Thursday, 4th July 2024

ತೆಲಂಗಾಣ ಕಾಂಗ್ರೆಸ್ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ ಇನ್ನಿಲ್ಲ

ಹೈದರಾಬಾದ್ : ತೆಲಂಗಾಣ ರಾಜಕೀಯದ ಹಿರಿಯ ನಾಯಕ ಧರ್ಮಪುರಿ ಶ್ರೀನಿವಾಸ್ (76) ಅವರು ಶನಿವಾರ ತಮ್ಮ ನಿವಾಸದಲ್ಲಿ ನಿಧನರಾದರು. ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದಾರೆ. ಡಿಎಸ್ ಎಂದು ಪ್ರೀತಿಯಿಂದ ಕರೆಯಲ್ಪಡುವ ಧರ್ಮಪುರಿ ಶ್ರೀನಿವಾಸ್ ಅವರು ನಿಜಾಮಾಬಾದ್ (ಗ್ರಾಮೀಣ) ನಿಂದ ಮೂರು ಬಾರಿ ಶಾಸಕರಾಗಿದ್ದರು ಮತ್ತು ಅವರ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖ ವ್ಯಕ್ತಿಯಾಗಿದ್ದರು. ವೈಎಸ್ ರಾಜಶೇಖರ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ಉನ್ನತ ಶಿಕ್ಷಣ ಮತ್ತು ಮಧ್ಯಂತರ ಶಿಕ್ಷಣ ಸಚಿವರಾಗಿ ಸೇವೆ ಸಲ್ಲಿಸಿದರು. 2004 ಮತ್ತು 2009ರಲ್ಲಿ ಆಂಧ್ರಪ್ರದೇಶದಲ್ಲಿ […]

ಮುಂದೆ ಓದಿ

ತೆಲಂಗಾಣ ಕಾಂಗ್ರೆಸ್‌: 13 ಸದಸ್ಯರ ರಾಜೀನಾಮೆ

ಹೈದರಾಬಾದ್: ತೆಲಂಗಾಣ ಕಾಂಗ್ರೆಸ್‌ನಲ್ಲಿ ಪಕ್ಷದ ಆಂತರಿಕ ಜಗಳ ತೀವ್ರಗೊಂಡಿದ್ದು, 13 ಪ್ರದೇಶ ಕಾಂಗ್ರೆಸ್ ಸಮಿತಿ ಸದಸ್ಯರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಬೇರೆ ಪಕ್ಷಗಳಿಂದ ಕಾಂಗ್ರೆಸ್‌ಗೆ ವಲಸೆ...

ಮುಂದೆ ಓದಿ

ಸಂತ್ರಸ್ಥೆ ಬಾಲಕಿಯ ಗುರುತು ಬಹಿರಂಗ: ಕಾಂಗ್ರೆಸ್ ಆಕ್ರೋಶ

ಹೈದರಾಬಾದ್: ಸಾಮೂಹಿಕ ಅತ್ಯಾಚಾರಕ್ಕೊಳಗಾದ ಬಾಲಕಿಯ ಗುರುತನ್ನು ಬಹಿರಂಗ ಪಡಿಸಿದ್ದಕ್ಕಾಗಿ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ತೆಲಂಗಾಣ ಕಾಂಗ್ರೆಸ್‍ನ ಉಸ್ತುವಾರಿ ನಾಯಕ ಮಾಣಿಕಂ...

ಮುಂದೆ ಓದಿ

error: Content is protected !!