Friday, 26th April 2024

ರಾಜಕಾರಣದಲ್ಲಿ ಚಪ್ಪಾಳೆ ಹೊಡೆಯುವವರೂ ಇರುತ್ತಾರೆ, ಕಲ್ಲು ಎಸೆಯುವವರು ಇರುತ್ತಾರೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ವಿ.ಎಸ್.ಉಗ್ರಪ್ಪ ಹಾಗೂ ಸಲೀಂ ಆಡಿರುವ ಮಾತುಗಳಿಗೂ, ನನಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅದು ಪಕ್ಷದ ಹೇಳಿಕೆಗಳಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಡಿ.ಕೆ. ಶಿವಕುಮಾರ್ ಕಲೆಕ್ಷನ್ ಗಿರಾಕಿ, ಪರ್ಸಂಟೇಜ್ ಹೆಚ್ಚಿಸಿದ್ದಾರೆ ಎಂಬ ಉಗ್ರಪ್ಪ ಹಾಗೂ ಸಲೀಂ ಅವರ ಸಂಭಾಷಣೆ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ ಶಿಸ್ತಿನ ಪಕ್ಷ ಈ ನಿಟ್ಟಿನಲ್ಲಿ ಇಬ್ಬರು ನಾಯಕರ ವಿರುದ್ಧ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಕ್ರಮ ಕೈಗೊಂಡಿದೆ. ಇಬ್ಬರು ನಾಯಕರ ಹೇಳಿಕೆಯನ್ನು ಗಮನಿಸಿದ್ದೇನೆ. ಅದು ಪಕ್ಷದ ಹೇಳಿಕೆಯಲ್ಲ. ಅವರ […]

ಮುಂದೆ ಓದಿ

ಡಿಕೆಶಿ ಕಲೆಕ್ಷನ್ ಗಿರಾಕಿ ಹೇಳಿಕೆ: ಉಗ್ರಪ್ಪ ಅಮಾನತು, ಸಲೀಂ ಉಚ್ಛಾಟನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಪರ್ಸಂಟೇಜ್ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿ, ಕಾಂಗ್ರೆಸ್ ನಾಯಕ ರಾದ ಸಲೀಂ ಅವರನ್ನು ಪಕ್ಷದಿಂದ ಉಚ್ಛಾಟಿಸಿ, ಹಿರಿಯ ಮುಖಂಡ ವಿ.ಎಸ್. ಉಗ್ರಪ್ಪ...

ಮುಂದೆ ಓದಿ

error: Content is protected !!