ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ
Profile

Rakshita Karkera

rakshikarakera123@gmail.com

Articles
Gold Price Today: ಚಿನ್ನದ ದರದಲ್ಲಿ  ಮತ್ತೆ ಯಥಾಸ್ಥಿತಿ- ಇಂದಿನ ರೇಟ್‌ ಚೆಕ್‌ ಮಾಡಿ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಇಂದು ಚಿನ್ನದ ದರದಲ್ಲಿ ಯಥಾಸ್ಥಿತಿ ಕಂಡುಬಂದಿದ್ದು, 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,160 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,700 ರೂ. ಮತ್ತು 100 ಗ್ರಾಂಗೆ 8,77,000 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 76,536 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 95,670 ರೂ. ಮತ್ತು 100 ಗ್ರಾಂಗೆ 9,56,700 ರೂ. ಪಾವತಿಸಬೇಕಾಗುತ್ತದೆ.

Fire accident: ಭಾರೀ ಅಗ್ನಿ ಅವಘಡ- 40 ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಶೆಡ್ ಸುಟ್ಟು ಭಸ್ಮ

40 ಕ್ಕೂ ಹೆಚ್ಚು ಕೂಲಿ ಕಾರ್ಮಿಕರ ಶೆಡ್ ಸುಟ್ಟು ಭಸ್ಮ

Fire accident:ಬೆಂಗಳೂರಿನ ವೀರಣ್ಣಪಾಳ್ಯದಲ್ಲಿರುವ ಕಾರ್ಮಿಕರ ಶೆಡ್ ಗೆ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, 40 ಕ್ಕೂ ಹೆಚ್ಚು ಶೆಡ್ ಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Bengaluru Karaga 2025: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಮೆರವಣಿಗೆಯ ಝಲಕ್‌ ಹೇಗಿತ್ತು ಗೊತ್ತಾ? ಫೋಟೋಗಳು ಇಲ್ಲಿವೆ

ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಮೆರವಣಿಗೆ

Bengaluru Karaga 2025: ಅರ್ಚಕರಾದ ಎ.ಜ್ಞಾನೇಂದ್ರ ಅವರು 15ನೇ ಬಾರಿಗೆ ಕರಗವನ್ನು ಹೊತ್ತು ಹೆಜ್ಜೆ ಹಾಕಿದ್ದು, ಮಧ್ಯರಾತ್ರಿ ಸುಮಾರು 12.30 ರಿಂದ 1ರ ಸುಮಾರಿಗೆ ಕರಗ ಮೆರವಣಿಗೆ ಹೊರಟಿತು. ಉತ್ಸವದ ಹಿನ್ನೆಲೆಯಲ್ಲಿ ಮುಂಜಾನೆಯಿಂದಲೇ ಧರ್ಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ, ಅಭಿಷೇಕ, ಮಹಾಮಂಗಳಾರತಿ ನಡೆಯಿತು.

Raj Kumar Death anniversary: ಇಂದು ಡಾ.ರಾಜ್‌ ಪುಣ್ಯತಿಥಿ; ಅಣ್ಣಾವ್ರ ಸಮಾಧಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ

ಇಂದು ಡಾ.ರಾಜ್‌ ಕುಮಾರ್‌ 19ನೇ ಪುಣ್ಯತಿಥಿ

Raj Kumar Death anniversary:ನಟ ಡಾ.ರಾಜ್ ಕುಮಾರ್ ಅವರು 2006ರ ಏಪ್ರಿಲ್​​ 12ರಂದು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಅಂದು ಕರುನಾಡಿಗೆ ಬರಸಿಡಿಲು ಬಡಿದಂತಾಗಿತ್ತು. ಆದ್ರೆ ಅವರ ನೆನಪು ಪ್ರತೀ ಕನ್ನಡಿಗರೆದೆಯಲ್ಲಿ ಅಚ್ಚಳಿಯದೇ ಉಳಿದಿದೆ. ಇಂದಿಗೂ ಕನ್ನಡ ಚಿತ್ರರಂಗದ ಕೀರ್ತಿಯಾಗಿ ಅವರ ನಟಸಾರ್ವಭೌಮನ ಸ್ಮರಣೆಯಾಗುತ್ತಿದೆ. ನಟ ರಾಜ್ ಕುಮಾರ್ ಅವರ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಕೆ ಮಾಡಿದ್ದಾರೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್‌ ಎಷ್ಟಿದೆ ಗೊತ್ತಾ?

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 25ರೂ. ಏರಿಕೆಯಾಗಿ 8,770 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 27 ರೂ.ಏರಿಕೆ ಆಗಿದ್ದು 9,567 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 70,160 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,700 ರೂ. ಮತ್ತು 100 ಗ್ರಾಂಗೆ 8,77,000 ರೂ. ನೀಡಬೇಕಾಗುತ್ತದೆ.

Rashmika Mandanna: ಒಮನ್‌ ಟ್ರಿಪ್‌ನಲ್ಲಿರೋ ರಶ್ಮಿಕಾ ಮತ್ತಷ್ಟು ಫೋಟೋಗಳು ವೈರಲ್‌- ದೇವರಕೊಂಡ ಕ್ಲಿಕ್ಕಿಸಿದ ಫೋಟೋ ಎಂದ ಫ್ಯಾನ್ಸ್‌

ವಿಜಯ್‌ ದೇವರಕೊಂಡ ಕ್ಲಿಕ್ಕಿಸಿದ ಶೇರ್‌ ಮಾಡಿದ ರಶ್ಮಿಕಾ

Rashmika Mandanna: ಬೀಚ್‌, ಸನ್‌ಸೆಟ್‌, ನೇಚರ್‌ ಅನ್ನು ಅತಿ ಹೆಚ್ಚು ಇಷ್ಟ ಪಡುವ ರಶ್ಮಿಕಾ ಮಂದಣ್ಣ ಅವರ ಈಗ ವೈರಲಾಗುತ್ತಿರೋ ಈ ಫೋಟೋಗಳನ್ನು ನೋಡಿ ಫ್ಯಾನ್ಸ್‌ ದಿಲ್‌ ಖುಷ್‌ ಆಗಿದ್ದಾರೆ. ಇನ್ನು ಈ ಫೋಟೋಗಳನ್ನು ವಿಜಯ್ ದೇವರಕೊಂಡ ಅವರೇ ಕ್ಲಿಕ್ ಮಾಡಿದ್ದಾರೆ ಎಂದು ಇವರಿಬ್ಬರ ಫ್ಯಾನ್ಸ್ ಊಹಿಸಿದ್ದಾರೆ. ಈ ಫೊಟೋದಲ್ಲಿ ರಶ್ಮಿಕಾ, ಎತ್ತರದ ಪ್ರದೇಶದಲ್ಲಿ ಕುಳಿತು ಒಮನ್‌ನ ಸನ್‌ಸೆಟ್‌ ಎಂಜಾಯ್‌ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

Road Accident: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ-ಇಬ್ಬರು ಸ್ಥಳದಲ್ಲೇ ಸಾವು

ಮರಕ್ಕೆ ಬೈಕ್‌ ಡಿಕ್ಕಿ-ಇಬ್ಬರು ಸ್ಥಳದಲ್ಲೇ ಸಾವು

Road Accident: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಪುರುಷಗಡ್ಡೆಯಲ್ಲಿ ಮರಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಪ್ರಶಾಂತ್ ಹಾಗೂ ಬೆಳ್ಮನೆ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದ್ದು, ಅತಿ ವೇಗದ ಚಾಲನೆಯೇ ದುರಂತಕ್ಕೆ ಕಾರಣ ಎನ್ನಲಾಗಿದೆ.

West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ-  ಕಚ್ಚಾ ಬಾಂಬ್‌ ಎಸೆದು ಅಟ್ಟಹಾಸ

ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ- ವಾಹನಗಳಿಗೆ ಬೆಂಕಿ

West Bengal violence: ಅಲ್ಪಸಂಖ್ಯಾತರ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯ ನಿಮ್ಟಿಟಾ ಮತ್ತು ಸುಟಿಯಲ್ಲಿ ಶುಕ್ರವಾರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯ ನಂತರ ಉದ್ವಿಗ್ನತೆ ಉಂಟಾಗಿತ್ತು. ನಿಮ್ಟಿಟಾ ರೈಲು ನಿಲ್ದಾಣದಲ್ಲಿ, ಪ್ರತಿಭಟನಾಕಾರರು ಗಂಟೆಗಳ ಕಾಲ ರೈಲ್ವೆ ಹಳಿಗಳನ್ನು ತಡೆದು ರೈಲ್ವೆ ಆಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ. ಪ್ರತಿಭಟನಾಕಾರರು ಭದ್ರತಾ ಸಿಬ್ಬಂದಿಯ ಮೇಲೂ ಕಲ್ಲು ತೂರಾಟ ನಡೆಸಿದ್ದು, ಅವರಲ್ಲಿ ಕೆಲವರು ಗಾಯಗೊಂಡಿದ್ದಾರೆ.

Home Guards: ಹೋಂ ಗಾರ್ಡ್ಸ್‌ಗೆ ಗುಡ್‌ನ್ಯೂಸ್‌; ಬರ್ತ್‌ ಡೇಗೆ ವೇತನ ಸಹಿತ ರಜೆ

ಹೋಂ ಗಾರ್ಡ್ಸ್‌ಗೆ ಗುಡ್‌ನ್ಯೂಸ್‌; ಬರ್ತ್‌ ಡೇಗೆ ವೇತನ ಸಹಿತ ರಜೆ

Home Guards: ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗೃಹರಕ್ಷಕ ದಳ ಸಿಬ್ಬಂದಿಗೆ ಇನ್ನು ಮುಂದೆ ಪೊಲೀಸರ ಮಾದರಿಯಲ್ಲಿ ಅವರ ಹುಟ್ಟುಹಬ್ಬದ ದಿನ ಶುಭಾಶಯ ಪತ್ರ ಹಾಗೂ ವೇತನ ಸಹಿತ ರಜೆ ನೀಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ.

Kerala Waqf protest: ಎಲ್ಲಿಯ ವಕ್ಫ್‌ ಮಸೂದೆ.... ಎಲ್ಲಿಯ ಹಮಾಸ್‌ ಉಗ್ರರು? ಕೇರಳ ಪ್ರತಿಭಟನೆಯಲ್ಲಿ ಇವರ ಫೊಟೋ ಏಕೆ?

ಉಗ್ರರ ಫೋಟೋ ಹಿಡಿದು ಕೇರಳದಲ್ಲಿ ಪ್ರತಿಭಟನೆ; ಭಾರೀ ವಿವಾದ

Kerala Waqf protest: ಕೇರಳದಲ್ಲಿ ನಡೆದ ಪ್ರತಿಭಟನೆಯೊಂದರಲ್ಲಿ ಮುಸ್ಲಿಂ ಬ್ರದರ್‌ಹುಡ್‌ನ ಪ್ರಮುಖ ಸಿದ್ಧಾಂತವಾದಿ ಸಯ್ಯದ್ ಕುತುಬ್, ಹತ್ಯೆಗೀಡಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್, ಜೈಲಿನಲ್ಲಿರುವ ಎಡಪಂಥೀಯ ವಿದ್ಯಾರ್ಥಿ ಮುಖಂಡ ಉಮರ್ ಖಾಲಿದ್ ಮತ್ತು ಹಲವಾರು ದೇಶಗಳು ಭಯೋತ್ಪಾದಕ ಸಂಘಟನೆ ಮುಸ್ಲಿಂ ಬ್ರದರ್‌ಹುಡ್‌ನ ಸಂಸ್ಥಾಪಕ ಶೇಖ್ ಹಸನ್ ಅಲ್-ಬನ್ನಾ (1906–1949)ಫೊಟೋಗಳನ್ನು ಹಿಡಿದು ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ.

Dust storms: ದೆಹಲಿಯಲ್ಲಿ ಭಾರೀ ಬಿರುಗಾಳಿ; ರೆಡ್‌ ಅಲರ್ಟ್‌ ಘೋಷಣೆ

ಭಾರೀ ಬಿರುಗಾಳಿಗೆ ಡೆಲ್ಲಿ ಜನ ತತ್ತರ; ರೆಡ್‌ ಅಲರ್ಟ್‌ ಘೋಷಣೆ

Dust storms:ಭೀಕರ ಬಿರುಗಾಳಿಯಿಂದಾಗಿ ರಾಷ್ಟ್ರ ರಾಜಧಾನಿಯಲ್ಲಿ ಹಲವು ಅನಾಹುತಗಳು ಸಂಭವಿಸಿವೆ. ಮಂಡಿ ಹೌಸ್ ಮತ್ತು ದೆಹಲಿ ಗೇಟ್‌ನಂತಹ ಪ್ರಮುಖ ಸ್ಥಳಗಳು ಸೇರಿದಂತೆ ರಾಷ್ಟ್ರ ರಾಜಧಾನಿಯ ಹಲವಾರು ಭಾಗಗಳಲ್ಲಿ ಬಲವಾದ ಗಾಳಿಯಿಂದಾಗಿ ಮರಗಳ ಕೊಂಬೆಗಳು ಬಿದ್ದಿವೆ. ರಸ್ತೆ ಬದಿಯಲ್ಲಿ ಪಾರ್ಕ್‌ ಮಾಡಿರುವ ವಾಹನಗಳ ಮೇಲೆ ಮರಗಳ ರೆಂಬೆ ಕೊಂಬೆಗಳು ಮುರಿದು ಬಿದ್ದಿವೆ. ಇನ್ನುಹಲವಾರು ಕಡೆಗಳಲ್ಲಿಸಂಚಾರ ಅಸ್ತವ್ಯಸ್ತವಾಗಿದೆ.

BJP-AIADMK alliance: ಅಣ್ಣಾಮಲೈ ರಾಜೀನಾಮೆ ಬೆನ್ನಲ್ಲೇ ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಣೆ

ತಮಿಳುನಾಡಿನಲ್ಲಿ ಬಿಜೆಪಿ ಮತ್ತು ಎಐಎಡಿಎಂಕೆ ಮೈತ್ರಿ ಘೋಷಣೆ

BJP-AIADMK alliance ತಮಿಳುನಾಡಿನ ಮುಂಬರುವ ಧಾನಸಭಾ ಚುನಾವಣೆ ಗೆಲುವಿಗೆ ಪಣತೊಟ್ಟಿರುವ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಜೊತೆಗೆ ಮೈತ್ರಿ ಮಾಡಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದರು. ಅಲ್ಲದೇ ಎಐಎಡಿಎಂಕೆ ಮುಖ್ಯಸ್ಥ ಪಳನಿಸ್ವಾಮಿ ನೇತೃತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

Terrorist Killed: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಮೋಸ್ಟ್‌ ವಾಂಟೆಡ್‌ ಉಗ್ರ ಫಿನೀಶ್‌!

ಮೋಸ್ಟ್‌ ವಾಂಟೆಡ್‌ ಉಗ್ರ ಎನ್‌ಕೌಂಟರ್‌ಗೆ ಬಲಿ

Terrorist Killed: ಕಿಶ್ತ್ವಾರ್‌ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಸೇನೆ ಮತ್ತು ಪೊಲೀಸರು ಜಂಟೀ ಕಾರ್ಯಾಚರಣೆ ಕೈಗೆತ್ತಿಕೊಂಡಿದ್ದರು. ಶೋಧ ಕಾರ್ಯದ ವೇಳೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಭದ್ರತಾ ಸಿಬ್ಬಂದಿ ಉಗ್ರನೋರ್ವನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ.

Gold Price Today: ಗಗನಕ್ಕೇರಿದ ಚಿನ್ನದ ದರ; ಇಂದಿನ ರೇಟ್‌ ಕೇಳಿದ್ರೆ ಶಾಕ್‌ ಆಗುತ್ತೆ!

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಶುಕ್ರವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ185ರೂ. ಏರಿಕೆಯಾಗಿ 8,745 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 202 ರೂ.ಏರಿಕೆ ಆಗಿದ್ದು 9,540 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 69,960 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 87,450 ರೂ. ಮತ್ತು 100 ಗ್ರಾಂಗೆ 8,74,500 ರೂ. ನೀಡಬೇಕಾಗುತ್ತದೆ.

Tahawwur Rana: ಅಜ್ಮಲ್ ಕಸಬ್‌ ಇದ್ದ ಸೆಲ್‌ನಲ್ಲೇ ತಹಾವ್ವುರ್‌ ರಾಣಾನನ್ನು ಇರಿಸಲಾಗುತ್ತಾ?

ಅಜ್ಮಲ್ ಕಸಬ್‌ ಇದ್ದ ಸೆಲ್‌ನಲ್ಲೇ ತಹಾವ್ವುರ್‌ ರಾಣಾನನ್ನು ಇರಿಸಲಾಗುತ್ತಾ?

Tahawwur Rana: ತಹಾವ್ವುರ್‌ ರಾಣಾನನ್ನು ವಿಚಾರಣೆ ಅವಧಿಯಲ್ಲಿ, ಆತನನ್ನು ಮುಂಬೈನ ಆರ್ಥರ್ ರಸ್ತೆ ಜೈಲಿನಲ್ಲಿರುವ(Arthur Road prison) ಬ್ಯಾರಕ್‌ 12 ಸೆಲ್‌ನಲ್ಲಿ(Barrack No 12) ಇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ವಿಶೇಷವೆಂದರೆ ಈ ಪ್ರಕರಣದಲ್ಲಿ ಗಲ್ಲಿಗೇರಿದ್ದ ಉಗ್ರ ಅಜ್ಮಲ್‌ ಕಸಬ್‌(Ajmal Kasab) ಇದ್ದಿದ್ದು ಇದೇ ಸೆಲ್‌ನಲ್ಲಿ.

Tahawwur Rana:166 ಜನರನ್ನು ಬಲಿಪಡೆದ ನರಹಂತಕ ತಹಾವ್ವುರ್‌ ರಾಣಾ ಹಿನ್ನೆಲೆ ಏನು?

ತಹಾವ್ವುರ್‌ ರಾಣಾ ಯಾರು? ಈತನ ಹಿನ್ನೆಲೆ ಏನು?

Tahawwur Rana:ತಹವ್ವುರ್‌ ರಾಣಾ ವಿರುದ್ಧ ರಾಷ್ಟ್ರೀ ತನಿಖಾ ಸಂಸ್ಥೆ(NIA)2008ರ ಮುಂಬೈ ಉಗ್ರ ದಾಳಿ(26/11 Mumbai terror attacks)ಗೆ ಸಂಚು ರೂಪಿಸಿದ ಆರೋಪದ ಮೇಲೆ ಪ್ರಕರಣ ದಾಳಿಸಿದೆ. ಇನ್ನು ರಾಣಾನನ್ನು ಭಾರತಕ್ಕೆ ಕರೆ ತರುತ್ತಿರುವ ಎನ್‌ಐಎ ಆತನನ್ನು ಇಂದೇ ದೆಹಲಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ. ಹಾಗಿದ್ದರೆ ಈ ತಹವ್ವುರ್‌ ರಾಣಾ ಯಾರು? ಈತನ ಹಿನ್ನೆಲೆ ಏನು? ಇಲ್ಲಿದೆ ಡಿಟೇಲ್ಸ್‌

Gold Price Today: ಸ್ವರ್ಣಪ್ರಿಯರಿಗೆ ಶಾಕ್‌ ಮೇಲೆ ಶಾಕ್‌! ಚಿನ್ನದ ದರದಲ್ಲಿ ಭಾರೀ ಏರಿಕೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಗುರುವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 270ರೂ. ಏರಿಕೆಯಾಗಿ 8,560 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 294 ರೂ.ಏರಿಕೆ ಆಗಿದ್ದು 9,338 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 68,480 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 85,600 ರೂ. ಮತ್ತು 100 ಗ್ರಾಂಗೆ 8,56,000 ರೂ. ನೀಡಬೇಕಾಗುತ್ತದೆ.

Repo Rate: ಆರ್‌ಬಿಐ ರೆಪೋ ದರ ಕಡಿತ: ಗೃಹ ಸಾಲಗಾರರಿಗೆ EMIನಲ್ಲಿ ಉಳಿತಾಯ ಎಷ್ಟು? ಇಲ್ಲಿದೆ ಲೆಕ್ಕಚಾರ

ಆರ್‌ಬಿಐ ರೆಪೋ ದರ ಕಡಿತ-ಗೃಹ ಸಾಲಗಾರರಿಗೆ EMIನಲ್ಲಿ ಉಳಿತಾಯ ಎಷ್ಟು?

Repo Rate: ರೆಪೋ ದರ ಆಧಾರಿತ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲಗಳ ಬಡ್ಡಿ ದರಗಳು ಇಳಿಯಲಿದೆ. ರಿಸರ್ವ್‌ ಬ್ಯಾಂಕ್‌ ಅಫ್‌ ಇಂಡಿಯಾದ ಬಡ್ಡಿ ದರ ಇಳಿಕೆಯಿಂದ ರೆಪೊ ದರವು 6.25%ರಿಂದ 6% ಕ್ಕೆ ಇಳಿಕೆಯಾಗಿದೆ. ಏನಿದು ರೆಪೋ ದರ? ರೆಪೋ ದರ ಎಂದರೆ ಆರ್‌ಬಿಐ, ಬ್ಯಾಂಕ್‌ಗಳಿಗೆ ನೀಡುವ ಸಾಲದ ಮೇಲಿನ ಬಡ್ಡಿ ದರ. ಇದಯ ಕಡಿಮೆಯಾದಾಗ ಬ್ಯಾಂಕ್‌ಗಳಿಎ ಅಗ್ಗದ ದರದಲ್ಲಿ ಫಂಡ್‌ ಸಿಗುತ್ತದೆ. ಅದರ ಲಾಭವನ್ನು ಸಾಲಗಾರರಿಗೆ ವರ್ಗಾಯಿಸಲು ಸಾಧ್ಯವಾಗುತ್ತದೆ.

Gold Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ; ಇಂದಿನ ರೇಟ್ ಹೀಗಿದೆ

ಇಂದು ಚಿನ್ನದ ದರ ಎಷ್ಟಿದೆ? ಇಲ್ಲಿ ಚೆಕ್‌ ಮಾಡಿ

Gold Price Today: ಬೆಂಗಳೂರಿನಲ್ಲಿ ಬುಧವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 65ರೂ. ಏರಿಕೆಯಾಗಿ 8,290 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 71 ರೂ.ಏರಿಕೆ ಆಗಿದ್ದು 9,044 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,320 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,900 ರೂ. ಮತ್ತು 100 ಗ್ರಾಂಗೆ 8,29,000 ರೂ. ನೀಡಬೇಕಾಗುತ್ತದೆ.

Repo Rate: ಗುಡ್‌ನ್ಯೂಸ್‌! ರೆಪೋ ರೇಟ್‌ ದರ ಇಳಿಕೆ- ಬ್ಯಾಂಕ್‌ ಸಾಲಗಳ ಮೇಲಿನ ಬಡ್ಡಿದರ ಕಡಿತ

ಮತ್ತೆ ರೆಪೋ ರೇಟ್‌ ಇಳಿಕೆ; RBI ಮಹತ್ವದ ಘೋಷಣೆ

Repo Rate: RBI ಗವರ್ನರ್ ಸಂಜಯ್ ಮಲ್ಹೋತ್ರಾ(Sanjay Malhotra) ನೇತೃತ್ವದ ಹಣಕಾಸು ನೀತಿ ಸಮಿತಿ (MPC) ಏಪ್ರಿಲ್ 7 ರಿಂದ 9 ರವರೆಗೆ ಚರ್ಚೆಗಳನ್ನು ನಡೆಸಿದ್ದು, ಇಂದು ಮಹತ್ವದ ಘೋಷಣೆ ಹೊರಡಿಸಿದ್ದಾರೆ. ರೆಪೋ ದರವನ್ನು ಶೇ. 6.25ರಿಂದ ಶೇ 6ಕ್ಕೆ ಇಳಿಸಿರುವುದಾಗಿ ತಿಳಿಸಿದ್ದಾರೆ.

Repo Rate: ಮತ್ತೆ ರೆಪೋ ರೇಟ್‌ ಇಳಿಕೆ? ಜನ ಸಾಮಾನ್ಯರಿಗೆ ಗುಡ್‌ನ್ಯೂಸ್‌ ಕೊಡುತ್ತಾ RBI?

ಮತ್ತೆ ರೆಪೋ ರೇಟ್‌ ಇಳಿಸುತ್ತಾ RBI?

Repo Rate: RBI ಗವರ್ನರ್ ಸಂಜಯ್ ಮಲ್ಹೋತ್ರಾ(Sanjay Malhotra) ನೇತೃತ್ವದ ಹಣಕಾಸು ನೀತಿ ಸಮಿತಿ (MPC) ಏಪ್ರಿಲ್ 7 ರಿಂದ 9 ರವರೆಗೆ ಚರ್ಚೆಗಳನ್ನು ನಡೆಸಿದ್ದು, ಇಂದು ಮಹತ್ವದ ಘೋಷಣೆ ಹೊರಡಿಸಲಿದ್ದಾರೆ. ರೆಪೋ ದರ(Repo Rate) ಮತ್ತೆ ಇಳಿಕೆ ಮಾಡುವ ನಿರೀಕ್ಷೆ ದಟ್ಟವಾಗಿದೆ.

Gold Price Today: ಚಿನ್ನದ ದರದಲ್ಲಿ ಸತತ ಇಳಿಕೆ; ಇಂದಿನ ರೇಟ್‌ ಇಷ್ಟಿದೆ

ಚಿನ್ನದ ದರದಲ್ಲಿ ಮತ್ತೆ ಏರಿಕೆ- ಇಂದಿನ ದರ ಎಷ್ಟಿದೆ?

Gold Price Today: ಬೆಂಗಳೂರಿನಲ್ಲಿ ಮಂಗಳವಾರ 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 60ರೂ. ಕಡಿಮೆಯಾಗಿ 8,225 ರೂ. ಮತ್ತು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 65 ರೂ.ಕಡಿಮೆ ಆಗಿದ್ದು 8,973 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 65,800 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,250 ರೂ. ಮತ್ತು 100 ಗ್ರಾಂಗೆ 8,22,500 ರೂ. ನೀಡಬೇಕಾಗುತ್ತದೆ.

Stock Market: ಷೇರುಪೇಟೆ ಮಹಾ ಪತನದ ಬೆನ್ನಲ್ಲೇ ಸೆನ್ಸೆಕ್ಸ್‌ 1,000 ಪಾಯಿಂಟ್ಸ್‌ ಜಂಪ್‌- ಹೂಡಿಕೆದಾರರಿಗೆ ಕೊಂಚ ರಿಲೀಫ್‌

ಸೆನ್ಸೆಕ್ಸ್‌ 1,000 ಪಾಯಿಂಟ್ಸ್‌ ಜಂಪ್‌- ಹೂಡಿಕೆದಾರರಿಗೆ ಕೊಂಚ ರಿಲೀಫ್‌

Stock Market: ಮಂಗಳವಾರ ಆಸ್ಟ್ರೇಲಿಯಾ ಮತ್ತು ಏಷ್ಯಾದ ಮಾರುಕಟ್ಟೆಗಳು ಚೇತರಿಕೆಯ ಲಕ್ಷಣಗಳನ್ನು ತೋರಿಸಿವೆ. ಜಪಾನ್‌ನ ನಿಕ್ಕಿ ಸೂಚ್ಯಂಕವು ಶೇ. 6 ರಷ್ಟು ಏರಿತು. ಟ್ರಂಪ್ ಮತ್ತು ಇನ್ನು ಚೀನಾದ ಬ್ಲೂ-ಚಿಪ್‌ಗಳು ಶೇ. 0.7 ರಷ್ಟು ಏರಿದರೆ, ದಕ್ಷಿಣ ಕೊರಿಯಾದ ಕೋಸ್ಪಿ ಶೇ. 1.7 ಮತ್ತು ಹಾಂಗ್ ಕಾಂಗ್‌ನ ಹ್ಯಾಂಗ್ ಸೆಂಗ್ ಸೂಚ್ಯಂಕ ಶೇ. 2.25 ರಷ್ಟು ಏರಿತು.

Stock Market: ಸೆನ್ಸೆಕ್ಸ್-ನಿಫ್ಟಿ ಮಹಾಪತನ; ಕರಗಿದ 19  ಲಕ್ಷ ಕೋಟಿ! ಹೂಡಿಕೆದಾರರು ಏನು ಮಾಡಬೇಕು?

19 ಲಕ್ಷ ಕೋಟಿ ನಷ್ಟ! ಹೂಡಿಕೆದಾರರು ಏನು ಮಾಡಬೇಕು?

Stock Market: ಸೋಮವಾರ ಬೆಳಗ್ಗಿನ ವಹಿವಾಟಿನಲ್ಲಿ ಸೆನ್ಸೆಕ್ಸ್‌ 3,000ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡರೆ, ನಿಫ್ಟಿ ಕೂಡ 1,000ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡಿತು. ಹೂಡಿಕೆದಾರರಿಗೆ ಇದರಿಂದಾಗಿ ಇವತ್ತು 19 ಲಕ್ಷ ಕೋಟಿ ರುಪಾಯಿಗಳ ನೋಶನಲ್‌ ನಷ್ಟ ಉಂಟಾಗಿದೆ.