Friday, 19th April 2024

ವೀರಸಾವರ್ಕರ್ ಅಪ್ರತಿಮ ಸ್ವಾತಂತ್ರ‍್ಯ ಸೇನಾನಿ: ಪೋಟೋ ರಾಜಕಾರಣ ಸಲ್ಲದು ಡಾ. ಸುಧಾಕರ್

ಚಿಕ್ಕಬಳ್ಳಾಪುರ : ವೀರಸಾವರ್ಕರ್ ಭಾರತ ಸ್ವಾತಂತ್ರ‍್ಯ ಸಂಗ್ರಾಮಕ್ಕಾಗಿ ತಮ್ಮ ಯೌವ್ವನವನ್ನೇ ಮುಡಿಪಾಗಿಟ್ಟ ಧೀರ ಸೇನಾನಿ. ಬ್ರಿಟೀಷರ ಸೆರೆಯಲ್ಲಿ ಕಠಿಣ ಕಾಲಾಪಾನಿ ಶಿಕ್ಷೆಗೆ ಗುರಿಯಾಗಿದ್ದ ಭಾರತಾಂಬೆಯ ಸುಪುತ್ರ ಎಂಬುದು ಇತಿಹಾಸದಲ್ಲಿ ದಾಖಲಾಗಿರುವ ಸತ್ಯ ಸಂಗತಿ.ಇವರ ಪೋಟೋ ಬೆಳಗಾವಿ ಸುವರ್ಣಸೌಧದಲ್ಲಿ ಹಾಕಿದರೆ ತಪ್ಪೇನು? ಇದಕ್ಕೆ ಕಾಂಗ್ರೆಸ್ ಪಕ್ಷದ ಅನುಮತಿ ಪಡೆಯಬೇಕಿತ್ತೇನು? ಎಂದು ಸುದ್ದಿಗಾರರನ್ನು ಪ್ರಶ್ನಿಸಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪೋಟೋ ರಾಜಕಾರಣ ಫಲ ನೀಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡರ ಕಾಲೆಳೆದರು. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪತ್ರಕರ್ತರ […]

ಮುಂದೆ ಓದಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಓವೈಸಿ ತಿರುಗೇಟು…!

ಹೈದರಾಬಾದ್‌: ಬ್ರಿಟಿಷರ ಮುಂದೆ ಕ್ಷಮಾದಾನ ಅರ್ಜಿ ಸಲ್ಲಿಸಲು ಸಾವರ್ಕರ್‌ಗೆ ಹೇಳಿದ್ದು ಮಹಾತ್ಮ ಗಾಂಧಿ,” ಎಂಬ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರ ಹೇಳಿಕೆಗೆ ಎಐಎಂಐಎಂ ಮುಖ್ಯಸ್ಥ ಅಸಾದುದ್ಧೀನ್‌...

ಮುಂದೆ ಓದಿ

error: Content is protected !!