Wednesday, 1st May 2024

ಬಲಿಪ ಪ್ರಸಾದ ಭಾಗವತರ ನಿಧನ ದಿಗ್ಬ್ರಮೆಯುಂಟು ಮಾಡಿದೆ: ಸಚಿವ ಸುನೀಲ್ ಕುಮಾರ್

ಮಂಗಳೂರು: ತೆಂಕುತಿಟ್ಟು ಯಕ್ಷ ಪರಂಪರೆಯ ಪ್ರಸಿದ್ಧ ಭಾಗವತ ಬಲಿಪ ಪ್ರಸಾದ ಭಾಗವತರ ಅಕಾಲಿಕ ನಿಧನ ದಿಗ್ಬ್ರಮೆಯುಂಟು ಮಾಡಿದ್ದು, ಯಕ್ಷರಂಗಭೂಮಿಗೆ ಇದು ತುಂಬಲಾರದ ನಷ್ಟ ಎಂದು ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ತೆಂಕಿನ ಸರ್ವಶ್ರೇಷ್ಠ ಭಾಗವತರಾದ ಬಲಿಪ ನಾರಾಯಣ ಭಾಗವತರ ಪುತ್ರರಾಗಿ ಬಲಿಪ ಶೈಲಿಯನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದ ಪ್ರಸಾದ ಭಾಗವತರ ಸಿರಿಕಂಠ ನಮಗಿನ್ನು ದೊರಕದು ಎಂಬುದನ್ನು ಕಲ್ಪಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಕಟೀಲು ದುರ್ಗಾಪರಮೇಶ್ವರಿ ಮೇಳದ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸುತ್ತಿದ್ದ ಪ್ರಸಾದ ಭಾಗವತರು ಏರು […]

ಮುಂದೆ ಓದಿ

ಚಿತ್ರ ಶೀರ್ಷಿಕೆ: ಅಹವಾಲು ಸ್ವೀಕರಿಸಿದ ಸಚಿವ ವಿ ಸುನಿಲ್ ಕುಮಾರ್

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಅವರು ಇಂದು ಕನ್ನಡ ಭವನದಲ್ಲಿ ಸಾಹಿತಿ- ಕಲಾವಿದರನ್ನು ಭೇಟಿ ಮಾಡಿ ಅವರ ಅಹವಾಲು ಸ್ವೀಕಾರ...

ಮುಂದೆ ಓದಿ

ನಮ್ಮ ಮೆಟ್ರೋದಲ್ಲಿ ಕನ್ನಡ ನಿರ್ಲಕ್ಷ್ಯ: ಎಂಡಿಗೆ ನೋಟೀಸ್‌

ಬೆಂಗಳೂರು: ನಾಯಂಡಹಳ್ಳಿಯಿಂದ ಕೆಂಗೇರಿವರೆಗಿನ ನಮ್ಮ ಮೆಟ್ರೋ ವಿಸ್ತರಣಾ ಕಾರ್ಯಕ್ರಮದಲ್ಲಿ ಸ್ಥಳೀಯ ಕನ್ನಡ ಭಾಷೆಯನ್ನು ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ವ್ಯವಸ್ಥಾಪಕ ನಿರ್ದೇಶಕರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನೋಟೀಸ್...

ಮುಂದೆ ಓದಿ

ಅರ್ಹ ಸಾಧಕರಿಗೆ ಪ್ರಶಸ್ತಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಹಾಕದಿದ್ದರೂ ಅರ್ಹ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡಲು ನಿರ್ಧರಿಸಲಾಗಿದೆ ಎಂದು ಸೋಮವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್...

ಮುಂದೆ ಓದಿ

ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಚಿವ ವಿ. ಸುನಿಲ್ ಕುಮಾರ್ ಪರಾಮರ್ಶೆ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನಿಲ್ ಕುಮಾರ್ ಅವರು ಬುಧವಾರ ಬೆಂಗಳೂರಿನ ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂಧನ ಇಲಾಖೆಯ...

ಮುಂದೆ ಓದಿ

error: Content is protected !!