ಸಿಎಂ ಡಿಕೆಶಿ ವಿರುದ್ಧ ಲೋಕಸಭೆಯಲ್ಲಿ ಸಿಡಿದೆದ್ದ ತೇಜಸ್ವಿ ಸೂರ್ಯ
KPSC Recruitment Scam: ಕೆಪಿಎಸ್ಸಿ ಪರೀಕ್ಷಾ ಅಕ್ರಮಗಳ ಬಗ್ಗೆ ಲೋಕಸಭೆಯಲ್ಲಿ ಸಂಸದ ತೇಜಸ್ವಿ ಸೂರ್ಯ ಪ್ರಸ್ತಾಪಿಸಿ, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿಗದಿತ ದರಪಟ್ಟಿಯಲ್ಲಿ ಕೇವಲ ಶ್ರೀಮಂತರ ಮಕ್ಕಳಿಗೆ ಮಾತ್ರ ಅವಕಾಶವೇ ?ಲಕ್ಷಾಂತರ ನಿರುದ್ಯೋಗಿ ಯುವಕರ ಕಣ್ಣೀರು ಮತ್ತು ಅವರ ಕುಟುಂಬಗಳ ಭವಿಷ್ಯದ ಜೊತೆ ಚೆಲ್ಲಾಟವಾಡಬೇಡಿ ಎಂದು ಆಗ್ರಹಿಸಿದ್ದಾರೆ.