ಚಂಡೀಗಢ: ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಗುಂಪೊಂದು ದಾಳಿ ಮಾಡಿದೆ. ಪಂಜಾಬ್ನ ಜಲಾಲಾಬಾದ್ನಲ್ಲಿ ಈ ಘಟನೆ ಸಂಭವಿಸಿದೆ. ಪಂಜಾಬ್ನಲ್ಲಿ ಪುರಸಭೆ ಚುನಾವಣೆ ನಡೆಯುತ್ತಿದ್ದು, ಜಲಾಲಾ ಬಾದ್ನಲ್ಲಿ ಶಿರೋಮಣಿ ಅಕಾಲಿ ದಳ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಅಭ್ಯರ್ಥಿಗಳಿಗೆ ಬೆಂಬಲ ನೀಡಲು ಸುಖ್ಬೀರ್ ಸಿಂಗ್ ಜಬಲ್ಪುರ್ಗೆ ಆಗಮಿಸಿದ್ದರು. ಈ ವೇಳೆ ಗುಂಪೊಂದು ಏಕಾಏಕಿ ಸುಖ್ಬೀರ್ ಸಿಂಗ್ ಕಾರಿನ ಮೇಲೆ ದಾಳಿ ಮಾಡಿದೆ. ಬಾದಲ್ ಅವರನ್ನು ರಕ್ಷಿಸಲು ಮುಂದಾದ ಪಕ್ಷದ ಕಾರ್ಯಕರ್ತರ […]
ಪಂಜಾಬ್ : ಕೊರೋನಾ ಸೋಂಕಿನ ಪ್ರಕರಣಗಳು ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ, ಪಂಜಾಬ್ ರಾಜ್ಯದಲ್ಲಿ ಜನವರಿ 1 ರವರೆಗೆ ರಾತ್ರಿ ಕರ್ಪ್ಯೂ ವಿಸ್ತರಣೆ ಮಾಡಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್...
ಚಂಡೀಗಢ: ಶಿರೋಮಣಿ ಅಕಾಲಿದಳದ ಮುಖ್ಯಸ್ಥ, ಪಂಜಾಬ್ ನ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ತಮ್ಮ ಪದ್ಮವಿಭೂಷಣ ಪ್ರಶಸ್ತಿಯನ್ನು ಹಿಂದಿರುಗಿಸುವ ಮೂಲಕ ಕೇಂದ್ರ ಸರ್ಕಾರದ ಕೃಷಿ ಕಾನೂನುಗಳಿಗೆ...
ಅಬುಧಾಬಿ: ಕೊನೆ ಕ್ಷಣ ತಪ್ಪು ನಿರ್ಧಾರಕ್ಕೆ ಪಂಜಾಬ್ ತನ್ನನ್ನೇ ಶಪಿಸಿಕೊಳ್ಳುವಂತಾಯಿತು. ಗೆಲ್ಲಲೇ ಬೇಕಾಗಿದ್ದ ಪಂದ್ಯದಲ್ಲಿ ಅತೀ ಬುದ್ದಿವಂತಿಕೆ ತೋರಿದ ಪಂಜಾಬ್ ತಂಡವು, ಹೊಡೆಬಡಿಯ ಆಟಗಾರ ಗ್ಲೆನ್ ಮ್ಯಾಕ್ಸ್ವೆಲ್...