R T Vittalmurthy Column: ಸಿದ್ದು ಸಂಪುಟಕ್ಕೆ ಇವರೆಲ್ಲ ಸೇರಲಿದ್ದಾರೆ
ಇನ್ನು ಸಿದ್ದರಾಮಯ್ಯ ಅವರ ಸಂಪುಟಕ್ಕೆ ಸೇರಲಿರುವ ಹಿರಿಯ ಶಾಸಕರಲ್ಲಿ ಅಪ್ಪಾಜಿ ನಾಡಗೌಡ ಒಬ್ಬರು. ಹಲವು ಬಾರಿ ಶಾಸಕರಾಗಿ ಆರಿಸಿ ಬಂದರೂ ಮಂತ್ರಿಗಿರಿಯಿಂದ ದೂರವೇ ಉಳಿಯುತ್ತಿರುವ ನಾಡಗೌಡರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ತರುವುದು ಸಿದ್ದರಾಮಯ್ಯ ಅವರ ಕನಸಾಗಿತ್ತಾದರೂ ಅದು ನನಸಾಗುತ್ತಿಲ್ಲ. ಹೀಗಾಗಿ ಸದ್ಯಕ್ಕೆ ನಾಡಗೌಡರು ಸಂಪುಟಕ್ಕೆ ಸೇರಲಿ ಎಂಬುದು ಸಿದ್ದರಾಮಯ್ಯನವರ ಲೆಕ್ಕಾಚಾರ.