ನವದೆಹಲಿ: ತೆಲುಗು, ತಮಿಳು, ಮಲಯಾಳಂನ ನಟಿ ಸಾಯಿ ಪಲ್ಲವಿ ತಮ್ಮ ಮುಂಬರುವ ಚಲನಚಿತ್ರ `ವಿರಾಟ ಪರ್ವಮ್’ ಪ್ರಮೋಷನ್ ವೇಳೆ ಕಾಶ್ಮೀರ ದಲ್ಲಿ ನಡೆದ ನರಮೇಧವನ್ನು `ಗೋ ಸಾಗಾಟಕ್ಕಾಗಿ’ ನಡೆಯುವ ಹತ್ಯೆಗಳಿಗೆ ಹೋಲಿಸಿದ್ದಾರೆ. ಆಕೆಯ ಅಭಿಪ್ರಾಯಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಹೇಳಿಕೆ ಗಳು ವ್ಯಕ್ತವಾಗಿವೆ. ಕೆಲವರು ನಟಿಯ ಮಾತುಗಳನ್ನು ಪ್ರಶಂಸಿಸಿದರೆ ಕೆಲವರು ಒಪ್ಪಿಲ್ಲ. ಯುಟ್ಯೂಬ್ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ “ನಾನು ತಟಸ್ಥ ವಾತಾವರಣದಲ್ಲಿ ಬೆಳೆದವಳು. ಎಡಪಂಥ ಹಾಗೂ ಬಲಪಂಥದ ಬಗ್ಗೆ ನಾನು ಕೇಳಿದ್ದೇನೆ. ದಿ ಕಾಶ್ಮೀರ್ ಫೈಲ್ಸ್ ಚಿತ್ರವು ಕಾಶ್ಮೀರಿ […]
ನವದೆಹಲಿ: ಕಾಶ್ಮೀರ ಕಣಿವೆಯಿಂದ ಹಿಂದೂಗಳ ವಲಸೆ (1990ರ ದಶಕ) ಕುರಿತಾದ ವಿವಾದಾತ್ಮಕ ಚಲನಚಿತ್ರ ಕಾಶ್ಮೀರ್ ಫೈಲ್ಸ್ ಅನ್ನು ಸಿಂಗಾಪುರದಲ್ಲಿ ನಿಷೇಧಿಸಲಾಗಿದೆ. ಚಿತ್ರವು ವಿವಿಧ ಸಮುದಾಯಗಳ ನಡುವೆ ದ್ವೇಷ...
ನವದೆಹಲಿ: ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ‘ದಿ ಕಾಶ್ಮೀರ್ ಫೈಲ್ಸ್’ ಯುಎಇ ಮತ್ತು ಸಿಂಗಾಪುರದಲ್ಲಿ ಸೆನ್ಸಾರ್ ಅನುಮತಿ ಪಡೆದು ಕೊಂಡಿದೆ. ‘ದಿ ಕಾಶ್ಮೀರ ಫೈಲ್ಸ್’ ಕಾಶ್ಮೀರದಲ್ಲಿ ನಡೆದ...
ಮುಂಬೈ : ಕಾಶ್ಮೀರ್ ಪಂಡಿತರು 1990 ರಲ್ಲಿ ಮುಸ್ಲಿಮರಿಂದ ಅನುಭವಿಸಿದ ನರಕವನ್ನು ತೋರಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರದ ಮೂಲಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಹೆಸರು ಇಡೀ...
ನವದೆಹಲಿ: ‘ ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿ, ಆಗ ಉಚಿತವಾಗಿ ವೀಕ್ಷಿಸಲಿ ಎಂದು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ತಿರುಗೇಟು ನೀಡಿದ್ದಾರೆ. ಬಿಜೆಪಿಯವರು...
ಕೋಟಾ: ರಾಜಸ್ಥಾನದ ಕೋಟಾ ಜಿಲ್ಲಾಡಳಿತವು ಮುಂಬರುವ ಧಾರ್ಮಿಕ ಹಬ್ಬಗಳ ದೃಷ್ಟಿಯಿಂದ ʼದಿ ಕಾಶ್ಮೀರ ಫೈಲ್ಸ್ʼ ಚಲನಚಿತ್ರದ ಪ್ರದರ್ಶನದ ಸಮಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಒಂದು ತಿಂಗಳ...