Friday, 26th April 2024

ಯಲಹಂಕ ವ್ಯಾಪ್ತಿ ₹ 14 ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ

ಬೆಂಗಳೂರು: ಮುಖ್ಯಮಂತ್ರಿಗಳ ನಗರೋತ್ಥಾನ ಮತ್ತು ವಿಶೇಷ ಅನುದಾನದ ₹ 14 ಕೋಟಿ ವೆಚ್ಚದಲ್ಲಿ ಯಲಹಂಕ ಹಾಗೂ ಉಪನಗರ ವ್ಯಾಪ್ತಿಯ ಬಡಾವಣೆ ಗಳಲ್ಲಿ ಹಮ್ಮಿಕೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಗಳಿಗೆ ಶಾಸಕ ಎಸ್.ಆರ್. ವಿಶ್ವನಾಥ್ ಜಿಕೆವಿಕೆ ಬಡಾವಣೆಯಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಭಾರಿ ಮಳೆ ಸುರಿದ ಕಾರಣ ಕಳೆದ 4 ತಿಂಗಳಿನಿಂದ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಧ್ಯಾನ ಮಂದಿರ, ಸರಕಾರಿ ಶಾಲಾ ಕಟ್ಟಡಗಳು, ಪಾದಚಾರಿ ಮಾರ್ಗ, ರಸ್ತೆ, ಚರಂಡಿ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ಇಂದು […]

ಮುಂದೆ ಓದಿ

ಎಸ್.ಆರ್.ವಿಶ್ವನಾಥ್ ಟಿಟಿಡಿ ಸದಸ್ಯರಾಗಿ ನೇಮಕ

ಬೆಂಗಳೂರು: ಆಂಧ್ರಪ್ರದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್ ಗೆ ಕರ್ನಾಟಕದ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ...

ಮುಂದೆ ಓದಿ

`ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಎಸ್.ಆರ್.ವಿಶ್ವನಾಥ್ ಆಯ್ಕೆ

ಬೆಂಗಳೂರು: ಯಲಹಂಕ ಶಾಸಕ ಮತ್ತು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರನ್ನು ರಷ್ಯಾ ಸರ್ಕಾರದ ಪ್ರತಿಷ್ಠಿತ `ಗೋಲ್ಡನ್ ಪೀಸ್ ಮೇಕರ್ ಸ್ಟಾರ್’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ವಿಶ್ವನಾಥ್ ಅವರೊಂದಿಗೆ ವಿಡಿಯೋ...

ಮುಂದೆ ಓದಿ

error: Content is protected !!