ತುಮಕೂರು: ನಗರದ ಶಿರಾಗೇಟ್ನಲ್ಲಿ ಯುವಕನೊಬ್ಬ ಕುಡಿದ ಮತ್ತಿನಲ್ಲಿ ನಾಗರಹಾವನ್ನು ಹಿಡಿದು ಹುಚ್ಚಾಟ ಮೆರೆದಿದ್ದಾನೆ. ಹಾವನ್ನು ಹಿಡಿದು ಹುಚ್ಚಾಟ ಮೆರದ ಸಲೀಂ ಸದ್ಯ ಆಸ್ಪತ್ರೆಯಲ್ಲಿದ್ದಾನೆ. ಹಾವನ್ನು ಕೈಗೆ ಸುತ್ತಿಕೊಂಡು ಅರ್ಧ ಕಿಲೋ ಮೀಟರ್ ದೂರದವರೆಗೂ ನಡೆದುಕೊಂಡೇ ಹೋಗಿದ್ದಾನೆ. ಕೈಗೆ ಹಾವು ಕಚ್ಚಿದರೂ ಬಿಡದೆ ಮೊಂಡಾಟ ತೋರಿದ್ದಾನೆ. ಈ ದೃಶ್ಯ ನೋಡಿದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ವೆಲ್ಡಿಂಗ್ ಕೆಲಸ ಮಾಡಿಕೊಂಡಿರುವ ಸಲೀಂ, ಶಿರಾಗೇಟ್ ಬಳಿ ಹೋಗುತ್ತಿದ್ದ. ಈ ವೇಳೆ ನಾಗರಹಾವು ರಸ್ತೆ ದಾಟುತ್ತಿತ್ತು . ಅದರ ಹಿಂದೆ ಹೋಗಿದ್ದಾನೆ. ಹಾವು ಚರಂಡಿಯತ್ತ […]
ತುಮಕೂರು: ಗುಬ್ಬಿಯ ಜೆಡಿಎಸ್ ಶಾಸಕ ಎಸ್. ಆರ್.ಶ್ರೀನಿವಾಸ್ ಮತ್ತು ಪಕ್ಷದ ವರಿಷ್ಠರ ನಡುವಿನ ಜಟಾಪಟಿ ಮುಂದುವರೆ ದಿದೆ. ಈ ನಡುವೆ ಪಕ್ಷದ 100ಕ್ಕೂ ಹೆಚ್ಚು ಕಾರ್ಯಕರ್ತರು ಒಂದೇ...
ಎಚ್.ಎನ್.ನಾಗರಾಜು ಹೊಳವನಹಳ್ಳಿ ಹುಲೀಕುಂಟೆ ಗ್ರಾಪಂ ಅಧಿಕಾರಿಗಳ ನಿರ್ಲಕ್ಷ.. ರಾಜಕಾಲುವೆ ಒಡೆದು ಜಮೀನಿಗೆ ನುಗ್ಗಿದ ನೀರು. ಗೌರಗಾನಹಳ್ಳಿ ಕೆರೆಗೆ ಭದ್ರತೆ-ಅಭಿವೃದ್ದಿಗೆ ಮರೀಚಿಕೆ.. ಕೆರೆ ಪುನಶ್ಚೇತನಕ್ಕೆ ಆಗ್ರಹಿಸಿದ ಸ್ಥಳೀಯ ರೈತಾಪಿವರ್ಗ...
ತುಮಕೂರು: ನ್ಯಾಯಾಧೀಶರೊಬ್ಬರನ್ನು ಶಿವಮೊಗ್ಗದಿಂದ ತುಮಕೂರಿನವರೆಗೆ ಝಿರೋ ಟ್ರಾಫಿಕ್ ಮೂಲಕ ಕರೆತಂದು ಚಿಕಿತ್ಸೆ ನೀಡುತ್ತಿರುವ ಘಟನೆ ನಡೆದಿದೆ. ಶಿವಮೊಗ್ಗ ಗ್ರಾಹಕರ ಕೋಟ್೯ ನ್ಯಾಯಾಧೀಶರಾದ ಸದಾನಂದ ಎಂ.ಕಲಾಲ್ ಅವರಿಗೆ ಬುಧವಾರ...
ಬೆಂಗಳೂರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯ 115ನೇ ಜಯಂತಿಗೆ ಪಕ್ಷಾತೀತವಾಗಿ ಎಲ್ಲ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ. ಅಸಂಖ್ಯಾತ ಭಕ್ತರ ಪಾಲಿನ ನಡೆದಾಡುವ ದೇವರು, ತ್ರಿವಿಧ ದಾಸೋಹಿ,...