ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad
Profile

Ramesh Ballamoole

Senior Sub Editor

[email protected]

ಗಡಿನಾಡು ಕಾಸರಗೋಡು ಜಿಲ್ಲೆಯ ಆದೂರು ಗ್ರಾಮದ ರಮೇಶ್ ಬಳ್ಳಮೂಲೆ ಉದಯವಾಣಿ ದಿನ ಪತ್ರಿಕೆಯಲ್ಲಿ ಉಪಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದರು. ಬಳಿಕ ವಿಜಯವಾಣಿ, ಅಧಾನ್ ನ್ಯೂಸ್ ಆ್ಯಪ್, ನ್ಯೂಸ್ ಆ್ಯರೋ ವೆಬ್‌ಸೈಟ್‌, ವಿಸ್ತಾರ ನ್ಯೂಸ್ ವೆಬ್‌ಸೈಟ್‌ನಲ್ಲಿ ಕಾರ್ಯ ನಿರ್ವಹಿಸಿದರು. 2024ರ ಆಗಸ್ಟ್‌ನಿಂದ ವಿಶ್ವವಾಣಿ ವೆಬ್‌ಸೈಟ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ. ಮುದ್ರಣ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ಸುಮಾರು 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಬರವಣಿಗೆ, ಓದು, ಸಿನಿಮಾ ವೀಕ್ಷಣೆ, ಪ್ರವಾಸ ಇವರ ನೆಚ್ಚಿನ ಹವ್ಯಾಸ.

Articles
ರಾಜಕೀಯ ಗುರು ಮಮತಾ ಬ್ಯಾನರ್ಜಿ ವಿರುದ್ಧವೇ ತೊಡೆ ತಟ್ಟಿದ ಸುವೇಂದು ಅಧಿಕಾರಿ; ಟಿಎಂಸಿ ಭದ್ರಕೋಟೆಯನ್ನು ಬಿಜೆಪಿ ನಾಯಕ ಒಡೆದಿದ್ದು ಹೇಗೆ? ಹೋರಾಟದ ಹಾದಿ ಹೇಗಿತ್ತು?

ಮಮತಾ ಬ್ಯಾನರ್ಜಿ ವಿರುದ್ಧವೇ ತೊಡೆ ತಟ್ಟಿದ ಸುವೇಂದು ಅಧಿಕಾರಿ

Suvendu Adhikari: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದ್ದು, 293 ಸ್ಥಾನಗಳ ಪೈಕಿ ಬಿಜೆಪಿ 200ಕ್ಕಿಂತ ಅಧಿಕ ಕಡೆಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಆ ಮೂಲಕ ಬಿಜೆಪಿ ಇತಿಹಾಸ ರಚಿಸಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಸರ್ಕಾರ ರಚಿಸುವತ್ತ ದಾಪುಗಾಲು ಇಟ್ಟಿದೆ. ಹಾಗಾದರೆ ಯಾರು ಈ ಸುವೇಂದು ಅಧಿಕಾರಿ? ಅವರ ಹೋರಾಟದ ಹಾದಿ ಹೇಗಿತ್ತು? ಇಲ್ಲಿದೆ ವಿವರ.

ಮದುಮಗಳಿಗೆ ಚಿನ್ನದ ನಾಣ್ಯ-ರೇಷ್ಮೆ ಸೀರೆ, ಪ್ರತಿ ಮಹಿಳೆಗೆ 2,500 ರುಪಾಯಿ ನಗದು, ನಿರುದ್ಯೋಗ ಭತ್ಯೆ; ಟಿವಿಕೆ ಗೆಲುವಿಗೆ ಪ್ರಣಾಳಿಕೆ ಕಾರಣವಾಗಿದ್ದೇಗೆ?

ಟಿವಿಕೆ ಗೆಲುವಿಗೆ ಪ್ರಧಾನ ಪಾತ್ರ ವಹಿಸಿದ ಪ್ರಣಾಳಿಕೆ

TVK Manifesto: ರಾಷ್ಟ್ರ ರಾಜಕೀಯದಲ್ಲೇ ಹೊಸದೊಂದು ಇತಿಹಾಸವನ್ನು ತಮಿಳುನಾಡು ಬರೆದಿದೆ. ಸದಾ ಪ್ರಾದೇಶಿಕ ಪಕ್ಷಗಳನ್ನು ಬೆಂಬಲಿಸುತ್ತ ಬಂದಿರುವ ತಮಿಳುನಾಡಿನಲ್ಲಿ ಇದೀಗ ನೂತನ ರಾಜಕೀಯ ಅಧ್ಯಾಯ ಆರಂಭವಾಗಿದೆ. ಕಾಲಿವುಡ್‌ನ ಸೂಪರ್‌ ಸ್ಟಾರ್‌ ಆಗಿ ಮೆರೆದು ರಾಜಕೀಯ ಪ್ರವೇಶಿಸಿದ ವಿಜಯ್‌ ಮೊದಲ ಪ್ರಯತ್ನದಲ್ಲೇ ಗಮನ ಸೆಳೆದಿದ್ದಾರೆ. 2024ರಲ್ಲಿ ವಿಜಯ್‌ ಹುಟ್ಟು ಹಾಕಿದ ತಮಿಳಗ ವೆಟ್ರಿ ಕಳಗಂ (TVK) ತಮಿಳುನಾಡಿನಲ್ಲಿ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. 234 ಕ್ಷೇತ್ರಗಳ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಅಗತ್ಯವಾದ ಮ್ಯಾಜಿಕ್‌ ನಂಬರ್‌ 118.

ತಮಿಳುನಾಡು ರಾಜಕೀಯವನ್ನೇ ತಿದ್ದಿ ಬರೆದ ಟಿವಿಕೆ; ಚೊಚ್ಚಲ ಪ್ರಯತ್ನದಲ್ಲೇ ಸರ್ಕಾರ ರಚನೆಯತ್ತ ದಳಪತಿ ವಿಜಯ್‌

ತಮಿಳುನಾಡು ರಾಜಕೀಯವನ್ನೇ ತಿದ್ದಿ ಬರೆದ ಟಿವಿಕೆ

Vijay: ಕಾಲಿವುಡ್‌ನಲ್ಲಿ ಸೂಪರ್‌ ಸ್ಟಾರ್‌ ಆಗಿ ಮೆರೆದು ದಿಢೀರ್‌ ನಿವೃತ್ತಿ ಪಡೆದು ರಾಜಕೀಯಕ್ಕೆ ಧುಮ್ಮಿಕ್ಕಿ ಟಿವಿಕೆ ಪಕ್ಷ ಸ್ಥಾಪಿಸಿ ಚುನಾವಣೆಗೆ ಸ್ಪರ್ಧಿಸಿದ್ದ ದಳಪತಿ ವಿಜಯ್‌ ಇದೀಗ ತಮಿಳುನಾಡಿನಲ್ಲಿ ಮ್ಯಾಜಿಕ್‌ ಮಾಡಿದ್ದಾರೆ. ಎಲ್ಲರ ಊಹೆಯನ್ನೂ ತಲೆಕೆಳಗಾಗಿಸಿ ಟಿವಿಕೆ ಇದೀಗ ಸರ್ಕಾರ ರಚನೆಯತ್ತ ಸಾಗುತ್ತಿದೆ. ಈಗಾಗಲೇ ಟಿವಿಕೆ 100ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

Keralam Election Results 2026: ಕೇರಳಂನಲ್ಲಿ ಎಲ್‌ಡಿಎಫ್‌ನ ಕೆಂಪು ಕೋಟೆ ಒಡೆದು ಅಧಿಕಾರದತ್ತ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌: ಸಿಎಂ ಪಿಣರಾಯಿ ವಿಜಯನ್‌ಗೆ ಭಾರಿ ಮುಖಭಂಗ

ಕೇರಳಂನಲ್ಲಿ ಅಧಿಕಾರದತ್ತ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌

Assembly Election Result 2026: ಎಕ್ಸಿಟ್‌ ಪೋಲ್‌ ವರದಿಯಂತೆ ಕೇರಳಂನಲ್ಲಿ ಎಡಪಕ್ಷ ನೇತೃತ್ವದ ಎಲ್‌ಡಿಎಫ್‌ಗೆ ಹಿನ್ನಡೆಯಾಗಿದೆ. ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಸರ್ಕಾರ ರಚನೆಯತ್ತ ಮುನ್ನಡೆಯುತ್ತಿದೆ. ಈಗ ಬಂದಿರುವ ಪ್ರಕಾರ ಯುಡಿಎಫ್‌ 92 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಎಲ್‌ಡಿಎಫ್‌ 46 ಕಡೆಗಳಿಗೆ ಸೀಮಿತವಾಗಿದೆ. ಇನ್ನು ಎನ್‌ಡಿಎ 2 ಕ್ಷೇತ್ರಗಳಲ್ಲಿ ಮುಂದಿದೆ.

ಚೊಚ್ಚಲ ಪ್ರಯತ್ನದಲ್ಲೇ ತಮಿಳುನಾಡಿನಲ್ಲಿ ದಳಪತಿ ವಿಜಯ್‌ ಕಮಾಲ್;‌ ಟಿವಿಕೆಗೆ ಭಾರಿ ಮುನ್ನಡೆ

ಚೊಚ್ಚಲ ಪ್ರಯತ್ನದಲ್ಲೇ ತಮಿಳುನಾಡಿನಲ್ಲಿ ದಳಪತಿ ವಿಜಯ್‌ ಕಮಾಲ್

Assembly Election Result 2026: ಭಾರಿ ಕುತೂಹಲ ಕೆರಳಿಸಿದ ಪಂಚ ವಿಧಾನಸಭಾ ಚುನಾವಣೆಗಳ ಫಲಿತಾಂಶ ಹೊರ ಬೀಳುತ್ತಿದೆ. ಬಹುತೇಕ ಕಡೆಗಳಲ್ಲಿ ಎಕ್ಸಿಟ್‌ ಪೋಲ್‌ ವರದಿಯಂತೆ ಫಲಿತಾಂಶ ಬರುತ್ತಿದ್ದು, ತಮಿಳುನಾಡಿನಲ್ಲಿ ಮಾತ್ರ ಅಚ್ಚರಿಯ ಬೆಳವಣಿಗೆ ಕಂಡುಬಂದಿದೆ. ದಳಪತಿ ವಿಜಯ್‌ ನೇತೃತ್ವದ ಟಿವಿಕೆ ಆರಂಭಿಕ ಟ್ರೆಂಡ್‌ನಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಕೇರಳಂನಲ್ಲಿ ದೇಶದ ಕೊನೆಯ ಎಡರಂಗ ಸರ್ಕಾರವೂ ಪತನ? ನಾಳೆ ಹೊರ ಬೀಳಲಿದೆ ಫಲಿತಾಂಶ

ದೇಶದ ಕೊನೆಯ ಎಡರಂಗ ಸರ್ಕಾರ ಕೇರಳಂನಲ್ಲಿ ನಾಳೆ ಪತನವಾಗುತ್ತ?

Keralam Assembly Elections: ಬಹುನಿರೀಕ್ಷಿತ ಪಂಚ ವಿಧಾನಸಭೆ ಚುನಾವಣೆಗಳಫಲಿತಾಂಶ ಮೇ 4ರಂದು ಘೋಷಭೆಯಾಗಲಿದ್ದು, ಕೇರಳಂನಲ್ಲಿ ಯಾರು ಸರ್ಕಾರ ರಚಿಸಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. 2 ಅವಧಿಯಲ್ಲಿ ಅಧಿಕಾರದಲ್ಲಿರುವ ಎಲ್‌ಡಿಎಫ್‌ ಸೋತು ಯುಡಿಎಫ್‌ ಸರ್ಕಾರ ರಚಿಸಲಿದೆ ಎನುವ ಲೆಕ್ಕಾಚಾರ ನಡೆಯುತ್ತಿದೆ. ಜತೆಗೆ ಬಿಜೆಪಿ 3ನೇ ಶಕ್ತಿಯಾಗಿ ಹೊರಹೊಮ್ಮಲಿದೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಕ್ಲೈಮ್ಯಾಕ್ಸ್‌ನಲ್ಲಿ ಭಾರಿ ಟ್ವಿಸ್ಟ್‌; ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದ ವಿಜಯೇಂದ್ರ

ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

BY Vijayendra: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.‌ ಜೀವರಾಜ್‌ ಮುನ್ನಡೆ ಸಾಧಿಸಿದ್ದು, ಬಿಜೆಪಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಂತಿಮವಾಗಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

Gold Price Today On 3rd May 2026: ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ; ನಿಮ್ಮ ನಗರದಲ್ಲಿ ಬೆಲೆ ಎಷ್ಟಿದೆ ಚೆಕ್‌ ಮಾಡಿ

ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

Gold Silver Price Today: ಶನಿವಾರ ಏರಿಕೆಯಾಗಿದ್ದ ಚಿನ್ನದ ದರ ಭಾನುವಾರ (ಮೇ 3) ಯಥಾಸ್ಥಿತಿ ಕಾಯ್ದುಕೊಂಡಿದೆ. ಭಾನುವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿ ಕಂದು ಬಂದಿದ್ದು, 24 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 15,093 ಇದೆ.

ಬೆಳಗಾವಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ದುರಂತ; ಹೊಂಡಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಜಲಸಮಾಧಿ

ಹೊಂಡಕ್ಕೆ ಈಜಲು ತೆರಳಿದ ಇಬ್ಬರು ಬಾಲಕರು ಜಲಸಮಾಧಿ

Belagavi News: ಪ್ರಸಿದ್ಧ ಬೆಳಗಾವಿ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಶಿವಂ ಪರಶುರಾಮ ಸುಂಡೀಕರ್ (7), ಪರಶುರಾಮ ನಿಲಜಕರ್ (11) ಮೃತರು. ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ.

ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದ ನಾಲ್ವರು ಮಕ್ಕಳ ಮೃತದೇಹ; ತಾಯಿ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ನಿಗೂಢ ಪ್ರಕರಣ

ಮನೆಯೊಳಗೆ ನಾಲ್ವರು ಮಕ್ಕಳ ಸಾವು; ತಾಯಿ ನಾಪತ್ತೆ

Uttar Pradesh Horror: ಉತ್ತರ ಪ್ರದೇಶದ ಅಂಬೇಡ್ಕರ್‌ ನಗರದಲ್ಲಿ ನಿಗೂಢ ಪ್ರಕರಣವೊಂದು ನಡೆದಿದ್ದು, ಮನೆಯೊಳಗೆ ನಾಲ್ವರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಮಕ್ಕಳ ತಾಯಿ ನಾಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮೃತ ಮಕ್ಕಳನ್ನು ಶಫಿಕ್‌ (14), ಸೌದ್‌ (10), ಉಮರ್‌ (8) ಮತ್ತು ಸಾದಿಯಾ (7) ಎಂದು ಗುರುತಿಸಲಾಗಿದೆ.

30 ವರ್ಷದ ಜಡ್ಜ್‌ ಆತ್ಮಹತ್ಯೆಗೆ ಶರಣು; ಕಾರ್ಯದೊತ್ತಡ, ವೈಯಕ್ತಿಕ ಕಾರಣ-ಜೀವ ಕಳೆದುಕೊಂಡಿದ್ದೇಕೆ?

30 ವರ್ಷದ ನ್ಯಾಯಾಧೀಶ ಆತ್ಮಹತ್ಯೆಗೆ ಶರಣು; ಕಾರಣ ನಿಗೂಢ

Self Harming: ದೆಹಲಿಯಲ್ಲಿ 30 ವರ್ಷದ ಜಡ್ಜ್‌ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ಪ್ರೇಮ್‌ ಕುಮಾರ್‌ ಶರ್ಮ ಅವರ ಪುತ್ರ ಅಮನ್‌ ಕುಮಾರ್‌ ಶರ್ಮ ಎಂದು ಗುರುತಿಸಲಾಗಿದೆ. ಸಫ್ದರ್ಜಂಗ್‌ನ ಅವರ ಗ್ರೀನ್‌ ಪಾರ್ಕ್‌ ಮನೆಯ ಬಾತ್‌ ರೂಂನಲ್ಲಿ ಮೃತದೇಹ ಪತ್ತೆಯಾಗಿದ್ದು, ಆತ್ಮಹತ್ಯೆಗೆ ಕಾರಣ ಏನೆಂದು ತಿಳಿದುಬಂದಿಲ್ಲ.

Pravasi Prapancha: ಹಿತವಾದ ಮನಸಿಗೆ ಹದವಾದ ಕಾಫಿ; ನೆನಪಲ್ಲುಳಿಯುವ ಮಾತಾಸ್‌ ಘಮ

ನೆನಪಲ್ಲುಳಿಯುವ ಮಾತಾಸ್‌ ಕಾಫಿ ಘಮ

Mathas Coffee: ಮಾತಾಸ್‌ ಕಾಫಿ ಎಂದರೆ ಕರ್ನಾಟಕದ ಜನರಿಗೆ ಎಮೋಷನ್‌ ಆಗಿಬಿಟ್ಟಿದೆ. ಮಾತಾಸ್‌ ಅವರು ಬರಿ ಕಾಫಿ ಪುಡಿ ಮಾರಾಟ ಮಾಡುವುದಕ್ಕಷ್ಟೇ ಸೀಮಿತವಾಗಿಲ್ಲ. ಇವರು ಕಾಫಿ ಸಂಸ್ಕೃತಿಯನ್ನು ಪ್ರತಿಯೊಬ್ಬರ ಜೀವನದ ಭಾಗವಾಗಿಸಲು ಶ್ರಮಿಸುತ್ತಿದ್ದಾರೆ. ನೀವು ಹೊಟೇಲ್‌ಗೆ ಹೋದಾಗ ಅಲ್ಲಿ ಬರುವ ಆ ನೊರೆ ಭರಿತ ಫಿಲ್ಟರ್ ಕಾಫಿಯ ಹಿಂದಿರೋ ಶ್ರಮವೇ ಇವರ ಬ್ರ್ಯಾಂಡ್ ಮೇಲೆ ಜನರಿಟ್ಟಿರುವ ನಂಬಿಕೆ.

5 ವಿಧಾನಸಭಾ ಚುನಾವಣೆಗಳ ರಿಸಲ್ಟ್‌ ಘೋಷಣೆಗೆ ದಿನಗಣನೆ; ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಕೋಟೆಯಲ್ಲಿ ಕಮಲ ಕಮಾಲ್‌? ಕೇರಳಂನಲ್ಲಿ ಎಡರಂಗದ ಆಡಳಿತ ಅಂತ್ಯ? ಟಿವಿಕೆಗೆ ʼವಿಜಯʼ?

5 ವಿಧಾನಸಭಾ ಚುನಾವಣೆಗಳ ರಿಸಲ್ಟ್‌ ಘೋಷಣೆಗೆ ದಿನಗಣನೆ

Assembly Election Result 2026: ಬಹುನಿರೀಕ್ಷಿತ 5 ವಿಧಾನಸಭೆಗಳ ಚುನಾವಣೆ ಮುಕ್ತಾಯಗೊಂಡಿದ್ದು, ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿ ಸ್ಟ್ರಾಂಗ್‌ ರೂಂ ಸೇರಿದೆ. ಉತ್ತರದ ರಾಜ್ಯಗಳಾದ ಪಶ್ಚಿಮ ಬಂಗಾಳ, ಅಸ್ಸಾಂ, ದಕ್ಷಿಣ ರಾಜ್ಯಗಳಾದ ತಮಿಳುನಾಡು, ಕೇರಳಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭಾ ಚುನಾವಣೆ ನಡೆದಿದ್ದು, ಈಗಾಗಲೇ ಎಕ್ಸಿಟ್‌ ಪೋಲ್‌ ರಿಪೋರ್ಟ್‌ ಹೊರ ಬಿದ್ದು ಫಲಿತಾಂಶದ ಅಸ್ಪಷ್ಟ ಚಿತ್ರ ಲಭಿಸಿದೆ. ಮೇ 4ರಂದು 8 ಗಂಟೆ ಆಗುತ್ತಿದ್ದಂತೆ ಮತ ಎಣಿಕೆ ಆರಂಭವಾಗಲಿದ್ದು, ಯಾವ ರಾಜ್ಯ ಯಾರಿಗೆ ಒಲಿಯಲಿದೆ ಎನ್ನುವುದರ ಸ್ಪಷ್ಟ ಚಿತ್ರಣ ದೊರೆಯಲಿದೆ. ಹೀಗಾಗಿ ಇಡೀ ದೇಶದ ಚಿತ್ತ ಫಲಿತಾಂಶದತ್ತ ನೆಟ್ಟಿದ್ದು, ಅದಾದ ಬಳಿಕ ರಾಷ್ಟ್ರ ರಾಜಕೀಯದಲ್ಲೇ ಒಂದಷ್ಟು ಸ್ಥಿತ್ಯಂತರ ನಡೆಯುತ್ತ ಎನ್ನುವ ಕುತೂಹಲ ಮೂಡಿದೆ. ಹಾಗಾದರೆ ಯಾವ ರಾಜ್ಯದಲ್ಲಿ ಸದ್ಯದ ಟ್ರೆಂಡ್‌ ಹೇಗಿದೆ? ಯಾರಿಗೆ ಗೆಲುವಿನ ಅವಕಾಶ ಅಧಿಕವಾಗಿದೆ? ಎಕ್ಸಿಟ್‌ ಪೋಲ್‌ ವರದಿ ಏನು ಹೇಳುತ್ತಿವೆ? ಎನ್ನುವುದನ್ನು ನೋಡಿಕೊಂಡು ಬರೋಣ.

ತಾತನಾದ ಸಂಭ್ರಮದಲ್ಲಿದಲ್ಲಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

ʼತಾತʼ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಅಭಿನಂದನೆ

D.K. Shivakumar: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪುತ್ರಿ ಐಶ್ವರ್ಯಾ ಹೆಗ್ಡೆ ಶುಕ್ರವಾರ (ಮೇ 1) ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಬಿಜೆಪಿ ನಾಯಕ, ಸಂಸದ ತೇಜಸ್ವಿ ಸೂರ್ಯ ಅಭಿನಂದನೆ ಸಲ್ಲಿಸಿದ್ದಾರೆ.

ದೊಡ್ಡಬಳ್ಳಾಪುರ ಜನತೆಯ ಬಹುದಿನಗಳ ಕನಸು ನನಸು; ಮೇ 3ರಂದು ಇಎಸ್ಐಸಿ ಆಸ್ಪತ್ರೆಗೆ ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವೀಯ ಚಾಲನೆ

ಮೇ 3ರಂದು ದೊಡ್ಡಬಳ್ಳಾಪುರ ಇಎಸ್ಐಸಿ ಆಸ್ಪತ್ರೆ ಉದ್ಘಾಟನೆ

Dr. Mansukh Mandaviya: ದೊಡ್ಡಬಳ್ಳಾಪುರದಲ್ಲಿ ಸುಸಜ್ಜಿತ 100 ಹಾಸಿಗೆಗಳ ಆಸ್ಪತ್ರೆ ಸಿದ್ದವಾಗಿದ್ದು, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಹಾಗೂ ಯುವಜನ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವೀಯ ಮೇ 3ರಂದು ಉದ್ಘಾಟಿಸಲಿದ್ದಾರೆ. ಜತೆಗೆ ಅದೇ ದಿನ ಬಳ್ಳಾರಿಯಲ್ಲಿ 100 ಹಾಸಿಗೆಗಳ ಇಎಸ್ಐಸಿ ಆಸ್ಪತ್ರೆಗೆ ವರ್ಚುವಲ್‌ ಆಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ: ಮೀಸಲಾತಿ ನಿಗದಿ ಪ್ರಕ್ರಿಯೆ ಚುರುಕುಗೊಳಿಸಲು ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಮೀಸಲಾತಿ ನಿಗದಿ ಪ್ರಕ್ರಿಯೆ ಚುರುಕುಗೊಳಿಸಲು ಹೈಕೋರ್ಟ್‌ ಸೂಚನೆ

Local Body Elections: ಅವಧಿ ಮುಗಿದು ಚುನಾವಣೆ ನಡೆಯಬೇಕಿರುವ ನಗರ ಸ್ಥಳೀಯ ಸಂಸ್ಥೆಗಳ ಮೀಸಲಾತಿ ನಿಗದಿ ಪ್ರಕ್ರಿಯೆಗೆ ಚುರುಕುಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚಿಸಿದೆ. ಜತಗೆ ಮುಂದಿನ ವಿಚಾರಣೆ ವಿಚಾರಣೆಯನ್ನು ಜೂನ್ 19ಕ್ಕೆ ನಿಗದಿಪಡಿಸಿದೆ.

ಅಡಿಗಾಸ್‌ನಿಂದ ಬಂಪರ್‌ ಕೊಡುಗೆ, ಪ್ರವಾಸಿಗರಿಗೆ ಭಾರಿ ಡಿಸ್ಕೌಂಟ್‌; ವಿದೇಶಿ ಪ್ರವಾಸಗಳಲ್ಲಿ20,000 ರುಪಾಯಿವರೆಗೆ ದರ ಕಡಿತ!

ಅಡಿಗಾಸ್‌ನಿಂದ ಬಂಪರ್‌ ಕೊಡುಗೆ, ಪ್ರವಾಸಿಗರಿಗೆ ಭಾರಿ ಡಿಸ್ಕೌಂಟ್‌

Adigas Yatra: ರಾಜ್ಯದ ಪ್ರತಿಷ್ಠಿತ ಟ್ರಾವೆಲ್‌ ಸಂಸ್ಥೆ ಅಡಿಗಾಸ್‌ ಯಾತ್ರಾ ಇದೀಗ ತನ್ನ ಪ್ರವಾಸಿಗರಿಗೆ ಬಂಪರ್‌ ರಿಯಾಯಿತಿಯ ವಿಶೇಷ ಕೊಡುಗೆಯನ್ನು ಘೋಷಿಸಿದೆ. ಅಂತಾರಾಷ್ಟ್ರೀಯ ಪ್ರವಾಸಗಳ ದರಗಳಲ್ಲಿ ಭಾರಿ ರಿಯಾಯಿತಿ ಪ್ರಕಟಿಸಿದೆ. ಸಂಸ್ಥೆಯ ʼನಮ್ಮ ಗ್ಯಾರಂಟಿʼ ಯೋಜನೆಯ ಅಡಿಯಲ್ಲಿ, ಎಲ್ಲ ವಿದೇಶಿ ಪ್ರವಾಸಗಳಿಗೆ 2,000 ರುಪಾಯಿಯಿಂದ ಗರಿಷ್ಠ 20,000 ರುಪಾಯಿಗಳವರೆಗೆ ಡಿಸ್ಕೌಂಟ್‌ ಪಡೆಯಬಹುದು.

Gold Price Today On 1st May 2026: ಮಾಸಾರಂಭದಲ್ಲೇ ಗ್ರಾಹಕರಿಗೆ ಸಿಕ್ತು ಗುಡ್‌ನ್ಯೂಸ್‌; ಚಿನ್ನದ ದರದಲ್ಲಿ ಭಾರಿ ಇಳಿಕೆ

ಚಿನ್ನದ ದರದಲ್ಲಿ ಭಾರಿ ಇಳಿಕೆ

Gold Silver Rate Today: ಗುರುವಾರ ಏರಿಕೆಯಾಗಿದ್ದ ಚಿನ್ನದ ದರ ಇಂದು (ಮೇ 1) ಇಳಿಕೆಯಾಗಿದೆ. ಶುಕ್ರವಾರ ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 35 ರುಪಾಯಿ ಕಡಿಮೆಯಾಗಿದ್ದು,ಆ ಮೂಲಕ 13,965 ರುಪಾಯಿಗೆ ಇಳಿದಿದೆ. ಇನ್ನು 24 ಕ್ಯಾರಟ್‌ನ 1 ಗ್ರಾಂ ಚಿನ್ನ 38 ರುಪಾಯಿ ಅಗ್ಗವಾಗಿದ್ದು, 15,235 ರುಪಾಯಿಗೆ ಬಂದು ತಲುಪಿದೆ. ಇನ್ನು ಬೆಳ್ಳಿ ಗ್ರಾಂಗೆ 5 ರುಪಾಯಿ ಏರಿಕೆಯಾಗಿದೆ.

Koppal News: ಗಂಗಾವತಿ ಬಿಜೆಪಿ ಮುಖಂಡ  ವೆಂಕಟೇಶ ಹತ್ಯೆ ಪ್ರಕರಣ; 6 ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಮುಖಂಡ ವೆಂಕಟೇಶ ಹತ್ಯೆ ಪ್ರಕರಣ; ಹಂತಕರಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ಗಂಗಾವತಿ ನಗರ ಘಟಕ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ 6 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ ಗಂಗಾವತಿ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ರವಿ, ಮೈಲಾರಿ, ಧನರಾಜ್, ಭೀಮಾ, ಸಲೀಂ ಮಹಮ್ಮದ್ ರಫೀಕ್ ಮತ್ತು ಗಂಗಾಧರ ಗೌಳಿ ಶಿಕ್ಷೆಗೊಳಗಾದ ಅಪರಾಧಿಗಳು.

ಭಾರಿ ಮಳೆಗೆ ಬೆಂಗಳೂರು ತತ್ತರ; ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಯಲ್ಲಿದ್ದಾಗಲೇ ಕುಸಿದ ಕಾಂಪೌಂಡ್‌

ಭಾರಿ ಮಳೆಗೆ ಕುಸಿದ ಸಿದ್ದರಾಮಯ್ಯ ನಿವಾಸದ ಕಾಂಪೌಂಡ್‌

Bengaluru Rains: ಸಿಲಿಕಾನ್ ಸಿಟಿ ಬೆಂಗಳೂರು ಬುಧವಾರ (ಏಪ್ರಿಲ್‌ 29) ಸಂಜೆ ಸುರಿದ ಮಳೆಗೆ ತತ್ತರಿಸಿದೆ. ಸಿಎಂ ಅಧಿಕೃತ ನಿವಾಸ 'ಕಾವೇರಿ'ಯ ಕಾಂಪೌಂಡ್‌ ಮೇಲೆ ಭಾರಿ ಗಾಳಿಗೆ ಬೃಹತ್ ಮರವೊಂದು ಉರುಳಿ ಬಿದ್ದು ಜಖಂಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾಗಲೇ ಈ ಅನಾಹುತ ಸಂಭವಿಸಿದ್ದು, ಅದೃಷ್ಟವಶಾತ್‌ ಯಾವುದೇ ಅನಾಹುತ ಸಂಭವಿಸಿಲ್ಲ.

ಪಶ್ಚಿಮ ಬಂಗಾಳದಲ್ಲಿ ದಾಖಲೆಯ  ಶೇಕಡ 92.47ರಷ್ಟು ಮತದಾನ; ಯಾರಿಗೆ ಲಾಭ? ಯಾರಿಗೆ ನಷ್ಟ?

ಪಶ್ಚಿಮ ಬಂಗಾಳದಲ್ಲಿ ದಾಖಲೆಯ ಶೇಕಡ 92.47ರಷ್ಟು ಮತದಾನ

West Bengal Assembly Elections 2026: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಎರಡೂ ಹಂತಗಳ ಮತದಾನ ಮುಕ್ತಾಯವಾಗಿದೆ. ಜತೆಗೆ ಎರಡೂ ಹಂತಗಳಲ್ಲಿ ಒಟ್ಟು ಶೇಕಡ 92.47ರಷ್ಟು ಮತದಾನವಾಗಿ ದಾಖಲೆ ಬರೆದಿದೆ. ಎಕ್ಸಿಟ್‌ ಪೋಲ್‌ ವರದಿ ವಿಜೆಪಿ ಅದಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದಿದೆ.

ಪಶ್ಚಿಮ ಬಂಗಾಳದಲ್ಲಿ ಅರಳಲಿದೆ ಕಮಲ; ಕೇರಳಂನಲ್ಲಿ ಎಲ್‌ಡಿಎಫ್‌ನಿಂದ ಯುಡಿಎಫ್‌ ತೆಕ್ಕೆಗೆ ಅಧಿಕಾರ: ಅಸ್ಸಾಂ, ತಮಿಳುನಾಡು, ಪುದುಚೇರಿಯಲ್ಲಿ ಯಾರಿಗೆ ಗದ್ದುಗೆ?

ಪಶ್ಚಿಮ ಬಂಗಾಳದಲ್ಲಿ ಅರಳಲಿದೆ ಕಮಲ

Exit Polls: ಏಪ್ರಿಲ್‌ನಲ್ಲಿ ನಡೆದ ಕೇರಳಂ, ತಮಿಳುನಾಡು, ಪುದುಚೇರಿ, ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಎಕ್ಸಿಟ್‌ ಪೋಲ್‌ ವರದಿ ಹೊರ ಬಿದ್ದಿದೆ. ಅದರ ಪ್ರಕಾರ ಪ್ರಕಾರ ಅಸ್ಸಾಂ ಮತ್ತು ಪಶ್ಚಿಮ ಬಂಗಾಳದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರಲಿದೆ. ತಮಿಳುನಾಡಿನಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ಮೈತ್ರಿಕೂಟ ಸರ್ಕಾರ ರಚಿಸಲಿದೆ. ಇನ್ನು ಕೇರಳಂನಲ್ಲಿ ಕಾಂಗ್ರೆಸ್ ಬೆಂಬಲಿತ ಯುಡಿಎಫ್ ಬಹುಮತ ಪಡೆಯಲಿದೆ. ಪುದುಚೇರಿಯಲ್ಲಿ ಎನ್‌ಡಿಎ ಮತ್ತೊಮ್ಮೆ ಸರ್ಕಾರ ರಚಿಸುವ ಸಾಧ್ಯತೆ ಇದೆ.

ಬಹುನಿರೀಕ್ಷಿತ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಔಟ್‌; ಯಾರಿಗೆ ಯಾವ ರಾಜ್ಯ? ಮುಂದುವರಿಯಲಿದೆ ಎನ್‌ಡಿಎ ಮ್ಯಾಜಿಕ್: ಪಶ್ಚಿಮ ಬಂಗಾಳದಲ್ಲಿ ದೀದಿ ಸರ್ಕಾರ ಅಂತ್ಯ

ಬಹುನಿರೀಕ್ಷಿತ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಔಟ್‌; ಯಾರಿಗೆ ಯಾವ ರಾಜ್ಯ?

Exit poll Results 2026: ರಾಷ್ಟ್ರ ರಾಜಕೀಯದಲ್ಲಿ ಹೊಸ ಭಾಷ್ಯ ಬರೆಯುವ ಸಾಮರ್ಥ್ಯ ಹೊಂದಿರುವ ಕೇರಳಂ, ತಮಿಳುನಾಡು, ಪಶ್ಚಿಮ ಬಂಗಾಳ, ಅಸ್ಸಾಂ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಎಕ್ಸಿಟ್‌ ಪೋಲ್‌ ರಿಸಲ್ಟ್‌ ಹೊರ ಬಿದ್ದಿದೆ. ಹಾಗಾದರೆ ಯಾವ ರಾಜ್ಯದಲ್ಲಿ ಯಾರು ಅಧಿಕಾರಕ್ಕೆ ಬರಲಿದ್ದಾರೆ? ಬದಲಾವಣೆಯ ಪರ್ವ ಯಾವ ರಾಜ್ಯದಲ್ಲೆಲ್ಲ ಕಂಡುಬರಲಿದೆ? ನಿಮ್ಮ ಪ್ರಶ್ನೆಗೆ ಇಲ್ಲಿದೆ ಉತ್ತರ.

ಭಾರತದ ತೈಲ ಬಿಕ್ಕಟ್ಟು ಶೀಘ್ರದಲ್ಲೇ ಅಂತ್ಯ; ಇನ್ಮುಂದೆ ಹೊರ್ಮುಜ್‌ ಜಲಸಂಧಿ ಅನಿವಾರ್ಯವಲ್ಲ: ಫುಜೈರಾ ಪೈಪ್‌ಲೈನ್‌ ಮೂಲಕ ಯುಎಇಯಿಂದ ಬರಲಿದೆ ಇಂಧನ

ಫುಜೈರಾ ಪೈಪ್‌ಲೈನ್‌ ಮೂಲಕ ಯುಎಇಯಿಂದ ಭಾರತಕ್ಕೆ ಬರಲಿದೆ ಇಂಧನ

Habshan-Fujairah Oil Pipeline: ಇರಾನ್‌ನ ಹೊರ್ಮುಜ್‌ ಜಲಸಂಧಿಯಲ್ಲಿನ ಬಿಕ್ಕಟ್ಟು ಮುಂದುವರಿದಿದ್ದು, ಇಂಧನ ಸಾಗಾಟಕ್ಕೆ ಸಮಸ್ಯೆ ಎದುರಾಗಿದೆ. ಇದರಿಂದ ತೈಲ ಆಮದನ್ನೇ ಅವಲಂಬಿಸಿರುವ ಭಾರತದಂತಹ ದೇಶಗಳು ಸಮಸ್ಯೆ ಎದುರಿಸುತ್ತಿವೆ. ಇದೀಗ ಭಾರತಕ್ಕೆ ಗುಡ್‌ನ್ಯೂಸ್‌ ಸಿಕ್ಕಿದ್ದು, ಫುಜೈರಾ ಪೈಪ್‌ಲೈನ್ ಮೂಲಕ ಬೃಹತ್‌ ಪ್ರಮಾಣದಲ್ಲಿ ಇಂಧನ ಪೂರೈಸಲು ಯುಎಇ ಮುಂದಾಗಿದೆ.

Loading...