Wednesday, 24th April 2024

ಕೇಂದ್ರೀಯ ಗುತ್ತಿಗೆಯಿಂದಲೂ ರಹಾನೆ, ಪೂಜಾರಗೆ ಹಿಂಬಡ್ತಿ

ಕಳಪೆ ಫಾರ್ಮ್ ಕಾರಣಕ್ಕೆ ರಹಾನೆ, ಪೂಜಾರಗೆ ಕೇಂದ್ರೀಯ ಗುತ್ತಿಗೆಯಿಂದಲೂ ಹಿಂಬಡ್ತಿ ಶ್ರೀಲಂಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅವಕಾಶ ವಂಚಿತ ಮುಂಬೈ: ಭಾರತ ತಂಡದ ಅನುಭವಿ ಬ್ಯಾಟರ್​ಗಳಾದ ಚೇತೇಶ್ವರ್ ಪೂಜಾರ ಮತ್ತು ಅಜಿಂಕ್ಯ ರಹಾನೆ ಬಿಸಿಸಿಐ ವಾರ್ಷಿಕ ಗುತ್ತಿಗೆಯಲ್ಲಿ ’ಎ ಗ್ರೇಡ್​ನಿಂದ ಬಿಗೆ ಹಿಂಬಡ್ತಿ ಪಡೆದಿದ್ದಾರೆ. ತಂಡದಿಂದ ಹೊರಬಿದ್ದಿರುವ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ ’ಎ’ ಗ್ರೇಡ್​ನಿಂದ ’ಸಿ’ ಗ್ರೇಡ್​ಗೆ ಹಿಂಬಡ್ತಿ ಪಡೆದಿದ್ದಾರೆ. ಈಗಾಗಲೆ ರಹಾನೆ ಮತ್ತು ಪೂಜಾರ ಭಾರತ ತಂಡದಿಂದ ಹೊರಬಿದ್ದಿದ್ದಾರೆ. ಶ್ರೀಲಂಕಾ ವಿರುದ್ಧದ ಟೆಸ್ಟ್​ ಸರಣಿಯಲ್ಲಿ ಅವಕಾಶ […]

ಮುಂದೆ ಓದಿ

ಶ್ರೀಲಂಕಾ – ಭಾರತ ಸರಣಿ: ಪರಿಷ್ಕೃತ ವೇಳಾಪಟ್ಟಿ ಹೀಗಿದೆ…

ನವದೆಹಲಿ : ಶ್ರೀಲಂಕಾ ವಿರುದ್ದದ ಮುಂಬರುವ ಭಾರತ ಪ್ರವಾಸದ ಪರಿಷ್ಕೃತ ವೇಳಾಪಟ್ಟಿಯನ್ನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಂಗಳವಾರ ಪ್ರಕಟಿಸಿದೆ. ಟೀಂ ಇಂಡಿಯಾ ಶ್ರೀಲಂಕಾ ಮೊದಲು ಮೂರು ಪಂದ್ಯಗಳನ್ನು...

ಮುಂದೆ ಓದಿ

ಏಕದಿನ ಸರಣಿ ಸೋಲಿನ ಸೇಡು ತೀರಿಸಿಕೊಂಡ ಶ್ರೀಲಂಕಾ

ಕೊಲಂಬೊ: ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ವಿರುದ್ಧದ ಟಿ-20 ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಭಾರತವನ್ನು ಏಳು ವಿಕೆಟ್ ಗಳಿಂದ ಸೋಲಿಸಿದ ಆತಿಥೇಯ ಶ್ರೀಲಂಕಾ 2-1 ಅಂತರದಿಂದ ಸರಣಿಯನ್ನು...

ಮುಂದೆ ಓದಿ

ಭಾರತ-ಶ್ರೀಲಂಕಾ: ಮೊದಲ ಏಕದಿನ ಪಂದ್ಯ ಇಂದು

ಕೋಲಂಬೋ: ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಸರಣಿಯ ಮೊದಲನೇ ಪಂದ್ಯ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆಯಲಿದ್ದು, ಭಾರತದ ಯುವ ಆಟಗಾರರು ಮಿಂಚಲು ಸಜ್ಜಾಗಿದ್ದಾರೆ. ಶಿಖರ್...

ಮುಂದೆ ಓದಿ

error: Content is protected !!