ಕಳಪೆ ಫಾರ್ಮ್ ಕಾರಣಕ್ಕೆ ರಹಾನೆ, ಪೂಜಾರಗೆ ಕೇಂದ್ರೀಯ ಗುತ್ತಿಗೆಯಿಂದಲೂ ಹಿಂಬಡ್ತಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ ವಂಚಿತ ಮುಂಬೈ: ಭಾರತ ತಂಡದ ಅನುಭವಿ ಬ್ಯಾಟರ್ಗಳಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಬಿಸಿಸಿಐ ವಾರ್ಷಿಕ ಗುತ್ತಿಗೆಯಲ್ಲಿ ’ಎ ಗ್ರೇಡ್ನಿಂದ ಬಿಗೆ ಹಿಂಬಡ್ತಿ ಪಡೆದಿದ್ದಾರೆ. ತಂಡದಿಂದ ಹೊರಬಿದ್ದಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ’ಎ’ ಗ್ರೇಡ್ನಿಂದ ’ಸಿ’ ಗ್ರೇಡ್ಗೆ ಹಿಂಬಡ್ತಿ ಪಡೆದಿದ್ದಾರೆ. ಈಗಾಗಲೆ ರಹಾನೆ ಮತ್ತು ಪೂಜಾರ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅವಕಾಶ […]
ನವದೆಹಲಿ : ಶ್ರೀಲಂಕಾ ವಿರುದ್ದದ ಮುಂಬರುವ ಭಾರತ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಪ್ರಕಟಿಸಿದೆ. ಟೀಂ ಇಂಡಿಯಾ ಶ್ರೀಲಂಕಾ ಮೊದಲು ಮೂರು ಪಂದ್ಯಗಳನ್ನು...
ಕೊಲಂಬೊ: ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಟಿ-20 ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತವನ್ನು ಏಳು ವಿಕೆಟ್ ಗಳಿಂದ ಸೋಲಿಸಿದ ಆತಿಥೇಯ ಶ್ರೀಲಂಕಾ 2-1 ಅಂತರದಿಂದ ಸರಣಿಯನ್ನು...
ಕೋಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಶಿಖರ್...