ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ashok Nayak

Senior Sub Editor

[email protected]

ಮಂಗಳೂರು ವಿಶ್ವವಿದ್ಯಾಲಯದಿಂದ ಬಿ.ಎ ಪದವಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯದಲ್ಲಿ ಎಂ.ಎ. ಸಿಕ್ಕಿಂ ಮಣಿಪಾಲ ಯೂನಿವರ್ಸಿಟಿಯಿಂದ ಎಂಬಿಎ ಪದವಿ ಗಳಿಸಿರುತ್ತಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ಶಿಕ್ಷಣ ಪೂರೈಕೆ... ಆರಂಭದಲ್ಲಿ ನಾಲ್ಕು ವರ್ಷಗಳ ಕಾಲ ರಾಜ್ಯಮಟ್ಟದ ಕನ್ನಡ ದಿನಪತ್ರಿಕೆ ಉದಯವಾಣಿಯ ಡಿಜಿಟಲ್‌ ವಿಭಾಗದಲ್ಲಿ ಪತ್ರಿಕೋದ್ಯಮ ವೃತ್ತಿ ಆರಂಭ. ಮಂಗಳೂರಿನ ವಿಜಯವಾಣಿಯಲ್ಲಿ ಒಂದು ವರ್ಷ ಡೆಸ್ಕ್‌ ನಲ್ಲಿ ಉಪಸಂಪಾದಕನಾಗಿ ಕಾರ್ಯನಿರ್ವಹಣೆ. ಬೆಂಗಳೂರಿನಲ್ಲಿ ಉದಯಕಾಲದಲ್ಲಿ ಡಿಜಿಟಲ್‌ ವಿಭಾಗದಲ್ಲಿ ವೃತ್ತಿ ನಿರ್ವಹಣೆ, ಎಸ್‌ ನ್ಯೂಸ್‌ ಚಾನೆಲ್‌ ನಲ್ಲಿ ಕಂಟೆಂಟ್‌ ರೈಟರ್‌ ಆಗಿ ಕೆಲಸ ಮಾಡಿದ ಅನುಭವ. ಈಗ, ವಿಶ್ವೇಶ್ವರ ಭಟ್‌ ಸಾರಥ್ಯದ ವಿಶ್ವವಾಣಿ ಕನ್ನಡ ದಿನಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಹಿರಿಯ ಉಪಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ..

Articles
Miss World pageant: ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಂಚಿದ ಚಿಕ್ಕಬಳ್ಳಾಪುರದ ಡಾ.ವಿ.ಮೋನಿಷಾ

ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಮಿಂಚಿದ ಚಿಕ್ಕಬಳ್ಳಾಪುರದ ಡಾ.ವಿ.ಮೋನಿಷಾ

ಚಿಂತಾಮಣಿಯ ರಾಯಲ್ ಶಾಲೆ ಹಾಗೂ ಏನಿಗದಲೆ ಜವಾಹರ್ ನವೋದಯ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡಿದ ಅವರು, ಉಡುಪಿಯ ಎಸ್‌ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ ಆಯುರ್ವೇದ ವೈದ್ಯಕೀಯ ಪದವಿ ಹಾಗೂ ನಿಟ್ಟೆ ವಿಶ್ವವಿದ್ಯಾಲಯದಲ್ಲಿ ಸಾರ್ವಜನಿಕ ಆರೋಗ್ಯ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

Chikkaballapur News: ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ

ಪಸುಪಲೋಡು ಸರ್ಕಾರಿ ಶಾಲೆಗೆ ಎಸ್‌ಡಿಎಂಸಿ ನೂತನ ಪದಾಧಿಕಾರಿಗಳ ಆಯ್ಕೆ

ತಾಲೂಕಿನ ಪಸುಪಲೋಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪೋಷಕರ ಸಾಮಾನ್ಯ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಗೆ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ)ಯ 18 ಸದಸ್ಯರನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಸದಸ್ಯರು ಸಭೆ ನಡೆಸಿ, ಸುಮತಿ ಅವರನ್ನು ಎಸ್‌ಡಿಎಂಸಿ ಅಧ್ಯಕ್ಷರಾಗಿ ಹಾಗೂ ಜಿ.ವಿ. ವೆಂಕಟೇಶಪ್ಪ ಅವರನ್ನು ಉಪಾಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು.

Chikkaballapur News: ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

ಭಾರತ್ ಜೋಡೋ ಯುವ ಸಂಘಗಳಿಗೆ ನೋಂದಣಿ ಆರಂಭ

16ರಿಂದ 35 ವರ್ಷದೊಳಗಿನ 100 ಯುವ ಸದಸ್ಯರನ್ನು ಒಳಗೊಂಡ ಒಂದು ಸಂಘವನ್ನು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರಚಿಸಲಾಗುವುದು. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಪ್ರಾತಿ ನಿಧ್ಯ ದೊರೆಯುವಂತೆ ಸಂಘಗಳನ್ನು ರೂಪಿಸಲು ಸೂಚಿಸಲಾಗಿದೆ. ಪ್ರತಿ ಸಂಘಕ್ಕೆ ರಾಜ್ಯ ಸರ್ಕಾರ ದಿಂದ ವಾರ್ಷಿಕ 10 ಲಕ್ಷ ರೂ. ಅನುದಾನ ನೀಡಲಾಗುತ್ತದೆ.

Chikkaballapur News: ವಿದ್ಯಾರ್ಥಿ ಪರಿಷತ್ ಅಕಾಡೆಮಿಕ್ ಹಾಗೂ ಸೇವಾ ಪರಂಪರೆಯನ್ನು ಎತ್ತಿ ಹಿಡಿಯಲಿ: ಡಾ.ಕೋಡಿ ರಂಗಪ್ಪ

ಡಿಜಿಟಲ್ ಚುನಾವಣೆ: ವಿದ್ಯಾರ್ಥಿ ಪರಿಷತ್ ಪ್ರತಿನಿಧಿಗಳಿಗೆ ಅಭಿನಂದನೆ

ಶಾಲೆ ಹಾಗೂ ಕಾಲೇಜು ಹಂತದಲ್ಲಿನ ಚುನಾವಣೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ ಗಳನ್ನು ಬೆಳೆಸಲು ಅತ್ಯುತ್ತಮ ವೇದಿಕೆಯಾಗಿವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕುಟುಂಬ, ಶಾಲೆ, ಸಮಾಜ, ಕೈಗಾರಿಕೆ ಹಾಗೂ ವಿವಿಧ ಸಂಘ-ಸಂಸ್ಥೆಗಳಿಗೆ ಸಮರ್ಥ ನಾಯಕತ್ವ ಅಗತ್ಯವಿದ್ದು, ಅದರ ಅಡಿಪಾಯ ವಿದ್ಯಾರ್ಥಿ ಜೀವನದಲ್ಲೇ ನಿರ್ಮಾಣವಾಗಬೇಕು

ಮಣಿಪಾಲ್ ಆಸ್ಪತ್ರೆಯಲ್ಲಿ ದೇಶದ ಮೊದಲ ಎಐ ಆಧಾರಿತ ಎಲೆಕ್ಟಾ ಇವೋ

ಮಣಿಪಾಲ್ ಆಸ್ಪತ್ರೆಯಲ್ಲಿ ದೇಶದ ಮೊದಲ ಎಐ ಆಧಾರಿತ ಎಲೆಕ್ಟಾ ಇವೋ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಪ್ರತಿ ವರ್ಷ ಸುಮಾರು 14.6 ಲಕ್ಷ ಹೊಸ ಕ್ಯಾನ್ಸರ್ ಪ್ರಕರಣಗಳು ದಾಖಲಾಗುತ್ತಿವೆ. ಈ ಹಿನ್ನೆಲೆ ಯಲ್ಲಿ ರೋಗಿಯ ಅಗತ್ಯಕ್ಕೆ ತಕ್ಕಂತೆ ಚಿಕಿತ್ಸೆಯನ್ನು ರೂಪಿಸುವ ತಂತ್ರಜ್ಞಾನಗಳ ಅಗತ್ಯ ಹೆಚ್ಚುತ್ತಿದ್ದು, ಎಲೆಕ್ಟಾ ಇವೋ ಈ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ.

"ಯುದ್ಧ ಬೇಡ, ಶಾಂತಿ ಬೇಕು" - ಜಯನಗರದಲ್ಲಿ ಹಿರೋಷಿಮಾ ದಿನಾಚರಣೆ

"ಯುದ್ಧ ಬೇಡ, ಶಾಂತಿ ಬೇಕು" - ಜಯನಗರದಲ್ಲಿ ಹಿರೋಷಿಮಾ ದಿನಾಚರಣೆ

ಹಿರೋಷಿಮಾ ನಾಗಾಸಾಕಿ ಬಾಂಬ್ ದಾಳಿಯ ಭೀಕರತೆಯನ್ನು ನೆನಪಿಸಿಕೊಂಡು ವಿಶ್ವಶಾಂತಿಯ ಸಂದೇಶ ಸಾರುವ ಉದ್ದೇಶದಿಂದ ಆರ್ಟ್ ಕಲ್ಚರಲ್ ಎಜುಕೇಶನಲ್ ಎನ್ಲೈಟ್ ಫೌಂಡೇಶನ್ (ರಿ) ವತಿಯಿಂದ ಜಯನಗರದ ಆರ್.ಕೆ.ಎಸ್. ಎಜುಕೇಶನಲ್ ಸೊಸೈಟಿ (ರಿ) ಶಾಲೆ ಯಲ್ಲಿ "ಹಿರೋಷಿಮಾ ಡೇ" ಶಾಂತಿ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.

Sirsi News: ಆಧ್ಯಾತ್ಮ-ಆರೋಗ್ಯ ಹೂವು-ಪರಿಮಳದ ಸಂಬಂಧ: ವಿಭೂತಿಪುರ ಮಠದ ಶ್ರೀ

ಆಧ್ಯಾತ್ಮ-ಆರೋಗ್ಯ ಹೂವು-ಪರಿಮಳದ ಸಂಬಂಧ

ಮನಸ್ಸನ್ನು ನಿತ್ಯವೂ ಅಂತರಂಗದ ಕಡೆಗೆ ಕೊಂಡೊಯ್ಯಲು ಸಾಧ್ಯವಾದರೆ ಜೀವನದಲ್ಲಿ ಆರೋಗ್ಯ ಮತ್ತು ನೆಮ್ಮದಿ ನೆಲೆಸುತ್ತದೆ. ಮಠಾಧೀಶರು ಧಾರ್ಮಿಕ ಸಂಸ್ಥೆಗಳ ಮುಖ್ಯಸ್ಥರಾಗಿರುವ ಕಾರಣ ದೊಡ್ಡ ಜವಾಬ್ದಾರಿಯನ್ನು ಹೊತ್ತ ಸಂಸಾರಿಗಳೇ ಆಗಿದ್ದಾರೆ. ಆದರೆ ಎಲ್ಲ ವ್ಯವಹಾರಗಳ ಮಧ್ಯೆಯೂ ತಾವು ಅದರಲ್ಲಿ ಅಂಟಿಕೊಳ್ಳದೆ ಬದುಕಬೇಕು ಎಂದು ತಿಳಿಸಿದರು.

Ramachandrapura Sri: ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ರಾಮಚಂದ್ರಾಪುರ ಶ್ರೀ

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ

ದೇಹ, ಮನಸ್ಸು ಹಾಗೂ ಆತ್ಮದ ನಡುವೆ ಸಮತೋಲನ ಸಾಧಿಸಿದ ಸ್ಥಿತಿ ಎಂದು ಆಯುರ್ವೇದ ತಿಳಿಸುತ್ತದೆ. ವಾತ, ಪಿತ್ತ ಮತ್ತು ಕಫ ಎಂಬ ತ್ರಿದೋಷಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯವಾಗುತ್ತದೆ. ಇವುಗಳ ಅಸಮತೋಲನವೇ ಅನಾರೋಗ್ಯಕ್ಕೆ ಕಾರಣವಾಗುತ್ತದೆ ಎಂದು ಶ್ರೀರಾಮ ಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ವಿವರಿಸಿದರು.

ಒಂದೇ ದಿನದಲ್ಲಿ 200ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳ ಜಪ್ತಿ: ಬೈಕ್‌ ಟ್ಯಾಕ್ಸಿ ಸೇವೆಗೆ ಮತ್ತೆ ಅಡ್ಡಿ

ಬೈಕ್‌ ಟ್ಯಾಕ್ಸಿ ಸೇವೆಗೆ ಮತ್ತೆ ಅಡ್ಡಿ

ಖಾಸಗಿ ಬಳಕೆಯ ವಾಹನಗಳನ್ನು ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ಬಾಡಿಗೆಗೆ ನೀಡಲು ಬಳಸ ಲಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಹಾಗೂ ಅಧಿಕೃತ ಟ್ಯಾಕ್ಸಿ ಯೂನಿಯನ್‌ಗಳಿಂದ ನಿರಂತರ ದೂರುಗಳು ಕೇಳಿಬಂದಿದ್ದವು. ಸರಕಾರದ ಯಾವುದೇ ಪರವಾನಗಿ ಪಡೆಯದ ಅನಧಿಕೃತ ಮೊಬೈಲ್ ಅಪ್ಲಿಕೇಶನ್‌ಗಳ ಮೂಲಕ ಈ ಬೈಕ್ ಟ್ಯಾಕ್ಸಿ ಸೇವೆಗಳನ್ನು ರಾಜಾರೋಷವಾಗಿ ಒದಗಿಸ ಲಾಗುತ್ತಿತ್ತು.

ಸಿಐಡಿಯಿಂದ ದೂರುದಾರರ ಹೇಳಿಕೆ ದಾಖಲು: ‌ಕೆಪಿಎಸ್ʼಸಿ ಹಗರಣ, ಸಾಹುಕಾರ್‌ ಸಹಿತ 29 ಮಂದಿಗೆ ನೋಟಿಸ್

ಕೆಪಿಎಸ್ʼಸಿ ಹಗರಣ, ಸಾಹುಕಾರ್‌ ಸಹಿತ 29 ಮಂದಿಗೆ ನೋಟಿಸ್

ಹಾಸನ ಮೂಲದ ದೂರುದಾರ ಮಂಜುನಾಥ್ ಅವರನ್ನು ಸಿಐಡಿ ಕಚೇರಿಯಲ್ಲಿ ವಿಚಾರಣೆ ನಡೆಸಿದ ತನಿಖಾಧಿಕಾರಿಗಳು ಅವರ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ಈ ವೇಳೆ ಮಂಜುನಾಥ್ ಅವರು ಮಧ್ಯವರ್ತಿಗಳು ಹಾಗೂ ಅಭ್ಯರ್ಥಿಗಳ ನಡುವಿನ ಧ್ವನಿಮುದ್ರಿಕೆ ಸೇರಿದಂತೆ ಹಲವು ಪ್ರಮುಖ ದಾಖಲೆಗಳನ್ನು ತನಿಖಾ ತಂಡಕ್ಕೆ ಒದಗಿಸಿದ್ದಾರೆ.

SIR: ಎಸ್‌ʼಐಆರ್‌ ಪರಿಷ್ಕರಣೆ: ಶೇ.99.96 ರಷ್ಟು ಪೂರ್ಣ

SIR: ಎಸ್‌ʼಐಆರ್‌ ಪರಿಷ್ಕರಣೆ: ಶೇ.99.96 ರಷ್ಟು ಪೂರ್ಣ

2026ರ ಜೂನ್ 16ರಂದು ಮತದಾರರ ಪಟ್ಟಿಯಲ್ಲಿ ಇದ್ದ 5,54,32,314 ಮತದಾರರಿಗೆ ಎನ್ಯು ಮರೇಷನ್ ಫಾರ್ಮ್ʼಗಳನ್ನು ಮನೆ ಮನೆಗೆ ತಲುಪಿಸಿ, ಅವುಗಳನ್ನು ಮರಳಿ ಪಡೆದು ಡಿಜಿಟಲೀಕರಣ ಮಾಡುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಈವರೆಗೆ 5,53,3,75 ಫಾರ್ಮ್‌ಗಳನ್ನು ಡಿಜಿಟಲೀಕರಿಸಲಾಗಿದೆ. ಕೇವಲ 22,977 ಫಾರ್ಮ್‌ಗಳು ಮಾತ್ರ ಬಾಕಿ ಉಳಿದಿದ್ದು, ಇವು ಸಹ ಒಂದು ಅಥವಾ ಎರಡು ದಿನಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ

ರಾಜಿ ಸಂಧಾನದ ನಡುವೆ ಇಂದು 30 ಶಾಸಕರ ಪ್ರತ್ಯೇಕ ಸಭೆ : ಮುನಿದವರ ಮನವೊಲಿಕೆ

ಮುನಿದವರ ಮನವೊಲಿಕೆ

ಹೆಚ್ಚು ಶಾಸಕರು ಸಭೆ ನಡೆಸಲು ಮುಂದಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅಸಮಾಧಾನಿತ ಹಿರಿಯ ಶಾಸಕರನ್ನು ಖುದ್ದು ಭೇಟಿ ಮಾಡಿ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾರೆ. ರಾಜೀನಾಮೆ ಬೆದರಿಕೆ ಹಾಕಿದ್ದ ಶಾಸಕರು ಬುಧವಾರ ತಮ್ಮ ಹೇಳಿಕೆ ಬದಲಿಸಿದ್ದಾರೆ.

Vishwavani Editorial: ಮಹಿಳೆಯ ಅಪಮಾನ ಸಲ್ಲದು

Vishwavani Editorial: ಮಹಿಳೆಯ ಅಪಮಾನ ಸಲ್ಲದು

ಉದಯನಿಧಿ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆಗಾಗಿ ಕರೆದೊಯ್ದು ಬಳಿಕ ಬಿಡುಗಡೆ ಆಗಿದ್ದಾರೆ. ಈ ಕುರಿತು ಕಾನೂನು ಹೋರಾಟ ನಡೆಯಬಹುದು. ಅದರಲ್ಲಿ ಉದಯನಿಧಿ ತಮ್ಮನ್ನು ಸಮರ್ಥಿಸಿಕೊಳ್ಳಬಹುದು, ಆ ಮಾತು ಬೇರೆ. ಆದರೆ ಈ ಕೀಳು ಮಾತಿಗಾಗಿ ಇದುವರೆಗೂ ಒಂದು ಕ್ಷಮೆ ಯನ್ನೂ ಅವರು ಕೇಳಿಲ್ಲ

'ನಾನೇಕೆ ರಾಜೀನಾಮೆ ಕೊಡಲಿ? ಜನರೇ ನನ್ನನ್ನು ಗೆಲ್ಲಿಸಿದ್ದಾರೆ': ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಸುಬ್ಬಾರೆಡ್ಡಿ ಬೇಸರ; 'ಹೈಕಮಾಂಡ್ ಕೈಬಿಟ್ಟಿದೆ' ಆರೋಪ

'ನಾನೇಕೆ ರಾಜೀನಾಮೆ ಕೊಡಲಿ? ಜನರೇ ನನ್ನನ್ನು ಗೆಲ್ಲಿಸಿದ್ದಾರೆ'

ಸಚಿವ ಸ್ಥಾನ ಕೈತಪ್ಪಲು ಹೈಕಮಾಂಡ್ ಕಾರಣ ಎಂಬ ಮಾಹಿತಿ ನನಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(Chief Minister D K Shivkumar) ಅವರು ನನಗೆ ಸಚಿವ ಸ್ಥಾನ ನೀಡಲು ಪ್ರಯತ್ನಿಸಿದ್ದರು. ಆದರೆ ಅಂತಿಮ ನಿರ್ಧಾರ ಬೇರೆ ರೀತಿಯಾಯಿತು ಎಂದು ಪರೋಕ್ಷವಾಗಿ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಲ್ಲೆಯ ನಾಲ್ವರು ಶಾಸಕರಿಗೂ ಸಚಿವರಾಗುವ ಅರ್ಹತೆ ಇದೆ: ಉಸ್ತುವಾರಿ ಸಚಿವ; ‘ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ’ ಸಂದೇಶ

ಸಂಪುಟ ವಿಸ್ತರಣೆ ಹೈಕಮಾಂಡ್ ತೀರ್ಮಾನ; ಎಲ್ಲರೂ ಅದಕ್ಕೆ ಬದ್ಧ: ಬೈರತಿ ಸುರೇಶ್

ಜಿಲ್ಲೆಯ ಬರ ನಿರ್ವಹಣೆಯಲ್ಲಿ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. ರೈತರ ಹಿತಾಸಕ್ತಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಜನರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ಕ್ರಮಗಳನ್ನು ವೈಜ್ಞಾ ನಿಕ ನೆಲೆಗಟ್ಟಿನಲ್ಲಿ ಕೈಗೊಳ್ಳಲಾಗುತ್ತಿದೆ

ದಶಕದ ಮೈಲುಗಲ್ಲಿನಲ್ಲಿ ಜಿ.ಎಸ್.ಟಿ.: ಮುಂದಿನ ತಲೆಮಾರಿನ ಸುಧಾರಣೆಗಳಿಗೆ ಎಫ್.ಐ.ಎಸ್.ಎಂ.ಇ. ಕರೆ

ದಶಕದ ಮೈಲುಗಲ್ಲಿನಲ್ಲಿ ಜಿ.ಎಸ್.ಟಿ

ದೇಶಾದ್ಯಂತ ಇರುವ ಎಂ.ಎಸ್‌ಎಂ.ಇ.ಗಳ ಪ್ರತಿಕ್ರಿಯೆ ಆಧರಿಸಿ, ಫೆಡರೇಶನ್ ಆಫ್ ಇಂಡಿಯನ್ ಮೈಕ್ರೋ ಅಂಡ್ ಸ್ಮಾಲ್ ಅಂಡ್ ಮೀಡಿಯಂ ಎಂಟರ್‌ಪ್ರೈಸಸ್ (ಎಫ್.ಐ.ಎಸ್.ಎಂ.ಇ) ಸಂಸ್ಥೆಯು ತೆರಿಗೆ ಜಾರಿಯನ್ನು ಸಡಿಲಗೊಳಿಸದೆ, ನಿಯಮಗಳ ಪಾಲನೆಯ ವೆಚ್ಚವನ್ನು ಕಡಿಮೆ ಮಾಡಲು, ದುಡಿಯುವ ಬಂಡವಾಳವನ್ನು ಸುಲಭವಾಗಿ ಸಿಗುವಂತೆ ಮಾಡಲು, ಪಾರದರ್ಶಕತೆ ಹೆಚ್ಚಿಸಲು ಮತ್ತು ಸ್ವಯಂ ಪ್ರೇರಿತ ತೆರಿಗೆ ಪಾವತಿ ಬಲಪಡಿಸಲು ಪ್ರಾಯೋಗಿಕ ಸುಧಾರಣೆಗಳನ್ನು ಪ್ರಸ್ತಾಪಿಸಿದೆ.

ಪ್ರತಿ ಕ್ಷೇತ್ರಕ್ಕೆ 1 ಕೋಟಿ ಬಿಡುಗಡೆ; ಬೆಳೆ ಹಾನಿ ಪ್ರದೇಶಗಳಿಗೆ ತ್ವರಿತ ವರದಿ ಸಲ್ಲಿಸಲು ಸಚಿವ ಬಿ.ಎಸ್. ಸುರೇಶ್ ಸೂಚನೆ

ಎಂಟೂ ತಾಲೂಕುಗಳಲ್ಲಿ ತೀವ್ರ ಬರ: ಕುಡಿಯುವ ನೀರು, ರೈತರ ರಕ್ಷಣೆಗೆ ಕ್ರಮ

ಕಳೆದ ಮಾರ್ಚ್ನಿಂದ ಈವರೆಗೆ ಆಗಬೇಕಿದ್ದ ಮಳೆಯ ಪೈಕಿ ಕೇವಲ ಶೇ.4.5ರಷ್ಟು ಮಾತ್ರ ಮಳೆಯಾಗಿದ್ದು, ಕೃಷಿ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಿದೆ. ಸಾಮಾನ್ಯವಾಗಿ ಈ ವೇಳೆಗೆ 1.26 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಪೂರ್ಣಗೊಳ್ಳಬೇಕಿದ್ದರೆ, ಕೇವಲ 5650 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ

ಕೋಲಾರ–ಚಿಕ್ಕಬಳ್ಳಾಪುರ ಜಿಲ್ಲೆಗಳ ನಿರ್ಲಕ್ಷ್ಯದ ಆರೋಪ; ಸರ್ಕಾರದ ವಿರುದ್ಧ ಸೀಕಲ್ ರಾಮಚಂದ್ರಗೌಡ ವಾಗ್ದಾಳಿ

ಕೆ.ಎಂ. ಸುರೇಶ್ ಗೆಲುವಿಗೆ ಬಿಜೆಪಿ ರಣಕಹಳೆ

ತುಮಕೂರು, ಶಿವಮೊಗ್ಗ, ಚಿತ್ರದುರ್ಗ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ.ಎಂ. ಸುರೇಶ್ ಅವರು ಪಕ್ಷದ ಹಿರಿಯ ಹಾಗೂ ಅನುಭವಿ ನಾಯಕರಾಗಿದ್ದಾರೆ. ಕಳೆದ ಮೂರು ದಶಕ ಗಳಿಂದ ಪಕ್ಷ ಸಂಘಟನೆಗೆ ಸೇವೆ ಸಲ್ಲಿಸಿರುವ ಅವರು ಯುವ ಮೋರ್ಚಾದಿಂದ ಆರಂಭಿಸಿ ವಿವಿಧ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ

ಭಾರತೀಯ ಉದ್ಯಮಗಳಲ್ಲಿ ಎಐ ಕ್ರಾಂತಿ: 73% ಕಂಪನಿಗಳಿಗೆ ಸಿಗುತ್ತಿದೆ ಲಾಭ, ಆದರೂ ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

73% ಕಂಪನಿಗಳಿಗೆ ಸಿಗುತ್ತಿದೆ ಲಾಭ, ಕಾಡುತ್ತಿದೆ ʼಡೇಟಾʼ ಕೊರತೆಯ ಚಿಂತೆ!

ಸಮೀಕ್ಷೆಗೊಳಗಾದ ಭಾರತದ ಎಲ್ಲಾ ಶೇ.100ರಷ್ಟು ಕಂಪನಿಗಳು ಒಂದಲ್ಲಾ ಒಂದು ರೀತಿಯ ಎಐ ಪ್ರಾಜೆಕ್ಟ್‌ಗಳಲ್ಲಿ ತೊಡಗಿಸಿಕೊಂಡಿವೆ. ಆದರೆ, ಶೇ. 44ರಷ್ಟು ಕಂಪನಿಗಳು ಇನ್ನೂ ಪ್ಲಾನಿಂಗ್ ಹಂತ ದಲ್ಲಿದ್ದರೆ, ಶೇ. 30ರಷ್ಟು ಕಂಪನಿಗಳು ಎಐ ಅನ್ನು ಉತ್ಪಾದನಾ ಹಂತಕ್ಕೆ ಕೊಂಡೊಯ್ದಿವೆ. ಶೇ. 19ರಷ್ಟು ಕಂಪನಿಗಳು ತಮ್ಮ ಪ್ರಮುಖ ಕೆಲಸಗಳಲ್ಲಿ ಎಐ ಬಳಸುತ್ತಿದ್ದರೆ, ಶೇ. 7ರಷ್ಟು ಕಂಪನಿಗಳು ಅತ್ಯಾಧುನಿಕ ಎಐ ವ್ಯವಸ್ಥೆ ಹೊಂದಿವೆ.

MLA K H Puttaswamy Gowda: ಅಭಿವೃದ್ಧಿ ಮೆಚ್ಚಿ ಕೆಎಚ್‌ಪಿ ಬಣಕ್ಕೆ ಮುಖಂಡರ ಸೇರ್ಪಡೆ: ಶಾಸಕ ಪುಟ್ಟಸ್ವಾಮಿಗೌಡ

ಅಭಿವೃದ್ಧಿ ಮೆಚ್ಚಿ ಕೆಎಚ್‌ಪಿ ಬಣಕ್ಕೆ ಮುಖಂಡರ ಸೇರ್ಪಡೆ

ಕಳೆದ ಮೂರೂವರೆ ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳಿಂದ ಪ್ರೇರಿತ ರಾಗಿ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ಜನರು ತಮ್ಮೊಂದಿಗೆ ಕೈಜೋಡಿಸುತ್ತಿದ್ದಾರೆ ಎಂದು ತಿಳಿಸಿದರು. ಶಿಕ್ಷಣ ತಜ್ಞ ಡಾ.ಎಚ್.ನರಸಿಂಹಯ್ಯ ಜನ್ಮಭೂಮಿಯ ಅಭಿವೃದ್ಧಿಗೆ ಸರ್ಕಾರದಿಂದ ಬಹುಕೋಟಿ ರೂಪಾಯಿ ಅನುದಾನ ತಂದು ಮೂಲಸೌಕರ್ಯ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ

MLA S N Subbareddy: ಸುಬ್ಬಾರೆಡ್ಡಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರ ಆಗ್ರಹ; ಪ್ರತಿಭಟನೆ ವೇಳೆ ಯುವ ಮುಖಂಡನ ಆತ್ಮಹತ್ಯೆ ಯತ್ನ ವಿಫಲ

ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ಗುಡಿಬಂಡೆ ಬಂದ್ ಯಶಸ್ವಿ

ಪ್ರತಿಭಟನಾಕಾರರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಕಾಂಗ್ರೆಸ್ ಹೈಕಮಾಂಡ್, ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಘೋಷಣೆಗಳನ್ನು ಕೂಗಿ ಅಸಮಾಧಾನ ವ್ಯಕ್ತಪಡಿಸಿ ದರು. ಇದೇ ವೇಳೆ ಯುವ ಕಾಂಗ್ರೆಸ್ ಮುಖಂಡ ಅಂಬರೀಶ್ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆಯಿತು. ಸ್ಥಳದಲ್ಲಿದ್ದ ಪೊಲೀಸರು ತಕ್ಷಣ ಮಧ್ಯಪ್ರವೇಶಿಸಿ ಅವರನ್ನು ತಡೆದು ಪರಿಸ್ಥಿತಿ ನಿಯಂತ್ರಿಸಿ ದರು.

ಎಚ್‌ಸಿಜಿ ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್-ಲೈನಾಕ್ ಮೂಲಕ ರೋಗಿಗಳಿಗೆ ಚಿಕಿತ್ಸೆ

ರಾಜ್ಯಕ್ಕೆ ಕಾಲಿಟ್ಟ ಎಂಆರ್-ಮಾರ್ಗದರ್ಶಿತ ಅಡಾಪ್ಟಿವ್ ರೇಡಿಯೇಷನ್ ಥೆರಪಿ

ಹೆಲ್ತ್‌ಕೇರ್ ಗ್ಲೋಬಲ್ ಎಂಟರ್‌ಪ್ರೈಸಸ್ (ಎಚ್‌ಸಿಜಿ), ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್-ಲೈನಾಕ್ ಅನ್ನು ಬಳಸಿಕೊಂಡು ಕ್ಯಾನ್ಸರ್ ರೋಗಿಗಳ ಚಿಕಿತ್ಸೆ ಪ್ರಾರಂಭಿಸಿದೆ. ಈ ಮಹತ್ವದ ಮೈಲುಗಲ್ಲಿನೊಂದಿಗೆ, ಎಚ್‌ಸಿಜಿಯು ಕರ್ನಾಟಕ ಮತ್ತು ನೆರೆಹೊರೆಯ ಪ್ರದೇಶಗಳಲ್ಲಿನ ರೋಗಿಗಳಿಗೆ ಎಂಆರ್-ಮಾರ್ಗದರ್ಶಿತ ಹೊಂದಾಣಿಕೆಯ ವಿಕಿರಣ ಚಿಕಿತ್ಸೆಗೆ ಪ್ರವೇಶ ಒದಗಿಸಿದೆ.

Harsha Hegde Column: ಯೋಚಿಸದೇ ಸುಮ್ಮನಿರುವುದೂ ಒಂದು ಭಾಗ್ಯ !

ಯೋಚಿಸದೇ ಸುಮ್ಮನಿರುವುದೂ ಒಂದು ಭಾಗ್ಯ !

ನಾವೆಲ್ಲರೂ ಯೋಚಿಸುವುದಕ್ಕೆ ಸರ್ವಥಾ ಅರ್ಹರು. ಪ್ರಕೃತಿ ನಮಗೆ ನೀಡಿರುವ ಅತ್ಯಂತ ಸುಂದರವಾದ ವರಗಳಲ್ಲಿ ಯೋಚನಾ ಶಕ್ತಿಯೂ ಒಂದು. ಕೇವಲ ಒಂದು ಸಂಗತಿಯ ಕುರಿಯಾದ ಯೋಚನೆಯಲ್ಲ, ಯೋಚನೆಗಳ ಜಾಲವನ್ನೇ ನಾವು ಸೃಷ್ಟಿಸಬವು. ಅಷ್ಟು ಅದ್ಭುತ ವಾದ ಶಕ್ತಿಯನ್ನು ನಿಸರ್ಗ ನಮ್ಮ ಪಾಲಿಗೆ ದಯ ಪಾಲಿಸಿದೆ.

Friendship Day: ಸ್ನೇಹಿತರ ಕಾಲೆಳೆಯುತ್ತಲೇ ಪ್ರೀತಿ ಹಂಚಲು 'ಸನ್‌ಫೀಸ್ಟ್ ಫೆಂಟಾಸ್ಟಿಕ್'ನಿಂದ ಹೊಸ ಕ್ಯಾಂಪೇನ್!

ಪ್ರೀತಿ ಹಂಚಲು 'ಸನ್‌ಫೀಸ್ಟ್ ಫೆಂಟಾಸ್ಟಿಕ್'ನಿಂದ ಹೊಸ ಕ್ಯಾಂಪೇನ್!

ಈ ಕ್ಯಾಂಪೇನ್‌ನ ಪ್ರಮುಖ ಆಕರ್ಷಣೆ ಎಂದರೆ ಇದರಲ್ಲಿ ಬಳಸಲಾಗಿರುವ ಕೃತಕ ಬುದ್ಧಿಮತ್ತೆ (ಎಐ) ಚಾಟ್‌ಬಾಟ್. ನೀವು ನಿಮ್ಮ ಸ್ನೇಹಿತನ ಬಗ್ಗೆ ಅಥವಾ ಆತನ ತಮಾಷೆಯ ಗುಣಗಳ ಬಗ್ಗೆ ಈ ಚಾಟ್‌ಬಾಟ್‌ಗೆ ಹೇಳಿದರೆ ಸಾಕು, ಅದು ಆತನಿಗೆ ತಕ್ಕನಾದ ತಮಾಷೆಯ ಹಾಗೂ ಕಸ್ಟಮೈಸ್ಡ್ ಆದ ಸ್ಟಿಕ್ಕರ್‌ಗಳನ್ನು ಕ್ಷಣಾರ್ಧದಲ್ಲಿ ತಯಾರಿಸಿ ಕೊಡುತ್ತದೆ.

Loading...