Friday, 29th March 2024

ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬುದು ಸುಳ್ಳು ಸುದ್ದಿ: ಉಮೇಶ್ ಹೇಳಿಕೆ

ಬೆಂಗಳೂರು: ವೃಕ್ಷ ಮಾತೆ, ಸಾಲು ಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆದರೆ ಇದಕ್ಕೆ ಅವರ ದತ್ತು ಪುತ್ರ ಉಮೇಶ್ ವಿಡಿಯೊ ಹಂಚಿಕೊಂಡಿದ್ದು, ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಮೂರು ತಿಂಗಳ ಹಿಂದೆ ಅವರು ಬೆಂಗಳೂರಿನ ತಮ್ಮ ಮನೆಯಲ್ಲಿ ಬಿದ್ದು ಗಾಯಗೊಂಡು ಚಿಕಿತ್ಸೆ ಪಡೆದಿದ್ದರು. ನಂತರ ಬೇಲೂರು ಸಮೀಪದ ಬಳ್ಳೂರಿ ನಲ್ಲಿರುವ ಉಮೇಶ್ ಅವರ ಮನೆಗೆ ತೆರಳಿದ್ದರು. ‌ಸೆಪ್ಟೆಂಬರ್‌ 26ರಂದು ಅವರ ಉಸಿರಾಟದಲ್ಲಿ ಏರುಪೇರಾಗಿದ್ದರಿಂದ ಬೇಲೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಸೋಮವಾರ […]

ಮುಂದೆ ಓದಿ

ಸಾಲು ಮರದ ತಿಮ್ಮಕ್ಕ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಶಿಫ್ಟ್‌

ಬೆಂಗಳೂರು: ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಹಾಸನದಿಂದ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದ್ದು, ವೈದ್ಯರು...

ಮುಂದೆ ಓದಿ

ಎಸ್‌.ಬಿ.ಐ ಉಳಿತಾಯ ಠೇವಣಿಗಳ ಮೇಲಿನ ಬಡ್ಡಿದರ ಹೆಚ್ಚಳ

ನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್, ತನ್ನ ಗ್ರಾಹಕರಿಗೆ ದೀಪಾವಳಿ ಗಿಫ್ಟ್ ನೀಡಿದೆ. ಅದೇ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಇರಿಸಲಾಗಿರುವ ಉಳಿತಾಯ ಬ್ಯಾಂಕ್ ಠೇವಣಿಗಳ ಮೇಲಿನ ಬಡ್ಡಿದರ...

ಮುಂದೆ ಓದಿ

ಪರಿಸರವಾದಿ ಸಾಲುಮರದ ತಿಮ್ಮಕ್ಕ ಪರಿಸರ ರಾಯಭಾರಿ

ಬೆಂಗಳೂರು: ರಾಜ್ಯ ಸರ್ಕಾರವು ಪರಿಸರವಾದಿ ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯಾಗಿ ಮಾಡಿ ಅವರಿಗೆ ರಾಜ್ಯ ಸಂಪುಟ ದರ್ಜೆ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ. ಸಾಲುಮರದ ತಿಮ್ಮಕ್ಕ(111)...

ಮುಂದೆ ಓದಿ

ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಬಿಡಿಎ ನಿವೇಶನ

ಬೆಂಗಳೂರು: ರಾಜ್ಯ ಸರಕಾರದ ವತಿಯಿಂದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಉಚಿತವಾಗಿ ಬಿಡಿಎ ನಿವೇಶನ ಹಸ್ತಾಂತರಿಸಲಾಯಿತು. ಬೆಂಗಳೂರಿನಲ್ಲಿ ಬುಧವಾರ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಮತ್ತು ಆಯುಕ್ತ ರಾಜೇಶ್...

ಮುಂದೆ ಓದಿ

error: Content is protected !!