆ, ಅಂಧರಿಗೆ, ಕ0ಬಳಿ ವಿತರಣೆ ಮಾಡಿ […]
ಬೆಂಗಳೂರು: ಬೆಂಗಳೂರಿನಲ್ಲಿ ವಿಶೇಷಚೇತನರು ಇನ್ನು ಮುಂದೆ ಬಿಎಂಟಿಸಿ ಬಸ್ ಗಳಲ್ಲಿ ಯಾರ ಸಹಾಯವಿಲ್ಲದೇ ಓಡಾಡಬಹುದಾಗಿದೆ. ಈ ಸಂಬಂಧ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಿಶೇಷ ಚೇತನರಿಗೆ ಪ್ರಯಾಣ...
ದಾವಣಗೆರೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನರ ರಿಯಾ ಯಿತಿ ದರದ ಬಸ್ ಪಾಸ್ಗಳನ್ನು ನವೀ ಕರಣ ಮಾಡಲು ಕ್ರಮ...
ತುಮಕೂರು: ಡ್ರೀಮ್ ಫೌಂಡೇಷನ್ ಟ್ರಸ್ಟ್, ಆಕ್ಸಿಜನ್ ಸ್ಪೋರ್ಟ್ಸ್ ಕ್ಲಬ್, ಜೈ ಭಾರತ ಯುವಸೇನೆ (ರಿ.) ಮತ್ತು ತುಮಕೂರು ಜಿಲ್ಲಾ ದಿವ್ಯಾಂಗ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ನಗರದ ಬಿ.ಎಚ್.ರಸ್ತೆಯ...