ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ
Profile

Ashok Nayak

Senior Sub Editor

ashoknayak@vishwavani.news

ಮಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯದಲ್ಲಿ ಎಂ.ಎ. ಸಿಕ್ಕಿಂ ಮಣಿಪಾಲ ಯೂನಿವರ್ಸಿಟಿಯಿಂದ ಎಂಬಿಎ ಪದವಿ ಗಳಿಸಿರುತ್ತಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಶಿಕ್ಷಣ ಪೂರೈಕೆ... ಆರಂಭದಲ್ಲಿ ನಾಲ್ಕು ವರ್ಷಗಳ ಕಾಲ ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ಉದಯವಾಣಿಯ ಡಿಜಿಟಲ್‌ ವಿಭಾಗದಲ್ಲಿ ಪತ್ರಿಕೋದ್ಯಮ ವೃತ್ತಿ ಆರಂಭ. ಮಂಗಳೂರಿನ ವಿಜಯವಾಣಿಯಲ್ಲಿ ಒಂದು ವರ್ಷ ಡೆಸ್ಕ್‌ ನಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಣೆ. ಬೆಂಗಳೂರಿನಲ್ಲಿ ಉದಯಕಾಲದಲ್ಲಿ ಡಿಜಿಟಲ್‌ ವಿಭಾಗದಲ್ಲಿ ವೃತ್ತಿ ನಿರ್ವಹಣೆ, ಎಸ್‌ ನ್ಯೂಸ್‌ ಚಾನೆಲ್‌ ನಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡಿದ ಅನುಭವ. ಈಗ, ವಿಶ್ವೇಶ್ವರ ಭಟ್‌ ಸಾರಥ್ಯದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ..

Articles
ಏಕರೂಪದ ಬಾಡಿಗೆ ನಿಗದಿಗೆ ಸಂಘದ ತೀರ್ಮಾನ : ನಿಯಮ ಮೀರಿದರೆ 10 ಸಾವಿರ ದಂಡದ ಎಚ್ಚರಿಕೆ

ಏಕರೂಪದ ಬಾಡಿಗೆ ನಿಗದಿಗೆ ಸಂಘದ ತೀರ್ಮಾನ

ಜೆಸಿಬಿ ಬಿಡಿಭಾಗಗಳ ಬೆಲೆ ಗಗನಕ್ಕೇರಿದೆ. ಹೊಸ ಜೆಸಿಬಿಗಳ ಬೆಲೆ ಸದ್ಯ 42 ಲಕ್ಷಮುಟ್ಟಿದೆ. ಹಿಂದೆ 18 ಲಕ್ಷಕ್ಕೆ ಜೆಸಿಬಿ ಖರೀದಿ ಮಾಡಬಹುದಾಗಿತ್ತು.ಈ ವರ್ಷ ಏಕಾಏಕಿ ಹೊಸ ಜೆಸಿಬಿಗಳ ಮೇಲೆ 10 ಲಕ್ಷಕ್ಕೆ ಹೆಚ್ಚಳವಾಗಿದೆ. ಆಪರೇಟರ್‌ಗಳ ಸಂಬಳ 10 ಸಾವಿದಿಂದ 20 ಸಾವಿರಕ್ಕೆ ಏರಿಕೆಯಾಗಿದೆ.ಇತ್ತೀಚೆಗೆ ತೈಲಬೆಲೆಯೂ ಹೆಚ್ಚಿದೆ.  ಇವೆಲ್ಲಾ ಮಾನದಂಡಗಳ ಹಿನ್ನೆಲೆಯಲ್ಲಿ ಜೆಸಿಬಿಯಲ್ಲಿ ಒಂದು ಗಂಟೆ ಕೆಲಸಕ್ಕೆ 1100 ಬಾಡಿಗೆ,ಟ್ರಾಕ್ಟರ್ ಒಂದು ಬಾಡಿಗೆ ದಿನಕ್ಕೆ-4000, ಟಿಪ್ಪರ್ ಒಂದು ದಿನಕ್ಕೆ 7000 ಬಾಡಿಗೆ ನಿಗದಿ ಮಾಡಲಾಗಿದ್ದು ನಾಗರೀಕರು ಸಹಕರಿಸಬೇಕು

Bagepally News: ಬಡ ದಲಿತ ಕುಟುಂಬದ ಗುಡಿಸಲನ್ನು ತೆರವುಗೊಳಿಸಿದರೆ ಜೈಭೀಮ್ ಸಂಘಟನೆಯಿಂದ ಪ್ರತಿಭಟನೆ ಎಚ್ಚರಿಕೆ ರವಾನೆ

ಬಡ ದಲಿತ ಕುಟುಂಬದ ಗುಡಿಸಲನ್ನು ತೆರವುಗೊಳಿಸಿದರೆ ಪ್ರತಿಭಟನೆ

ನಿರಾಶ್ರಿತರಾಗಿರುವ ಇವರು ತುಂಬಾ ಬಡವರು, ಪ.ಜಾತಿಗೆ ಸೇರಿದವರಾಗಿರುತ್ತಾರೆ. ಈ ಕುಟುಂಬ ದವರು ನಿರ್ಮಿಸಿಕೊಂಡಿರುವ ಗುಡಿಸಲು ತೆರವುಗೊಳಿಸುವ ಕ್ರಮವನ್ನು ಕೈ ಬಿಡಿ ಇಲ್ಲವೇ ಅವರಿಗೆ ಇದೇ ಗ್ರಾಮದಲ್ಲಿನ ಸರ್ಕಾರಿ ಜಾಗದಲ್ಲಿ ನಿವೇಶನ ಮಂಜೂರು ಮಾಡಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಿ ತೆರವು ಗೊಳಿಸಿದರೆ ನಮ್ಮದೇನು ಅಭ್ಯಂತರವಿಲ್ಲ, ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಗುಡಿಸಲು ತೆರುವುಗೊಳಿಸುವಂತಹ ಕ್ರಮ ಸರಿಯಲ್ಲ ಇದು ಮಾನವ ಹಕ್ಕುಗಳ ಉಲ್ಲಂಘನೆ ಎಂದರು.

Gauribidanur News: ಡ್ರಗ್ಸ್ ನಿಯಂತ್ರಣಕ್ಕೆ ಪಂಚೇಂದ್ರಿಯಗಳ ನಿಯಂತ್ರಣ ಅವಶ್ಯಕ: ವಕೀಲರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್

ಡ್ರಗ್ಸ್ ನಿಯಂತ್ರಣಕ್ಕೆ ಪಂಚೇಂದ್ರಿಯಗಳ ನಿಯಂತ್ರಣ ಅವಶ್ಯಕ

ಇಡೀ ವಿಶ್ವದಲ್ಲಿಯೇ ಹೆಚ್ಚು ಯುವ ಶಕ್ತಿ ಹೊಂದಿರುವ ಭಾರತದಲ್ಲಿ, ಯುವ ಶಕ್ತಿಯನ್ನೇ ಗುರಿ ಯಾಗಿಸಿ ಕೊಂಡು ಕೆಲ ಬಾಹ್ಯ ದುಷ್ಟ ಶಕ್ತಿಗಳು ನಮ್ಮ ದೇಶದ ಯುವಕರನ್ನು ಷಡ್ಯಂತರದಿಂದ ಮಾದಕವಸ್ತು ಗಳ ಅಮಲಿಗೆ ದೂಡುತ್ತಾ ದೇಶದ ಭವಿಷ್ಯಕ್ಕೆ ಗಂಡಾಂತರ ತರುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿವೆ.

Chimul Election: ಚಿಮುಲ್ ಚುನಾವಣೆ: ಪೆರೇಸಂದ್ರ ಕ್ಷೇತ್ರದಲ್ಲಿ ಕೆ.ವಿ. ನಾಗರಾಜ್ ಎನ್‌ಡಿಎ ಅಭ್ಯರ್ಥಿ; ಒಗ್ಗಟ್ಟಿನ ಮಂತ್ರ ಜಪಿಸಿದ ಸಂಸದ ಡಾ.ಕೆ.ಸುಧಾಕರ್

ಪೆರೇಸಂದ್ರ ಕ್ಷೇತ್ರದಲ್ಲಿ ಕೆ.ವಿ. ನಾಗರಾಜ್ ಎನ್‌ಡಿಎ ಅಭ್ಯರ್ಥಿ

ಪೆರೇಸಂದ್ರ ಕ್ಷೇತ್ರದಲ್ಲಿ ಸಂಸದ ಡಾ. ಕೆ. ಸುಧಾಕರ್(MP Dr.K.Sudhakar) ಅವರ ಸಂಬಂಧಿಕರಾದ ಗರಗಿರೆಡ್ಡಿ ಅವರು ಟಿಕೆಟ್ ಆಕಾಂಕ್ಷಿ ಯಾಗಿದ್ದರು. ಆದರೆ, ಒಕ್ಕೂಟದ ಹಿತದೃಷ್ಟಿಯಿಂದ ಅನುಭವೀ ನಾಯಕ ಕೆ.ವಿ. ನಾಗರಾಜ್ ಅವರಿಗೆ ಟಿಕೆಟ್ ನೀಡ ಲಾಗಿದೆ. ಈ ಹಿನ್ನೆಲೆಯಲ್ಲಿ, ಅಸಮಾಧಾನಗೊಂಡಿ ರುವ ಗರಗಿರೆಡ್ಡಿ ಅವರಿಗೆ ಮುಂದಿನ ದಿನಗಳಲ್ಲಿ ನಾಮನಿರ್ದೇಶಿತ ನಿರ್ದೇಶಕ ಸ್ಥಾನ ನೀಡಿ, ಒಕ್ಕೂಟದ ಅಧ್ಯಕ್ಷರನ್ನಾಗಿ ಮಾಡುವ ಭರವಸೆಯನ್ನು ಸಂಸದರು ನೀಡಿದ್ದಾರೆ

Bengaluru News: ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ

ವೆಂಕಟೇಶ ನಾಟ್ಯ ಮಂದಿರದಿಂದ ಯಶಸ್ವಿಯಾಗಿ ನಡೆದ ಭರತ ನಾಟ್ಯ ರಸ ಸಂಜೆ ಉತ್ಸವ

ಹಿರಿಯ ಭರತನಾಟ್ಯ ಗುರು ರಾಧಾ ಶ್ರೀಧರ್ ಅವರು 1969ರಲ್ಲಿ ಸ್ಥಾಪನೆ ಮಾಡಿದ ವೆಂಕಟೇಶ ನಾಟ್ಯ ಮಂದಿರ 56ವರ್ಷಗಳಿಂದ ನಿರಂತರ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರ್ಕಾರದ ಶಾಂತಲಾ ನಾಟ್ಯ ಪ್ರಶಸ್ತಿಗೆ ಭಾಜನವಾಗಿರುವ ರಾಧಾ ಶ್ರೀಧರ್ 87ರ ಹರೆಯದಲ್ಲೂ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದರು. ಅವರ ಜೀವನೋತ್ಸಾಹ ಕುಂದಿಲ್ಲ

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಬ್ಬು ಕಟಾವಿಗೆ ಕಾರ್ಮಿಕರ ಕೊರತೆ

ಕಾರ್ಮಿಕರಿಗೆ ಕಾರ್ಖಾನೆ ನಿಗದಿಪಡಿಸಿದ ದರ ನೀಡುತ್ತದೆ. ಆದರೆ ಈಗ ಕಾರ್ಖಾನೆ ನೀಡುವ ಕಟಾವು ದರದ ಜೊತೆಗೆ ರೈತರಿಗೆ ಎಕರೆಗೆ 3 ರಿಂದ 4 ಸಾವಿರ ಹೆಚ್ಚುವರಿ ಹಣವನ್ನು ಏಜೆಂಟರ್‌ ಮೂಲಕ ಕೇಳುತ್ತಾರೆ. ಬೇಗ ಬರಲು ಚಿಕನ್ ಮಟನ್ ಗೆ ಹಣ ನೀಡಬೇಕು ಎಂದು ಕಬ್ಬು ಬೆಳೆಗಾರರು ಅಳಲು ತೋಡಿಕೊಳ್ಳುತ್ತಿದ್ದಾರೆ. ಈಗ ಎಷ್ಟು ಅಲೆದರೂ ಕಬ್ಬು ಕಡಿಯುವವರು ಸಿಗುತ್ತಿಲ್ಲ.

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕ್ಷೇತ್ರದಲ್ಲಿ ಹಲವು ಸಮಸ್ಯೆಗಳ ಆಗರ

ಗೋಕರ್ಣ ಕೇವಲ ಧಾರ್ಮಿಕ ತಾಣವಾಗಿ ಉಳಿದಿಲ್ಲ. ಇಲ್ಲಿಯ ಬೀಚ್ಗಳಿಂದಾಗಿ ಸಾಕಷ್ಟು ಪ್ರವಾಸೋ ದ್ಯಮ ಬೆಳೆದಿದೆ. ಇನ್ನು ಹೆಚ್ಚಿನ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದರೆ, ಗೋಕರ್ಣ ಕೂಡ ಪ್ರವಾಸಿಗರ ನೆಚ್ಚಿನ ತಾಣ ಎನಿಸಿಕೊಳ್ಳುವುದರಲ್ಲಿ ಯಾವುದೇ ಶಂಕೆಯಿಲ್ಲ. ಆದರೆ ಕೆಲವು ಪಟ್ಟಾಭದ್ರ ಹಿತಾಸಕ್ತಿಗಳು ಗೋಕರ್ಣದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ ಎಂಬ ಆರೋಪಗಳು ಕೇಳಿ ಬರುತ್ತಿವೆ.

Prof R G Hegde Column: ನದಿ ನೀರು ತಿರುವಿನ ಯೋಜನೆಗಳು ಸಲ್ಲ

Prof R G Hegde Column: ನದಿ ನೀರು ತಿರುವಿನ ಯೋಜನೆಗಳು ಸಲ್ಲ

ಉತ್ತರ ಕನ್ನಡ ಜಿಲ್ಲೆಯ ನದಿಗಳಲ್ಲಿ ಇಲ್ಲಿ ಸಾಕುಸಾಕಾಗಿ ಹೋಗಿ ಬೇರೆಡೆ ತಿರುಗಿಸಿ ಒಯ್ಯಬಹುದಾದಷ್ಟು ಯಥೇಚ್ಛ ಪ್ರಮಾಣದ ನೀರಿನ ಶಾಶ್ವತ ಹರಿವಿದೆಯೆಂದು ಯಾರು, ಯಾರಿಗೆ, ಯಾವ ಅಂಕಿ-ಅಂಶ ಆಧರಿಸಿ ಹೇಳಿದರು ಎನ್ನುವುದು ಅರ್ಥವಾಗುತ್ತಿಲ್ಲ. ಜಿಲ್ಲೆಯಲ್ಲಿ ಸಾಧಾರಣವಾಗಿ ಒಳ್ಳೆಯ ಮಳೆಯಾಗು ವುದು ನಿಜ.

Vishwavani Editorial: ಚೇಳಿಗೆ ಪಾರುಪತ್ಯ ಕೊಟ್ಟರೆ...!

Vishwavani Editorial: ಚೇಳಿಗೆ ಪಾರುಪತ್ಯ ಕೊಟ್ಟರೆ...!

ವಿಶ್ವದಲ್ಲೇ ಬೃಹತ್ ದ್ವೀಪ ಎನಿಸಿಕೊಂಡಿರುವ ‘ಗ್ರೀನ್‌ಲ್ಯಾಂಡ್’ ಮೇಲೆ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಣ್ಣು ಹಾಕಿದ್ದಾರೆ. ಸಾಂಸ್ಕೃತಿಕವಾಗಿ ಈ ದ್ವೀಪವು ಡೆನ್ಮಾರ್ಕ್‌ನ ಅಧಿಕಾರ ವ್ಯಾಪ್ತಿಯಲ್ಲಿದ್ದರೂ, ಭೌಗೋಳಿಕವಾಗಿ ಅಮೆರಿಕಕ್ಕೆ ಸನಿಹದಲ್ಲಿರುವುದರಿಂದ, ಭದ್ರತಾ ಹಿತಾಸಕ್ತಿಯ ಕಾರಣದಿಂದ ಅದನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳುವುದರಲ್ಲೇ ಶ್ರೇಯವಿದೆ ಎಂದು ಟ್ರಂಪ್ ಭಾವಿಸಿದಂತಿದೆ.

Leena Joshi Column: ಜೋಶಿಯವರಿಗೆ ಕೆರೆತವಾದರೆ, ಉಳಿದವರು ಮುಲಾಮು ಹಚ್ಚಿಕೊಂಡಿದ್ದೇಕೆ ?

ಜೋಶಿಯವರಿಗೆ ಕೆರೆತವಾದರೆ, ಉಳಿದವರು ಮುಲಾಮು ಹಚ್ಚಿಕೊಂಡಿದ್ದೇಕೆ ?

‘ವಿಶ್ವವಾಣಿ’ ಪತ್ರಿಕೆ ಮತ್ತು ತಾಳಮದ್ದಳೆ ಅರ್ಥಧಾರಿಗಳ ನಡುವಿನ ಈ ಸಂಘರ್ಷದ ಮೂಲವನ್ನು ಕೆದಕಿದಾಗ, ನಿಜಕ್ಕೂ ಅರ್ಥಧಾರಿಗಳು ಎನಿಸಿಕೊಂಡವರು ತೋರಿದ ವರ್ತನೆ ‘ಅಪ್ರಬುದ್ಧ’ ಮತ್ತು ‘ಬಾಲಿಶ’ ಎಂದು ಎನಿಸದೇ ಇರದು. ಈ ಇಡೀ ರಂಪಾಟಕ್ಕೆ ಕಾರಣವಾಗಿದ್ದು ವಿಶ್ವೇಶ್ವರ ಭಟ್ ಅವರ ಜನಪ್ರಿಯ ಅಂಕಣ ‘ಭಟ್ಟರ್ ಸ್ಕಾಚ್’ನಲ್ಲಿ ಪ್ರಕಟವಾದ ಒಂದು ಪುಟ್ಟ ಪ್ರಶ್ನೋತ್ತರ.

Chikkaballapur News: ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಹ ಕೆಲಸ ಜಿಲ್ಲೆಯಲ್ಲಿ ಆಗಬೇಕು: ಜಿಲ್ಲಾಧಿಕಾರಿ ಜಿ.ಪ್ರಭು

ಕ್ರೀಡಾ ಚಟುವಟಿಕೆಗಳಿಗೆ ಉತ್ತೇಜನ ನೀಡುವಂತಹ ಕೆಲಸ ಜಿಲ್ಲೆಯಲ್ಲಿ ಆಗಬೇಕು

ಪುಟ್ಬಾಲ್, ಖೋ-ಖೋ ಸೇರಿದಂತೆ ಇನ್ನಿತರ ಪ್ರಮುಖ ಕ್ರೀಡೆಗಳಿಗೆ ಕ್ರೀಡಾಂಗಣಗಳೇ ಜಿಲ್ಲಾ ಕೇಂದ್ರ ದಲ್ಲಿ ಇಲ್ಲ. ವಾಲಿಬಾಲ್, ಬಾಸ್ಕೆಟ್ ಬಾಲ್, ಕಬಡ್ಡಿ, ಥ್ರೋಬಾಲ್ ಹಾಗೂ ಅಥ್ಲೇಟಿಕ್ಸ್ ಕ್ರೀಡೆಗಳನ್ನು ಆಡಲು ಅಗತ್ಯ ಮೂಲ ಸೌಕರ್ಯಗಳು ಜಿಲ್ಲಾ ಕೇಂದ್ರ ಸೇರಿದಂತೆ ತಾಲ್ಲೂಕು ಕೇಂದ್ರಗಳಲ್ಲಿಯೂ ಕೊರತೆಯಲ್ಲಿರುವುದು ಗಮನಕ್ಕೆ ಬಂದಿದೆ.

Flower and Fruit Exhibition: ಜ.26-27ರಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ

ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ

ಆಹಾರ ಇಲಾಖೆ ಶಿಫಾರಸ್ಸಿನನ್ವಯ ಸಮತೋಲನ ಆಹಾರ ವಿಂಗಡಣೆ ಕುರಿತ ಕಲಾಕೃತಿ, ಹೂವು ಕುಂಡಗಳ ಜೋಡಣೆ, ವಿವಿಧ ರೀತಿಯ ದೇಶೀಯ ಹಾಗೂ ವಿದೇಶೀಯ ಹೂ, ಹಣ್ಣು ಹಾಗೂ ತರಕಾರಿ ಗಳ ಪ್ರದರ್ಶನ, , ಇಲಾಖಾ ಯೋಜನೆಗಳ ಮಾಹಿತಿ ಹಾಗೂ ಇತ್ಯಾದಿ, ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಉತ್ಪಾದಿಸಲಾಗಿರುವ ಕಸಿ ಸಸಿಗಳ ಮಾರಾಟಕ್ಕಾಗಿ ಸಸ್ಯಸಂತೆ ಕಾರ್ಯಕ್ರಮವನ್ನು ಸಹ ಆಯೋಜಿಸ ಲಾಗಿದೆ

Chimul Election: ಚೀಮುಲ್ ಚುನಾವಣೆ: ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಚಟುವಟಿಕೆ ಗರಿಗೆದರಿಕೆ

ಶಿಡ್ಲಘಟ್ಟ ಕ್ಷೇತ್ರದಲ್ಲಿ ಜೆಡಿಎಸ್ ಚಟುವಟಿಕೆ ಗರಿಗೆದರಿಕೆ

ತಾಲ್ಲೂಕಿನ ಮೇಲೂರು ಗ್ರಾಮದ ತಮ್ಮ ಸ್ವಗೃಹದಲ್ಲಿ ಚೀಮುಲ್ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು ಚೀಮುಲ್ ಚುನಾವಣೆಯಲ್ಲಿ ಸ್ವಾಭಿಮಾನಿ ಮತ ದಾರರನ್ನು ಗಮನದಲ್ಲಿಟ್ಟುಕೊಂಡು ಜೆಡಿಎಸ್ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು ಶಿಸ್ತಿನ ಸಿಪಾಯಿಗಳಂತೆ ಕೆಲಸ ಮಾಡಬೇಕು ಎಂದರು

Untouchability: ಗ್ರಾಮದೇವತೆಯ ಮೆರವಣಿಗೆಯಲ್ಲಿ ಅಸ್ಪೃಶ್ಯತೆ ಆಚರಣೆ: ಗ್ರಾಮದಲ್ಲಿ ಬಿಗುವಿನ ವಾತಾವರಣ

ಗ್ರಾಮದೇವತೆಯ ಮೆರವಣಿಗೆಯಲ್ಲಿ ಅಸ್ಪೃಶ್ಯತೆ ಆಚರಣೆ

ತಾಲೂಕಿನ ಆನೆಮೊಡುಗು ಕೊತ್ತೂರು ಗ್ರಾಮದಲ್ಲಿಯೇ ಈ ಘಟನೆ ನಡೆದಿದೆ. ಘಟನೆಯ ಮಾಹಿತಿ ಪಡೆದ ಕೂಡಲೇ ತಹಶೀಲ್ದಾರ್ ರಶ್ಮಿ, ಇಒ ಮಂಜುನಾಥ್ ಎಎಸ್ಪಿ ಜಗನ್ನಾಥ ರೈ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದಿದ್ದು ಶಾಂತಿ ಸಭೆ ಏರ್ಪಡಿಸಿ ಕಲಹ ತಿಳಿಯಾಗುವಂತೆ ಮಾಡಿದ್ದಾರೆ.

ಚಿಮುಲ್ ಚುನಾವಣೆ: ಮೊದಲ ದಿನ 3 ಮಂದಿ ಉಮೇದುವಾರಿಕೆ ಸಲ್ಲಿಕೆ

ಮೊದಲ ದಿನ 3 ಮಂದಿ ಉಮೇದುವಾರಿಕೆ ಸಲ್ಲಿಕೆ

ಜ.19 ರಿಂದ ಜ.22ರವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು ಸೋಮವಾರ ಚಿಕ್ಕಬಳ್ಳಾಪುರ ಮಹಿಳಾ ಕ್ಷೇತ್ರದಿಂದ ಉಮೇದುವಾರಿಕೆ ಬಯಸಿ ಕಾಮಗಾನಹಳ್ಳಿ ಹಾಲು ಉತ್ಪಾಧಕರ ಮಹಿಳಾ ಸಹಕಾರ ಸಂಘದ ಅಧ್ಯಕ್ಷೆ,ಕೋಚಿಮುಲ್ ಮಾಜಿ ನಿರ್ದೇಶಕಿ ಸುನಂದಮ್ಮ, ಕೈವಾರ ಕ್ಷೇತ್ರದಿಂದ ಉಮೇದುವಾರಿಕೆ ಬಯಸಿ ಚಿಂತಾಮಣಿ ತಾಲೂಕು ಕೆಂಪದೇನಹಳ್ಳಿ ಹಾಲು ಉತ್ಪಾದಕರ ಸರಕಾರ ಸಂಘದ ಅಧ್ಯಕ್ಷರಾದ ಕೆ.ಎನ್. ಆವಲಪ್ಪ,ಚಿಂತಾಮಣಿ ತಾಲೂಕು ಪಾಲೇನಹಳ್ಳಿ ಹಾಲು ಉತ್ಪಾ ದಕರ ಸಂಘದ ಅಧ್ಯಕ್ಷ ದೇವರಾಜರೆಡ್ಡಿ ಸೇರಿದಂತೆ ಮೂವರು ಉಮೇದುವಾರಿಕೆ ಸಲ್ಲಿಸಿದ್ದಾರೆ

ಭಾರತದ ಅತ್ಯಂತ ಯುವ ಆವಿಷ್ಕಾರಕರನ್ನು ಆಚರಿಸುತ್ತಾ ಎಕೋವರ್ಲ್ಡ್‌ನಲ್ಲಿ ಗಿಫ್ಟೆಡ್‌ಮೈಂಡ್ಸ್‌ನ ಬೃಹತ್ ಫಿನಾಲೆ 2026 ನಡೆಸಿ ಕೊಟ್ಟ ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್

ಬೃಹತ್ ಫಿನಾಲೆ ನಡೆಸಿ ಕೊಟ್ಟ ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್

ತನ್ನ ಎರಡನೇ ಆವೃತ್ತಿಯಲ್ಲಿರುವ ಡೆಮೋ ಡೇ 2026ದಲ್ಲಿ 9 ರಿಂದ 14 ವರ್ಷ ವಯಸ್ಸಿನ ವಿದ್ಯಾರ್ಥಿ ಗಳು ಭಾಗವಹಿಸಿ, ವೇದಿಕೆಯೊಡನೆ ಒಂದು ವರ್ಷದಿಂದ, ವಾಸ್ತವ ಕಲಿಕಾ ಪಯಣದಲ್ಲಿ ವಿನ್ಯಾಸ ಗೊಳಿಸಿ ನಿರ್ಮಾಣ ಮಾಡಿದ ವಾಸ್ತವ-ಜಗತ್ತಿನ ಸಮಸ್ಯೆ ಪರಿಹರಿಸುವ ಉತ್ಪನ್ನಗಳನ್ನು ಪ್ರದರ್ಶಿಸಿ ಮಂಡಿಸಿದರು.

ಬೆಂಗಳೂರಿಗರ ಫೇವರಿಟ್‌ ಫುಡ್‌ ಬಿರಿಯಾನಿ: ಸ್ವಿಗ್ಗಿಯಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿ ಆರ್ಡರ್‌: ವರದಿಯಲ್ಲಿ ಬಹಿರಂಗ

ಸ್ವಿಗ್ಗಿಯಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿ ಆರ್ಡರ್‌

ಬೆಂಗಳೂರಿನ ಜನರು ಈ ವರ್ಷದಲ್ಲಿ ಬರೋಬ್ಬರಿ 161 ಲಕ್ಷ ಬಿರಿಯಾನಿಗಳನ್ನು ಆರ್ಡರ್‌ ಮಾಡುವ ಮೂಲಕ ಅತಿಹೆಚ್ಚು ಆರ್ಡರ್‌ ಆಗಿರುವ ಫುಡ್‌ ಬಿರಿಯಾನಿಯಾಗಿದೆ. ಅದರಲ್ಲೂ, 88.8 ಲಕ್ಷ ಚಿಕನ್ ಬಿರಿಯಾನಿಯನ್ನು ಆರ್ಡರ್‌ ಮಾಡಿದ್ದಾರೆ. ಇನ್ನು, ಬೆಂಗಳೂರಿನಲ್ಲಿ ಬೆಳಗಿನ ಅಚ್ಚುಮೆಚ್ಚಿನ ತಿಂಡಿ ಇಡ್ಲಿ ಆಗಿದ್ದು, ಬರೋಬ್ಬರಿ 54.67 ಲಕ್ಷ ಪ್ಲೇಟ್‌ ಇಡ್ಲಿಗಳನ್ನು ಸಿಲಿಕಾನ್‌ ಸಿಟಿ ಜನರು ಸವಿದಿದ್ದಾರೆ

ಭಾರತದಲ್ಲಿ ವಿಂಡ್ ಪವರ್ ಕನ್ವರ್ಟರ್ ವಿತರಣೆ ಆರಂಭಿಸುವ ಮೂಲಕ ನವೀಕರಿಸಬಹುದಾದ ಇಂಧನದ ಮೇಲಿನ ಗಮನ ತೀವ್ರಗೊಳಿಸಿದ ABB

ನವೀಕರಿಸಬಹುದಾದ ಇಂಧನದ ಮೇಲಿನ ಗಮನ ತೀವ್ರಗೊಳಿಸಿದ ABB

ಎರಡು ದಶಕಗಳಿಗೂ ಹೆಚ್ಚು ಕಾಲ ಕರ್ನಾಟಕದಲ್ಲಿ ಉತ್ಪಾದನಾ ಘಟಕಗಳನ್ನು ಹೊಂದಿರುವ ABB, ರಾಜ್ಯದಲ್ಲಿ ಬಲವಾದ ಕೈಗಾರಿಕಾ ಹೆಜ್ಜೆಗುರುತನ್ನು ಹೊಂದಿದೆ. ಭಾರತದ ಆರ್ಥಿಕ ಮತ್ತು ಕೈಗಾರಿಕಾ ಅಭಿವೃದ್ಧಿ ಕಾರ್ಯಸೂಚಿಯ ಪ್ರಮುಖ ಸ್ತಂಭಗಳಾದ ನವೀಕರಿಸಬಹುದಾದ ಇಂಧನ, ಮೂಲ ಸೌಕರ್ಯ, ಆಟೋಮೋಟಿವ್, ತಂತ್ರಜ್ಞಾನ ಮತ್ತು ಸುಧಾರಿತ ಉತ್ಪಾದನೆಯಂತಹ ಆದ್ಯತೆಯ ಕ್ಷೇತ್ರಗಳಿಗೆ ಕಂಪನಿಯು ಬೆಂಬಲ ನೀಡುತ್ತಿದೆ.

ರಾಡ್‌ಕ್ಲಿಫ್ ಶಾಲೆ ಬೆಂಗಳೂರು ‘ರಾಡ್‌ಕ್ಲಿಫ್ ರಾಪ್ಸೋಡಿ’ ಆಯೋಜನೆ: ನಗರದಾದ್ಯಂತ ಯುವ ಪ್ರತಿಭೆಗಳನ್ನು ಒಟ್ಟುಗೂಡಿಸುವ ಕಾರ್ಯಕ್ರಮ

ರಾಡ್‌ಕ್ಲಿಫ್ ಶಾಲೆ ಬೆಂಗಳೂರು ‘ರಾಡ್‌ಕ್ಲಿಫ್ ರಾಪ್ಸೋಡಿ’ ಆಯೋಜನೆ

ಸ್ಪರ್ಧೆಯಲ್ಲಿ ಕ್ರಿಕೆಟ್, ಫುಟ್‌ಬಾಲ್, ನೃತ್ಯ, ಟೈಕ್ವಾಂಡೋ ಮತ್ತು ಕಲೆ ಎಂಬ ಐದು ವಿಭಿನ್ನ ಚಟುವಟಿಕೆ ಗಳು ಒಳಗೊಂಡಿದ್ದು, ವಿದ್ಯಾರ್ಥಿಗಳ ಸಮಗ್ರ ಭಾಗವಹಿಸುವಿಕೆ ಹಾಗೂ ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸಿತು. ಕಾರ್ಯಕ್ರಮದಲ್ಲಿ 32 ಶಾಲೆಗಳು ಭಾಗವಹಿಸಿದ್ದು, 50 ಕ್ಕೂ ಹೆಚ್ಚು ತಂಡಗಳು ಮತ್ತು 600 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಈ ಉಪಕ್ರಮದ ವ್ಯಾಪ್ತಿ ಮತ್ತು ಉತ್ಸಾಹವನ್ನು ಪ್ರತಿಬಿಂಬಿಸಿತು

Rukmini Vasanth: ಬೆಂಗಳೂರಿನಲ್ಲಿ ಅತ್ಯಂತ ದೊಡ್ಡ ಎಕ್ಸ್ಪೀರಿಯೆನ್ಸ್ ಹಬ್ ಪ್ರಾರಂಭ; ನಟಿ ರುಕ್ಮಿಣಿ ವಸಂತ್ ಅವರಿಂದ ಉದ್ಘಾಟನೆ

ಬೆಂಗಳೂರಿನಲ್ಲಿ ಅತ್ಯಂತ ದೊಡ್ಡ ಎಕ್ಸ್ಪೀರಿಯೆನ್ಸ್ ಹಬ್ ಪ್ರಾರಂಭ

ಎರಡು ಮಹಡಿಗಳಲ್ಲಿ 6,200 ಚದರ ಅಡಿ ವಿಸ್ತೀರ್ಣ ಹೊಂದಿರುವ ಈ ಕೇಂದ್ರವು ಮ್ಯಾಜಿಕ್ ಹೋಮ್ ನ ಅತ್ಯಂತ ದೊಡ್ಡ ಹಾಗೂ ತಲ್ಲೀನಗೊಳಿಸುವ ತಾಣವಾಗಿದ್ದು ಗೃಹ ಮಾಲೀಕರು ಆವಿಷ್ಕರಿಸುವ, ಅನುಭವ ಪಡೆದುಕೊಳ್ಳುವ ಮತ್ತು ಒಳಾಂಗಣಗಳನ್ನು ಆಯ್ಕೆ ಮಾಡುವ ವಿಧಾನವನ್ನು ಸಂಪೂರ್ಣ ಮರು ರೂಪಿಸಲು ವಿನ್ಯಾಸಗೊಳಿಸಲಾಗಿದೆ.

ಮೈಸೂರಿನಲ್ಲಿ ಹರ್ಬಲೈಫ್ ಇಂಡಿಯಾದಿಂದ ಮಹಿಳಾ ಇ-ಆಟೋ ಅಭಿಯಾನಕ್ಕೆ ಚಾಲನೆ; ಪರಿಸರ ಸ್ನೇಹಿ ಸಾರಿಗೆ ಕ್ರಾಂತಿಗೆ ಮುನ್ನುಡಿ

ಹರ್ಬಲೈಫ್ ಇಂಡಿಯಾದಿಂದ ಮಹಿಳಾ ಇ-ಆಟೋ ಅಭಿಯಾನಕ್ಕೆ ಚಾಲನೆ

ಕಳೆದ ಮೂರು ದಶಕಗಳಿಂದ ಶಿಶು ಮಂದಿರವು ಆರ್ಥಿಕವಾಗಿ ಹಿಂದುಳಿದ ವರ್ಗದ ಸಮುದಾಯಗಳಿಗೆ ಗೌರವಾನ್ವಿತ ಮತ್ತು ಸುಸ್ಥಿರ ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸಲು ಶ್ರಮಿಸುತ್ತಿದೆ. 'ಇಕೋ-ವೀಲ್ಸ್' ಕೇವಲ ಒಂದು ಸಂಚಾರ ಯೋಜನೆಯಾಗಿ ಉಳಿಯದೆ, ಇಂದು ಆತ್ಮವಿಶ್ವಾಸ ಮತ್ತು ಸ್ವಾವ ಲಂಬನೆಯ ಚಳವಳಿ ಯಾಗಿ ಬೆಳೆದಿದೆ

Vishwavani Editorial: ಹೊಣೆಗೇಡಿತನದ ಪರಮಾವಧಿ

Vishwavani Editorial: ಹೊಣೆಗೇಡಿತನದ ಪರಮಾವಧಿ

ಲಕ್ಷಾಂತರ ಜನರ ಆಶೋತ್ತರಗಳಿಗೆ ಸ್ಪಂದಿಸಬೇಕಾದ, ಜನಕಲ್ಯಾಣದ ಯೋಜನೆಗಳ ಜಾರಿಗೆ, ಅಭಿವೃದ್ಧಿ ಚಟುವಟಿಕೆಗಳಿಗೆ ಸರಕಾರವನ್ನು ಆಗ್ರಹಿಸಬೇಕಾದ ಮತ್ತು ಸುಶಾಸನಕ್ಕೆ ಒತ್ತು ನೀಡಬೇಕಾದ ಇಂಥ ಜನಪ್ರತಿನಿಧಿಗಳು ತಮ್ಮ ಬಾಯಿಯೆದುರು ಮೈಕು ಇದೆ ಎಂಬ ಕಾರಣಕ್ಕೆ ಔಚಿತ್ಯ ಪ್ರಜ್ಞೆಯಿಲ್ಲದೆ ಹೀಗೆ ಮಾತಾಡುವುದು ನಮ್ಮ ವ್ಯವಸ್ಥೆಯಲ್ಲಿನ ಅವ್ಯವಸ್ಥೆಗೆ ಹಿಡಿದಿರುವ ಕನ್ನಡಿಯೂ ಹೌದು.

ಗರ್ಭಾವಸ್ಥೆಯ ಗಡ್ಡೆಯಿಂದ ಬಳಲುತ್ತಿದ್ದ 26 ವರ್ಷದ ಮಹಿಳೆಗೆ ಯಶಸ್ವಿ ಚಿಕಿತ್ಸೆ

ಗರ್ಭಾವಸ್ಥೆಯ ಗಡ್ಡೆಯಿಂದ ಬಳಲುತ್ತಿದ್ದ ಮಹಿಳೆಗೆ ಯಶಸ್ವಿಯಾಗಿ ಚಿಕಿತ್ಸೆ

ಚಿಕಿತ್ಸೆಯ ಸಮಯದಲ್ಲಿ ಆಕೆಯ ಗರ್ಭಾಶಯ ಮತ್ತು ಸಂತಾನೋತ್ಪತ್ತಿ ಸಾಮ ರ್ಥ್ಯಕ್ಕೆ ಯಾವುದೇ ತೊಂದರೆಯಾಗದಂತೆ ಜಾಗರೂಕತೆ ವಹಿಸಲಾಗಿದೆ. ಈ ರೋಗಿಯು ಗರ್ಭಾ ಶಯದೊಳಗೆ ಅಸಹಜ ಅಂಗಾಂಶಗಳ ಬೆಳವಣಿಗೆಯಿಂದ ಉಂಟಾಗುವ ಅಪರೂಪದ ಗಡ್ಡೆ ಹೊಂದಿರುವ 'ಜೆಸ್ಟೇಶನಲ್ ಟ್ರೋಫೋಬ್ಲಾಸ್ಟಿಕ್ ನಿಯೋಪ್ಲಾಸಿಯಾ' ಎಂಬ ಸಂಕೀರ್ಣ ಸಮಸ್ಯೆ ಯಿಂದ ಬಳಲುತ್ತಿದ್ದರು. ಈ ಗಡ್ಡೆಯನ್ನು ಎಚ್ಚರಿಕೆಯಿಂದ ನಿರ್ವಹಿಸದಿದ್ದರೆ ತೀವ್ರವಾದ ಆಂತರಿಕ ರಕ್ತಸ್ರಾವ ಉಂಟಾಗಿ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಇತ್ತು

ಮನಸೆಳೆದ ಬರಹಗಳು

ಮನಸೆಳೆದ ಬರಹಗಳು

‘ಬಲಿಷ್ಠನೇ ಬಾಳಲು ಯೋಗ್ಯ’ ಎಂಬ ಮಾತನ್ನು ಮುಂದು ಮಾಡಿ ಕೆಲವರು ಈ ಧೋರಣೆಯನ್ನು ಸಮರ್ಥಿಸಿಕೊಳ್ಳಬಹುದು; ಆದರೆ ಇಂದು ನಾವು ಅತ್ಯಂತ ಸುಶಿಕ್ಷಿತ ಸಮಾಜದಲ್ಲಿ ಬದುಕುತ್ತಿದ್ದೇವೆ, ಇಲ್ಲಿ ಈ ಹೊಡಿ-ಬಡಿ-ಕಡಿ ಧೋರಣೆ ಯೋಗ್ಯವೇ? ಜಗತ್ತಿನ ಇಷ್ಟೆ ಅನಿಷ್ಟ ಸಂಗತಿಗಳ, ಏಳು-ಬೀಳುಗಳ ಮಧ್ಯೆ ನಮ್ಮ ಭಾರತ ಮಾತ್ರ ಪ್ರಗತಿಯತ್ತ ಸಾಗುತ್ತಿದೆ, ಸುರಕ್ಷಿತವಾಗಿ ತನ್ನ ಗಡಿ ಕಾಪಾಡಿಕೊಂಡು ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

Loading...