ಸಿಎಂ, ಡಿಸಿಎಂ ಎಲ್ಲಾ ಗೊಂದಲಿಗೆ ತೆರೆ ಎಳೆದಿದ್ದಾರೆ: ಡಿ.ಕೆ.ಸುರೇಶ್
Karnataka Politics: ಸಿಎಂ-ಡಿಸಿಎಂ ಒಟ್ಟಾಗಿ ಪಕ್ಷ ಕಟ್ಟುತ್ತೇವೆ, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಉಪಹಾರ ಸಭೆಯ ನಂತರ ಹೇಳಿರುವ ಬಗ್ಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಪ್ರತಿಯಿಸಿದ್ದು, "ಇದು ಅವರ ಕರ್ತವ್ಯ ಕೂಡ. ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಮುಖ್ಯಮಂತ್ರಿಯವರು ಹಾಗೂ ಉಪಮುಖ್ಯಮಂತ್ರಿಯವರು ಉಳಿಸಿಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದರು.