Tuesday, 16th April 2024

’ನನ್ನಮ್ಮ ಸೂಪರ್ ಸ್ಟಾರ್’ ಬಾಲ ನಟಿ ಸಮನ್ವಿ ಪಂಚಭೂತಗಳಲ್ಲಿ ಲೀನ

ಬೆಂಗಳೂರು: ಜ.13ರಂದು ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲನಟಿ, ಅಮೃತಾ ನಾಯ್ಡು ಮಗಳು ಸಮನ್ವಿ ಅಂತ್ಯಕ್ರಿಯೆ ಶುಕ್ರವಾರ ಬನಶಂಕರಿ ಚಿತಾಗಾರದಲ್ಲಿ ನೆರವೇರಿದೆ. ಸಮನ್ವಿ ನಿಧನಕ್ಕೆ ಕಿರುತೆರೆ ಲೋಕದ ಅನೇಕರು ಕಂಬನಿ ಮಿಡಿಯುತ್ತಿದ್ದಾರೆ. ಸೃಜನ್​ ಲೋಕೇಶ್​ ಅವರು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಬಣಜಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿದೆ. ತಂದೆ ರೂಪೇಶ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಈ ಮೂಲಕ ಸಮನ್ವಿ ಪಂಚಭೂತಗಳಲ್ಲಿ ಲೀನ ಳಾಗಿದ್ದಾಳೆ. ಋಷಿ ಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನೆರವೇರಿದೆ.  ‘ದೇವರು […]

ಮುಂದೆ ಓದಿ

error: Content is protected !!