ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠಕ್ಕೆೆ ಭೇಟಿ ನೀಡಿದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಸುತ್ತೂರು ಶ್ರೀಗಳು ಫಲತಾಂಬೂಲ, ಸ್ಮರಣಿಕೆ ನೀಡಿ ಆಶೀರ್ವಾದಿಸಿದರು. ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಭಾಗವಹಿಸಲು ಮೈಸೂರಿಗೆ ಆಗಮಿಸಿ ವಾಸ್ತವ್ಯ ಹೂಡಿದ್ದ ಮುಖ್ಯಮಂತ್ರಿಿ ಬಿ.ಎಸ್.ಯಡಿಯೂರಪ್ಪ ಸುತ್ತೂರು ಮಠಕ್ಕೆೆ ಭೇಟಿ ನೀಡಿದ್ದರು. ಚಾಮುಂಡಿಬೆಟ್ಟದ ತಪ್ಪಲಿನ ಸುತ್ತೂರು ಶಾಖಾ ಮಠಕ್ಕೆೆ ಭೇಟಿ ನೀಡಿದ ಅವರು, ಮಠದ ಆವರಣದಲ್ಲಿನ ಬನ್ನಿಿ ವೃಕ್ಷ ಮತ್ತು ಚಾಮುಂಡೇಶ್ವರಿ ದೇವಸ್ಥಾಾನಕ್ಕೆೆ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಶಿವರಾತ್ರಿಿದೇಶಿಕೇಂದ್ರ ಸ್ವಾಾಮೀಜಿ ಅವರಿಂದ ಆಶೀರ್ವಾದ ಪಡೆದರು. […]