ಮುಂಬೈ: ಸ್ಥಳೀಯ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಮಹಾರಾಷ್ಟ್ರ ಸಚಿವಾಲಯದ ಮುಂದೆ ಪ್ರತಿಭಟನೆ ನಡೆಸಲು ಬಿಜೆಪಿ ಪಕ್ಷದ ಕಾರ್ಯಕರ್ತರು ಹಾಗೂ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಮುಂಬೈ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಪ್ರತಿಭಟನಾಕಾರರು ಸೆಕ್ರೆಟರಿಯೇಟ್ ನತ್ತ ಮೆರವಣಿಗೆ ಆರಂಭಿಸಿದ ಕೂಡಲೇ ಮುಂಬಯಿ ಪೊಲೀಸರು ಮಹಾರಾಷ್ಟ್ರ ಮಾಜಿ ಸಚಿವ ಗಿರೀಶ್ ಮಹಾಜನ್, ಮುಂಬಯಿ ಬಿಜೆಪಿ ಅಧ್ಯಕ್ಷ ಮಂಗಲ್ ಪ್ರಭಾತ್ ಲೋಧ್ ಮತ್ತು ಎಂಎಲ್ಸಿ ರಾಹುಲ್ ನರ್ವೆಕರ್ ಸೇರಿದಂತೆ ಹಲವಾರು ಪ್ರತಿಭಟನಾಕಾರರನ್ನು ವಶಕ್ಕೆ […]
ಬೆಂಗಳೂರು ; ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ ಹೀಗಾಗಿ ಪಂಚಮಸಾಲಿ ಧರಣಿಯನ್ನು ಅಂತ್ಯ ಮಾಡುತ್ತೇವೆ ಎಂದು ಶಾಸಕ...
ಬೆಂಗಳೂರು : ರೈತರ ಮಕ್ಕಳಿಗಾಗಿ ಕೃಷಿ ವಿಶ್ವವಿದ್ಯಾಲಯದಲ್ಲಿ ಕೃಷಿ ಪದವಿ ಪಡೆಯಲು ಸೀಟುಗಳನ್ನು ಶೇ.40ರಿಂದ ಶೇ.50ಕ್ಕೆ ಹೆಚ್ಚಳ ಮಾಡಲಾಗುತ್ತಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಿಸಿದರು. ಸೀಟುಗಳ ಆಯ್ಕೆಯಲ್ಲಿ ಶೇ.40ರಷ್ಟು...
ಬೆಂಗಳೂರು: ಮೀಸಲಾತಿ ಬೇಡಿಕೆಗಳ ಪರಿಶೀಲನೆಗಾಗಿ ಉನ್ನತಾಧಿಕಾರದ ಸಮಿತಿ ರಚಿಸುವ ರಾಜ್ಯ ಸರ್ಕಾರದ ನಿರ್ಧಾರ ಬೀಸೋ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಕುತಂತ್ರ ಅಷ್ಟೆ, ಲವಲೇಶದಷ್ಟು ಪ್ರಾಮಾಣಿಕತೆ ಇಲ್ಲ ಎಂದು ವಿಪಕ್ಷ ನಾಯಕ,...
ಬೆಂಗಳೂರು: 2ಎ ಮೀಸಲಾತಿಗೆ ಆಗ್ರಹಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ಬೆಂಗಳೂರಿನ ಅರಮನೆ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ಸಮಾವೇಶದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಪತ್ನಿ ಕಣ್ಣೀರಿಟ್ಟಿದ್ದು ನೆರೆದವರು...