ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ಪ್ರವಾಹ ಸಂತ್ರಸ್ತ ರೈತರಿಗೆ ಸಮಗ್ರ ಪರಿಹಾರ ನೀಡುವುದು ಸೇರಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ನಗರದಲ್ಲಿ ಗುರುವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ರಾಜ್ಯಾಾಧ್ಯಕ್ಷ ಕೋಡಿಹಳ್ಳಿಿ ಚಂದ್ರಶೇಖರ್ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಮೆರವಣಿಗೆಯು ಕ್ರಾಾಂತಿವೀರ ಸಂಗೊಳ್ಳಿಿ ರಾಯಣ್ಣ ರೈಲು ನಿಲ್ದಾಾಣದಿಂದ ವಿಧಾನಸೌಧದವರೆಗೆ ಹೊರಟಾಗ ಪೊಲೀಸರು ಮಾರ್ಗ […]