ಬೆಂಗಳೂರು: ‘ವಿದ್ಯಾಗಮ’ ಯೋಜನೆ ಮೇಲೆ ಕೋವಿಡ್-19 ಕರಿಛಾಯೆ ಆವರಿಸಿದೆ. ಕರೊನಾ ಕಾರಣದಿಂದಾಗಿ ಮಕ್ಕಳು ಕಲಿಕೆಯಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ರೂಪಿಸಿದ್ದ ಈ ಯೋಜನೆ ಯಿಂದಾಗಿ ಶಿಕ್ಷಕರಲ್ಲಿ ಕರೊನಾಂತಕ ಹೆಚ್ಚುತ್ತಿದೆ. ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್, ವಿದ್ಯಾಗಮ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯ ದರ್ಶಿಗಳಿಗೆ ನಿರ್ದೇಶನ ನೀಡಿದ್ದಾರೆ. ಫೇಸ್ಬುಕ್ ಖಾತೆಯಲ್ಲಿ ಮಾಹಿತಿ ನೀಡಿರುವ ಸುರೇಶ್ ಕುಮಾರ್, ರಾಜ್ಯದಲ್ಲಿ ಜಾರಿ ತಂದಿರುವ ವಿದ್ಯಾಗಮ ಕಾರ್ಯಕ್ರಮದ ಬಗ್ಗೆ ಕೆಲ […]
ಬೆಂಗಳೂರು : ರಾಜ್ಯದಲ್ಲಿ ಅ.15 ರ ನಂತರವೂ ಶಾಲೆಗಳನ್ನು ತೆರೆಯುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶಾಲಾ-ಕಾಲೇಜುಗಳನ್ನು ಆರಂಭಿಸಲು...
ಬೆಂಗಳೂರು: ಶಾಲೆಗಳ ಆರಂಭಕ್ಕೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಕಾರ್ಯಪಡೆ ಸದಸ್ಯರ ಮಹತ್ವದ ಸಭೆ ನಡೆಯಲಿದೆ. ಆರೋಗ್ಯ...
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೂ ಕೊರೋನಾ ಸೋಂಕು ದೃಢ ಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ‘ವೈದ್ಯರ...
ಬೆಂಗಳೂರು : ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...
ಬೆಂಗಳೂರು: ಮಕ್ಕಳನ್ನು ಸೆಳೆಯಲು ಚಾಕೋಲೇಟ್ಗೂ ಡ್ರಗ್ಸ್ ಬೆರೆಸುತ್ತಿದ್ದಾರೆ ಎಂದು ಸಚಿವ ಸುರೇಶ್ ಕುಮಾರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಡ್ರಗ್ಸ್ ಸವರಿ ಕೊಡುವ ದೊಡ್ಡ ಗುಮಾನಿ ಇದೆ. ಶ್ರೀಮಂತ...
ಚಾಮರಾಜನಗರ: ಸಂಗ್ರಹಿಸಿದ ಶುಲ್ಕ ಶಿಕ್ಷಕರ ವೇತನಕ್ಕೆ ಮಾತ್ರ ಬಳಸುವಂತೆ ಎಂದು ಶಿಕ್ಷಣ ಖಾತೆ ಸಚಿವ ಸುರೇಶ್ ಕುಮಾರ್ ಎಚ್ಚರಿಕೆ ನೀಡಿದರು. ಖಾಸಗಿ ಶಾಲೆಗಳಿಂದ ಒಂದು ವರ್ಷದ ಶುಲ್ಕ...