Thursday, 28th March 2024

ನಾಡಹಬ್ಬ ವಿಜಯದಶಮಿಗೆ ಶುಭ ಕೋರಿದ ಗಣ್ಯರು

ಬೆಂಗಳೂರು: ನಾಡಹಬ್ಬ ವಿಜಯದಶಮಿಗೆ ಮುಖ್ಯಮಂತ್ರಿ ಸೇರಿದಂತೆ ಮತ್ತಿತರ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಅನೇಕ ಗಣ್ಯರು ಹಬ್ಬದ ಶುಭಾಶಯ ಕೋರಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಅವರು ಕೂ ಮಾಡಿ, ನಾಡಿನ ಸಮಸ್ತ ಜನತೆಗೆ ಆಯುಧಪೂಜೆ ಹಾಗೂ ಮಹಾ ನವಮಿ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡಿನ ಅಧಿ ದೇವತೆ ಶ್ರೀ ಚಾಮುಂಡೇಶ್ವರಿ ತಾಯಿ ಸರ್ವರಿಗೂ ಸುಖ- ಶಾಂತಿ, ಸಮೃದ್ಧಿ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ, ಜಗನ್ಮಾತೆಯ […]

ಮುಂದೆ ಓದಿ

ವಿಜೃಂಭಿಸಿದ ವಿವಿಧ ದೇವರುಗಳ ದಸರಾ ಮೆರವಣಿಗೆ

ತುಮಕೂರು: ದಸರಾ ಸಮಿತಿ ವತಿಯಿಂದ ವಿಜಯದಶಮಿ ಅಂಗವಾಗಿ ಹಮ್ಮಿಕೊಂಡಿದ್ದ ನಗರದ ವಿವಿಧ ದೇವರುಗಳ ಸಾಮೂಹಿಕ ಮೆರವಣಿಗೆ ವಿವಿಧ ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನದೊಂದಿಗೆ ಅತ್ಯಂತ ವಿಜೃಂಭಣೆಯಿಂದ ನಡೆಯಿತು....

ಮುಂದೆ ಓದಿ

ವಿಜಯದಶಮೀ ಪ್ರಯುಕ್ತ ಶಮೀ ಪೂಜೆ

ಶಿರಸಿ: ಸೋದೆ ವಾದಿರಾಜ ಮಠದ ರಮಾತ್ರಿವಿಕ್ರಮ ದೇವರ ಸನ್ನಿಧಿಯಲ್ಲಿ ವಿಜಯದಶಮೀ ಪ್ರಯುಕ್ತ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಶಮೀ ಪೂಜೆ...

ಮುಂದೆ ಓದಿ

ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ 220 ಬಸ್‍ಗಳ ಕಾರ್ಯಾಚರಣೆ

ಕಲಬುರಗಿ : ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಇದೇ ಅಕ್ಟೋಬರ್ 24 ರ ಶನಿವಾರ, ಅ.25ರಂದು ರವಿವಾರ ರಜೆ ಹಾಗೂ ಅ.26 ರಂದು ವಿಜಯದಶಮಿ ಹಬ್ಬದ...

ಮುಂದೆ ಓದಿ

error: Content is protected !!