Wednesday, 1st May 2024

ಮೇಯರ್ ಸ್ಥಾನ ತಪ್ಪಲು ಪಕ್ಷದವರೇ ಕಾರಣ: ಯತೀಂದ್ರ ಸಿದ್ದರಾಮಯ್ಯ

ಚಾಮರಾಜನಗರ: ಪಕ್ಷದೊಳಗಿನ ಭಿನ್ನಾಭಿಪ್ರಾಯದಿಂದ, ನಮ್ಮ ಪಕ್ಷದವರೇ ಹುನ್ನಾರ ಮಾಡಿ ಮೈಸೂರು ಮೇಯರ್ ಸ್ಥಾನ ಪ್ರತಿಪಕ್ಷದವರಿಗೆ ಸಿಗುವಂತೆ ಮಾಡಿದರು ಎಂದು ಕಾಂಗ್ರೆಸ್ ಶಾಸಕ ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು. ನಗರದಲ್ಲಿ ಶನಿವಾರ ಜಿಲ್ಲಾ ಕಾಂಗ್ರೆಸ್ ಸಮಿತಿ ಏರ್ಪಡಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ಮೇಯರ್ ಚುನಾವಣೆಯಲ್ಲಿ ನಡೆದ ಘಟನೆ ಬಹಳ ದುರದೃಷ್ಟಕರ. ಒಬ್ಬ ನಾಯಕನಿಗೆ ಹಿನ್ನಡೆ ಮಾಡಲು ನಮ್ಮ ಪಕ್ಷದವರೇ ಕೆಲಸ ಮಾಡಿದ್ದಾರೆ. ಮೇಯರ್ ಸ್ಥಾನ ಪ್ರತಿಪಕ್ಷಕ್ಕೆ ಸಿಗುವ ಹಾಗೆ ಮಾಡಿ ದ್ದಾರೆ. ಈ ಘಟನೆ […]

ಮುಂದೆ ಓದಿ

error: Content is protected !!