Friday, 10th May 2024
Umesh Jadhav

ಬಿಜೆಪಿಯವರಿಗೆ ಸನ್ನತಿ ಅಭಿವೃದ್ಧಿಯ ಕಾಳಜಿ ಬಂದಿದೆಯಲ್ಲ: ಸಂಸದ ಜಾಧವ್‌ಗೆ ಘೇರಾವ್‌

ವಾಡಿ: ಐತಿಹಾಸಿಕ ಸ್ಥಳ ಸನ್ನತಿಗೆ ಶನಿವಾರ ಭೇಟಿ ನೀಡಿದ ಬಿಜೆಪಿ ಸಂಸದ ಡಿ.ಉಮೇಶ ಜಾಧವ ಅವರನ್ನು ದಲಿತರು ಘೇರಾವ್ ಹಾಕಿ ಆಕ್ರೋಶ ವ್ಯಕ್ತ ಪಡಿಸಿದರು. ಬೌದ್ಧ ಸ್ತೂಪ ಹಾಗೂ ಬುದ್ಧನ ಮೂರ್ತಿಗಳನ್ನು ವೀಕ್ಷಣೆಗೆ ಮುಂದಾದ ವೇಳೆ ಸಂಸದ ಜಾಧವ್ ಅವರನ್ನು ಸುತ್ತುವರೆದ ದಲಿತರು, ಬಿಜೆಪಿಯವರಿಗೆ ಸನ್ನತಿ ಅಭಿವೃದ್ಧಿಯ ಕಾಳಜಿ ಬಂದಿದೆಯಲ್ಲ ಎಂದು ವ್ಯಂಗವಾಡುವ ಮೂಲಕ ಅಸಮಾಧಾನ ಹೊರಹಾಕಿದ್ದಾರೆ. ಐತಿಹಾಸಿಕ ಬೌದ್ಧ ತಾಣ ಅಭಿವೃದ್ಧಿ ಕಾಣದೆ ನನಗೆಗುದಿಗೆ ಬಿದ್ದಿದೆ. ಕೇಂದ್ರ ಸರಕಾರದ ಆದೀನಕ್ಕೊಳಪಟ್ಟಿರುವ ಸನ್ನತಿಯ ಪ್ರಗತಿಗೆ ಬಿಜೆಪಿ ಸರಕಾರ […]

ಮುಂದೆ ಓದಿ

error: Content is protected !!