– ವರಿಷ್ಠರ ಬಳಿ ಇವೆ ೨ ಹೆಸರು – ಸ್ಥಳೀಯರಲ್ಲದ ವಿಶ್ವನಾಥ ಬನ್ನಟ್ಟಿ ರೇಸ್ನಲ್ಲಿ ಬಸವರಾಜ ಕರ್ಕಿಹಳ್ಳಿ, ಕೊಪ್ಪಳ ಕೊಪ್ಪಳ-ರಾಯಚೂರು ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆಯಲಿರುವ ಚುನಾವಣೆ ಡಿ. ೧೦ಕ್ಕೆ ನಿಗದಿ ಯಾಗಿದೆ. ನ. ೧೬ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ತಮ್ಮದೇ ಆದ ಕಾರ್ಯತಂತ್ರ ಎಣೆದಿವೆ. ವೀಕ್ಷಕರ ಸಭೆ ನಡೆಸುವ ಮೂಲಕ ತನ್ನದೇ ಆದ ಕಾರ್ಯ ಯೋಜನೆ ರೂಪಿಸಿರುವ ಬಿಜೆಪಿ ಇದೀಗ ಅಂತಿಮವಾಗಿ ೨ ಹೆಸರು ವರಿಷ್ಠರ ಬಳಿಗೆ […]
ಲಖನೌ: ಉತ್ತರ ಪ್ರದೇಶ ವಿಧಾನ ಪರಿಷತ್ ನ ಆರು ಶಿಕ್ಷಕ ಕ್ಷೇತ್ರಗಳಿಗೆ ನಡೆದ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟ ವಾಗಿದ್ದು, ಆಡಳಿತರೂಢ ಬಿಜೆಪಿ ಮೂರು ಸ್ಥಾನಗಳಲ್ಲಿ ಭರ್ಜರಿ ಗೆಲುವು...
ಹುಬ್ಬಳ್ಳಿ: ಕೃಷಿ ಸಚಿವ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಭಾನುವಾರ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿ ಭಾರತೀಯ ಜನತಾ ಪಕ್ಷದ ಪಶ್ಚಿಮ ಪದವೀಧರ ಮತಕ್ಷೇತ್ರದ ವಿಧಾನ ಪರಿಷತ್...
ಬೆಂಗಳೂರು: ವಿಧಾನಪರಿಷತ್ನ ಎರಡು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಗೆ ಅಧಿಸೂಚನೆ ಹೊರಬಿದ್ದಿದ್ದು, ಗುರುವಾರದಿಂದಲೇ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ವಿಧಾನಪರಿಷತ್ ಸದಸ್ಯರಾದ ಆರ್.ಚೌಡರೆಡ್ಡಿ ತೂಪಲ್ಲಿ,...