Saturday, 20th April 2024

ಶ್ರೀಲಂಕಾದಲ್ಲಿ ಆರ್ಥಿಕ ಬಿಕ್ಕಟ್ಟು: ಕಡಲ ಗಡಿಯಲ್ಲಿ ಕಣ್ಗಾವಲು ತೀವ್ರ

ಚೆನ್ನೈ: ಶ್ರೀಲಂಕಾದಲ್ಲಿ ಉಂಟಾಗಿರುವ ಆರ್ಥಿಕ ಬಿಕ್ಕಟ್ಟಿನಿಂದಾಗಿ ಭಾರತಕ್ಕೆ ಬರುವ ನಿರಾಶ್ರಿತರ ಸಂಖ್ಯೆ ಹೆಚ್ಚಾಗುತ್ತಿದ್ದು, 3 ವರ್ಷದ ಮಗು ಸೇರಿ ಒಂದೇ ಕುಟುಂಬದ ನಾಲ್ವರು ದೇಶಕ್ಕೆ ಆಗಮಿಸಿದ್ದಾರೆ. ಕಿಶಾಂತನ್ ಮತ್ತು ಅವರ ಪತ್ನಿ ರಂಜಿತಾ, ತಮ್ಮ ಮಕ್ಕಳಾದ 10 ವರ್ಷದ ಬಾಲಕಿ ಮತ್ತು 2 ವರ್ಷದ ಬಾಲಕನೊಂದಿಗೆ ಇಂದು ಬೆಳಗಿನ ಜಾವ ತಮಿಳು ನಾಡಿಗೆ ಆಗಮಿಸಿ ದನುಷ್ಕೋಡಿಯ ಅರಿಚಲ್ಮುನೈ ಬೀಚ್‍ಗೆ ಬಂದಿಳಿದಿದ್ದಾರೆ. ಕುಟುಂಬವನ್ನು ಮಂಡಪಂ ಪೊಲೀಸರು ವಶಕ್ಕೆ ತೆಗೆದುಕೊಂಡು ಪ್ರಾಥಮಿಕ ತನಿಖೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಂಡ ನಂತರ ಅವರನ್ನು […]

ಮುಂದೆ ಓದಿ

error: Content is protected !!