Tuesday, 23rd April 2024

ಟ್ರಕ್‍ಗೆ ಎಸ್‍ಯುವಿ ಕಾರು ಡಿಕ್ಕಿ: ಆರು ಮಂದಿ ಸಾವು

ಸಾಗರ್‌ : ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಎಸ್‍ಯುವಿ ಕಾರು ಎದುರಿನಿಂದ ಬರುತ್ತಿದ್ದ ಟ್ರಕ್‍ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ ದ್ದಾರೆ. ಸನೋಧಾ ಪೊಲೀಸ್ ಠಾಣೆ ವ್ಯಾಪ್ತಿಯ ಸನೋಧಾ ಜಟಾಶಂಕರ ಕಣಿವೆ ಬಳಿ ಈ ದುರ್ಘ ಟನೆ ನಡೆದಿದೆ. ಅಪಘಾತದ ಸಮಯ ದಲ್ಲಿ ಕಾರಿನಲ್ಲಿ ಏಳು ಜನರಿದ್ದರು. ಅವರಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರು. ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಗಾಯಗೊಂಡವರಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಎಸ್ಪಿ ಅಭಿಷೇಕ್ ತಿವಾರಿ ತಿಳಿಸಿದರುಟ್ರಕ್ […]

ಮುಂದೆ ಓದಿ

ಬಜರಂಗದಳ ಸಹ ಸಂಚಾಲಕ ಹಲ್ಲೆ ಯತ್ನ: ಜ.10ರಂದು ಸಾಗರ ಬಂದ್

ಶಿವಮೊಗ್ಗ: ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನೀಲ್ ಎಂಬವರ ಮೇಲೆ ದುಷ್ಕರ್ಮಿಯೊಬ್ಬ ತಲ್ವಾರ್‌ನಿಂದ ಹಲ್ಲೆಗೆ ಯತ್ನಿಸಿದ್ದು, ಕೂದಲೆಳೆ ಅಂತರದಿಂದ ಬಚಾ ವಾಗಿದ್ದಾರೆ. ಈ ಹಲ್ಲೆ ಯತ್ನ ಖಂಡಿಸಿ ಸಾಗರ...

ಮುಂದೆ ಓದಿ

ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ..!

ಭೋಪಾಲ್​: ಮಧ್ಯ ಪ್ರದೇಶದ ಸಾಗರ್​ ಜಿಲ್ಲೆಯಲ್ಲಿ ಒಂದೇ ಸಿರಿಂಜ್​ನಲ್ಲಿ 30 ವಿದ್ಯಾರ್ಥಿಗಳಿಗೆ ಲಸಿಕೆ ನೀಡಿರುವ ಆಘಾತಕಾರಿ ಘಟನೆ ನಡೆದಿದೆ. ಕಾರ್ಯ ವಿಧಾನವನ್ನು ಉಲ್ಲಂಘಿಸಿದ್ದಲ್ಲದೆ, ಚುಚ್ಚುಮದ್ದುಗಾರ ಉಡಾಫೆ ಉತ್ತರ...

ಮುಂದೆ ಓದಿ

ಸಾಗರದಲ್ಲಿ ಇಂದು ಸ್ವಯಂ ಪ್ರೇರಿತ ಬಂದ್

ಶಿವಮೊಗ್ಗ: ಪುನೀತ್ ರಾಜ್ ಕುಮಾರ್ ಅವರ ನಿಧನದ ಹಿನ್ನಲೆಯಲ್ಲಿ ಸಾಗರ ತಾಲೂಕಿನಲ್ಲಿ ಇಂದು ಸ್ವಯಂ ಪ್ರೇರಿತ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಬಂದ್ ಕರೆ ನೀಡಿದೆ....

ಮುಂದೆ ಓದಿ

ಸಾಗರದಲ್ಲಿ ಮೇ.30ರಿಂದ ನಾಲ್ಕು ದಿನ ಲಾಕ್ ಡೌನ್

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿರುವ ಹಿನ್ನಲೆಯಲ್ಲಿ, ಭಾನುವಾರದಿಂದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡ...

ಮುಂದೆ ಓದಿ

error: Content is protected !!