Supreme court: ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಉಜ್ಜಲ್ ಭುಯಾನ್ ಇದ್ದ ದ್ವಿಸದಸ್ಯಪೀಠವು ಪ್ರತಿಭಟನಾನಿತರ ರೈತರ ಪ್ರಮುಖ ಸಮಸ್ಯೆಗಳನ್ನು ಗುರುತಿಸಲು ಮತ್ತು ಅವುಗಳನ್ನು ತ್ವರಿತವಾಗಿ ಪರಿಹರಿಸಲು ಸಮಿತಿಗೆ ಸೂಚಿಸಿತು. ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ನವಾಬ್ ಸಿಂಗ್ ನೇತೃತ್ವದ ಸಮಿತಿಯು ಪ್ರತಿಭಟನಾನಿರತ ರೈತರೊಂದಿಗೆ ಮಾತುಕತೆ ನಡೆಸಿ ಅವರ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿದೆ.
ನವದೆಹಲಿ: ಕೇಂದ್ರ ಸರ್ಕಾರ(Union Government) ಇಂದು ₹2,817 ಕೋಟಿ ಮೌಲ್ಯದ ಡಿಜಿಟಲ್ ಕೃಷಿ ಯೋಜನೆ(Digital Agriculture mission)ಗೆ ಹಸಿರು ನಿಶಾನೆ ತೋರಿದೆ. ಈ ಕುರಿತು ಕೇಂದ್ರ ಕೃಷಿ...
ನವದೆಹಲಿ: ಕೆಲವು ರಾಜ್ಯ ಸರ್ಕಾರಗಳು ಅದರಲ್ಲೂ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಕ್ರಿಮಿನಲ್ಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಬುಲ್ಡೋಜರ್ ನೀತಿ ಅನುಸರಿಸುತ್ತಿರುವ ಬಗ್ಗೆ ಆಗಾಗ ವರದಿ...
ನವದೆಹಲಿ: ಸದಾ ಒಂದಿಲ್ಲೊಂದು ವಿಚಾರ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಸಂಸದೆ ಕಂಗನಾ ರಣಾವತ್(Kangana Ranaut )ಮದುವೆ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಸಕ್ಸಸ್ಫುಲ್ ಸಿನಿಮಾ ವೃತ್ತಿ ಬದಕಿನ ನಡುವೆಯೇ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ(Money laundering case)ಕ್ಕೆ ಸಂಬಂಧಿಸಿದಂತೆ ಆಪ್ ಶಾಸಕ(AAP MLA) ಅಮಾನುತುಲ್ಲಾ ಖಾನ್(Amanatullah Khan) ಅವರ ನಿವಾಸ ಮೇಲೆ ಜಾರಿ ನಿರ್ದೇಶನಾಲಯ(Enforcement Directorate)...