ವಿಶ್ವವಾಣಿ ಸಂದರ್ಶನ: ಅಪರ್ಣಾ ಎ.ಎಸ್ ಕನ್ನಡದ ಬಗ್ಗೆ ಪ್ರೀತಿ, ಗೌರವ ಮೂಡಿಸಿಕೊಳ್ಳುವ ತನಕ ಭಾಷೆಯ ಕಡೆಗಣನೆಯ ಕೂಗು ನಿರಂತರವಾಗಿರುತ್ತದೆ. ಆದರೆ ಕನ್ನಡ ವನ್ನು ಅನ್ನದ ಭಾಷೆ ಮಾಡಲು ನಮ್ಮ ನಾಯಕರಿಗೆ ಇರುವ ಇಚ್ಛಾಶಕ್ತಿಯ ಕೊರತೆಯೇ ಕಾರಣ. ಹೊರ ರಾಜ್ಯ ದಿಂದ ಬಂದ ಅಧಿಕಾರಿಗಳು, ಕನ್ನಡವನ್ನು ಒಪ್ಪಿಕೊಳ್ಳುತ್ತಿಲ್ಲ. ಆದ್ದರಿಂದ ಈ ಸಮಸ್ಯೆ ಇನ್ನಷ್ಟು ಹೆಚ್ಚಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನಾಗಾಭರಣ ರಾಜ್ಯೋತ್ಸವದ ಪ್ರಯುಕ್ತ ‘ವಿಶ್ವವಾಣಿ’ಗೆ ನೀಡಿರುವ ಸಂದರ್ಶನ. ಕನ್ನಡದ ಕಡೆಗಣನೆಯಾಗುತ್ತಿದೆ ಎನಿಸುವುದೇ? ಕನ್ನಡದ ಕಡೆಗಣನೆ ಎಲ್ಲಿ? […]
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಟಿ.ಎಸ್.ನಾಗಾಭರಣ ಧಾರವಾಡ: ಕನ್ನಡ ಅಭಿವೃದ್ಧಿ ಪ್ರಾಧಿಕಾರವು ರಾಜ್ಯಾಡಳಿತದಲ್ಲಿ ಸಂಪೂರ್ಣ ಕನ್ನಡ ಬಳಕೆಗೆ ಆದ್ಯತೆ ನೀಡಿ, ಕೇಂದ್ರ ಹಾಗೂ ಹೊರ ರಾಜ್ಯಗಳಿಂದ ಬರುವ ಪತ್ರ,...
ಬೆಂಗಳೂರು : ಒಳ ಉಡುಪುಗಳ ಮೇಲೆ ಕನ್ನಡದ ಧ್ವಜದ ಬಣ್ಣ ಮತ್ತು ಕರ್ನಾಟಕ ಸರ್ಕಾರದ ಲಾಂಛನ ಬಳಸಿ ಕನ್ನಡಿಗರ ಅಸ್ಮಿತೆಗೆ, ಸಾರ್ವಭೌಮತ್ವಕ್ಕೆ ಧಕ್ಕೆ ಆಗುವಂತೆ ಮಾಡಿರುವ ಕೆನಡಾದ...
ಬೆಂಗಳೂರು: ಕನ್ನಡ ಕಾವ್ಯಾಸಕ್ತರ ಮನತಣಿಸಿದ ಬರಹಗಾರ ಪ್ರೊ. ವಸಂತ ಕುಷ್ಟಗಿ ಅವರಿಂದು ನಮ್ಮನ್ನಗಲಿದ್ದಾರೆ. ಅವರಿಗೆ ಸದ್ಗತಿ ದೊರೆಯಲಿ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್...
ಬೆಂಗಳೂರು: ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದೇ ಪರಿಗಣಿಸಲಾಗುವ ಪ್ರತಿಷ್ಠಿತ ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಭಾರತರತ್ನ, ಕನ್ನಡಿಗ, ವಿಜ್ಞಾನಿ ಸಿಎನ್ಆರ್ ರಾವ್ ಅವರ ಸಾಧನೆ ದಾಖಲಾರ್ಹವಾದುದು...
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಮಾ.30...